alex Certify ವಿಶ್ವದ ಶ್ರೀಮಂತ ದೇಗುಲ ತಿರುಪತಿ ತಿಮ್ಮಪ್ಪನ ಭಕ್ತರಿಗೆ ಗುಡ್ ನ್ಯೂಸ್: 10 ದಿನ ವೈಕುಂಠ ದ್ವಾರ ಓಪನ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿಶ್ವದ ಶ್ರೀಮಂತ ದೇಗುಲ ತಿರುಪತಿ ತಿಮ್ಮಪ್ಪನ ಭಕ್ತರಿಗೆ ಗುಡ್ ನ್ಯೂಸ್: 10 ದಿನ ವೈಕುಂಠ ದ್ವಾರ ಓಪನ್

ವಿಶ್ವದ ಶ್ರೀಮಂತ ದೇವಾಲಯ ತಿರುಮಲ ವೆಂಕಟೇಶ್ವರ ದೇಗುಲದಲ್ಲಿ 10 ದಿನ ವೈಕುಂಠ ದ್ವಾರ ತೆರೆಯಲು ನಿರ್ಧರಿಸಲಾಗಿದೆ.

ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆ ತಿರುಮಲ ತಿರುಪತಿ ದೇಗುಲದಲ್ಲಿ ವೈಕುಂಠ ಏಕಾದಶಿ ಹಿನ್ನೆಲೆಯಲ್ಲಿ 10 ದಿನದ ಕಾಲ ವೈಕುಂಠ ದ್ವಾರ ತೆರೆಯಲಾಗುವುದು. ಡಿಸೆಂಬರ್ 25 ರಿಂದ ಜನವರಿ 3 ರವರೆಗೆ ದ್ವಾರ ತೆರಯಲಿದ್ದು, ಭಕ್ತರಿಗೆ ದರ್ಶನಕ್ಕೆ ಅವಕಾಶವಿರುತ್ತದೆ ಎಂದು ಟಿಟಿಡಿ ಚೇರ್ಮನ್ ಸುಬ್ಬಾರೆಡ್ಡಿ ಮಾಹಿತಿ ನೀಡಿದ್ದಾರೆ.

ಕೊರೋನಾ ಕಾರಣದಿಂದ ತಿಮ್ಮಪ್ಪನ ದರ್ಶನಕ್ಕೆ ಬರುವ ಭಕ್ತರ ಸಂಖ್ಯೆ ಕಡಿಮೆಯಾಗಿದ್ದು, ಇತ್ತೀಚಿನ ದಿನಗಳಲ್ಲಿ ನಿಧಾನವಾಗಿ ಏರಿಕೆಯಾಗುತ್ತಿದೆ. ದಾಖಲೆ ಪ್ರಮಾಣದ ಕಾಣಿಕೆಯೂ ಹರಿದುಬರುತ್ತಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...