alex Certify ಬಾಯಿಗೆ ಕಹಿ ಉದರಕ್ಕೆ ಸಿಹಿ ಈ ತರಕಾರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಾಯಿಗೆ ಕಹಿ ಉದರಕ್ಕೆ ಸಿಹಿ ಈ ತರಕಾರಿ

ಬಹಳ ಮಂದಿಗೆ ಹಾಗಲಕಾಯಿ ಅಂದರೆ ಇಷ್ಟ ವಾಗುವುದಿಲ್ಲ. ಹಾಗಲಕಾಯಿ ಎಂದಾಕ್ಷಣ ಮುಖ ಕಿವಿಚಿಕೊಳ್ಳುತ್ತಾರೆ. ಆದರೆ ಹಾಗಲಕಾಯಿ ಬಾಯಿಗೆ ಕಹಿಯಾದರೂ ಉದರಕ್ಕೆ ಸಿಹಿ. ಹಲವು ಚಿಕಿತ್ಸೆಗಳಲ್ಲಿ ಹಾಗಲಕಾಯಿ ಚೆನ್ನಾಗಿ ಕೆಲಸ ಮಾಡುತ್ತದೆ ಎಂದು ವೈದ್ಯರು ಹೇಳುತ್ತಾರೆ.

ಮಧುಮೇಹದಿಂದ ಬಳಲುವವರು ಪ್ರತಿನಿತ್ಯ ಖಾಲಿ ಹೊಟ್ಟೆಯಲ್ಲಿ ಒಂದು ಗ್ಲಾಸ್ ಹಾಗಲಕಾಯಿ ರಸ ಕುಡಿದರೆ ಸಕ್ಕರೆ ಪ್ರಮಾಣ ಹತೋಟಿಯಲ್ಲಿರುತ್ತದೆ.

ಜ್ವರದ ತೀವ್ರತೆಯನ್ನು ಕಡಿಮೆ ಮಾಡಲು ಹಾಗಲಕಾಯಿ ರಸ ಸೇವನೆ ಒಳ್ಳೆಯದು.

ಮಕ್ಕಳ ಕಣ್ಣಿನ ಆರೋಗ್ಯ ಕಾಪಾಡಲು ಈ ಆಹಾರಗಳನ್ನು ನೀಡಿ

ಹಾಗಲಕಾಯಿಯಲ್ಲಿ ವಿಟಮಿನ್ ಎ ಯಥೇಚ್ಚವಾಗಿ ಇರುವುದರಿಂದ ಕಣ್ಣಿನ ದೃಷ್ಟಿಯನ್ನು ಉತ್ತಮಗೊಳಿಸುತ್ತದೆ.

ಮಲಬದ್ದತೆಯಿಂದ ಬಳಲುತ್ತಿರುವವರು ಹಾಗಲಕಾಯಿ ಚೂರುಗಳಿಂದ ತಯಾರಿಸಿದ ಕಷಾಯವನ್ನು ಖಾಲಿ ಹೊಟ್ಟೆಯಲ್ಲಿ ಸೇವಿಸಿದರೆ ಉತ್ತಮ ಫಲಿತಾಂಶ ಪಡೆಯಬಹುದು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...