alex Certify ಮಾರಕ ರೋಗ ಕ್ಯಾನ್ಸರ್ ಗೆ ರಾಮಬಾಣ ಈ ಹಣ್ಣು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಾರಕ ರೋಗ ಕ್ಯಾನ್ಸರ್ ಗೆ ರಾಮಬಾಣ ಈ ಹಣ್ಣು

ಕ್ಯಾನ್ಸರ್. ಈ ಮಾರಕ ರೋಗ ಸಾಮಾನ್ಯವಾಗಿಬಿಟ್ಟಿದೆ. ಕೆಮೊಥರಪಿ ಮೂಲಕ ಈ ರೋಗಕ್ಕೆ ಚಿಕಿತ್ಸೆ ನೀಡಲಾಗುತ್ತೆ. ಆದ್ರೆ ಕಿಮೊಥೆರಪಿ ವೇಳೆ ಅನುಭವಿಸುವ ನೋವು ಸಾವಿಗಿಂತ ಘೋರ ಎನ್ನಲಾಗುತ್ತೆ.

ಕಿಮೊಥೆರಪಿ ಬದಲು ನೈಸರ್ಗಿಕ ಔಷಧಿ ಕ್ಯಾನ್ಸರ್ ರೋಗ ನಿವಾರಣೆಗೆ ಉಪಯುಕ್ತ ಎಂದಿದ್ದಾರೆ. ಇದರಲ್ಲಿ ಅಡ್ಡ ಪರಿಣಾಮಗಳು ಕಡಿಮೆ. ಅಡ್ಡ ಪರಿಣಾಮ ಬೀರದೆ ಬಹುಬೇಗ ಕ್ಯಾನ್ಸರ್ ಗುಣಪಡಿಸುವ ಗುಣವುಳ್ಳ ಹಣ್ಣೊಂದು ನಮ್ಮಲ್ಲಿದೆ. ಅದೇ ದ್ರಾಕ್ಷಿ ಬೀಜ.

ಇತ್ತೀಚೆಗೆ ನಡೆದ ಸಂಶೋಧನೆಯಲ್ಲಿ ಕ್ಯಾನ್ಸರ್ ಗೆ ದ್ರಾಕ್ಷಿ ಬೀಜ ಒಳ್ಳೆಯದು ಎಂಬ ವಿಷಯ ತಿಳಿದು ಬಂದಿದೆ. ದ್ರಾಕ್ಷಿ ಬೀಜ ರಕ್ತ ಕ್ಯಾನ್ಸರ್ ಹಾಗೂ ಇತರ ಕ್ಯಾನ್ಸರ್ ಹೊಡೆದೋಡಿಸಲು ಔಷಧಿ ರೂಪದಲ್ಲಿ ಕೆಲಸ ಮಾಡುತ್ತದೆಯಂತೆ. ಸಂಶೋಧನೆ ಪ್ರಕಾರ ದ್ರಾಕ್ಷಿ ಬೀಜ ಕೇವಲ 48 ಗಂಟೆಗಳಲ್ಲಿ ಶೇಕಡಾ 76 ರಷ್ಟು ಕ್ಯಾನ್ಸರ್ ಕಡಿಮೆ ಮಾಡುತ್ತದೆ ಎಂಬುದು ಸಾಬೀತಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...