alex Certify BREAKING : ರಾಜ್ಯಾದ್ಯಂತ ಕನ್ನಡ ರಾಜ್ಯೋತ್ಸವ ಸಂಭ್ರಮ : ಧ್ವಜಾರೋಹಣ ನೆರವೇರಿಸಿದ ಸಿಎಂ ಸಿದ್ದರಾಮಯ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ರಾಜ್ಯಾದ್ಯಂತ ಕನ್ನಡ ರಾಜ್ಯೋತ್ಸವ ಸಂಭ್ರಮ : ಧ್ವಜಾರೋಹಣ ನೆರವೇರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ರಾಜ್ಯಾದ್ಯಂತ 68ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ ಮನೆ ಮಾಡಿದ್ದು, ಎಲ್ಲೆಲ್ಲೂ ಕನ್ನಡದ ಭಾವುಟಗಳು ರಾರಾಜಿಸುತ್ತಿದೆ.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ನಡೆಯುತ್ತಿದೆ. ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ ನೆರವೇರಿಸಿದರು.

ಶಾಲಾ ವಿದ್ಯಾರ್ಥಿಗಳಿಂದ ಪಥಸಂಚಲನ ನಡೆಯುತ್ತಿದ್ದು, ಕಾರ್ಯಕ್ರಮದಲ್ಲಿ 10 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗಿಯಾಗಿದ್ದಾರೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಸಚಿವ ಮಧು ಬಂಗಾರಪ್ಪ, ಎನ್.ಚಲುವರಾಯಸ್ವಾಮಿ, ಶಾಸಕ ರಿಜ್ವಾನ್ ಅರ್ಷದ್, ಆರ್. ವಿ.ದೇಶಪಾಂಡೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...