alex Certify BREAKING: ಕೂಲಿ ಕಾರ್ಮಿಕರ ಮೇಲೆ ಹರಿದ ಲಾರಿ: ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಕೂಲಿ ಕಾರ್ಮಿಕರ ಮೇಲೆ ಹರಿದ ಲಾರಿ: ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವು

ಬೆಂಗಳೂರು: ಮಾಯಸಂದ್ರ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಸಾವನ್ನಪ್ಪಿದ್ದಾರೆ. ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲ್ಲೂಕಿನ ಮಾಯಸಂದ್ರ ಬಳಿ ಘಟನೆ ನಡೆದಿದೆ.

ಉತ್ತರ ಭಾರತ ಮೂಲದ ಮೂವರು ಕೂಲಿ ಕಾರ್ಮಿಕರು ಸಾವನ್ನಪ್ಪಿದ್ದಾರೆ. ರಸ್ತೆಯಲ್ಲಿ ತೆರಳುತ್ತಿದ್ದಾಗ ಡಿಕ್ಕಿ ಹೊಡೆದು ಲಾರಿ ಸಮೇತ ಚಾಲಕ ಪರಾರಿಯಾಗಿದ್ದಾನೆ.

ಲಾರಿ ಡಿಕ್ಕಿಯಾದ ರಭಸಕ್ಕೆ ಮೂವರು ಕೂಲಿ ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರ್ಮಿಕರ ಮೃತದೇಹಳನ್ನು ಅತ್ತಿಬೆಲೆ ಸರ್ಕಾರಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಅತ್ತಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...