ಒಂದು ಚಮಚ ಕಲ್ಲುಪ್ಪು ಬಳಸಿದ್ರೆ ಯಾವೆಲ್ಲಾ ಸಮಸ್ಯೆಗಳನ್ನು ನಿವಾರಿಸಿಕೊಳ್ಳಬಹುದು ಗೊತ್ತಾ…?

ಕಲ್ಲುಪ್ಪು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಇದನ್ನು ಅನೇಕ ಆರೋಗ್ಯ ಸಮಸ್ಯೆಗಳನ್ನು ನಿವಾರಿಸಲು ಬಳಸಲಾಗುತ್ತದೆ. ಹಾಗಾಗಿ ಒಂದು ಚಮಚ ಕಲ್ಲುಪ್ಪನ್ನು ಬಳಸಿ ಯಾವೆಲ್ಲಾ ಸಮಸ್ಯೆಗಳನ್ನು ನಿವಾರಿಸಿಕೊಳ್ಳಬಹುದು ಎಂಬುದನ್ನು ತಿಳಿದುಕೊಳ್ಳೋಣ.

*ಸೊಳ್ಳೆ ಅಥವಾ ಕೀಟ ಕಡಿತದಿಂದ ತುರಿಕೆ ಉಂಟಾಗಿದ್ದರೆ ಅದನ್ನು ನಿವಾರಿಸಲು ಕಲ್ಲುಪ್ಪನ್ನು ನೀರಿನಲ್ಲಿ ಬೆರೆಸಿ ಪೀಡಿತ ಪ್ರದೇಶಕ್ಕೆ ಹಚ್ಚಿ.

*ಮಲಬದ್ಧತೆ ಸಮಸ್ಯೆ ಅನುಭವಿಸುತ್ತಿದ್ದರೆ ಅದರಿಂದ ಪರಿಹಾರ ಪಡೆಯಲು ನಾಲ್ಕು ಕಾಳು ಉಪ್ಪನ್ನು ನೀರಿನಲ್ಲಿ ಬೆರೆಸಿ ಕುಡಿಯಿರಿ.

*ಕಲ್ಲುಪ್ಪಿನಲ್ಲಿ ಉರಿಯೂತ ನಿವಾರಕ ಗುಣಗಳಿರುವುದರಿಂದ ದೇಹದ ನೋವನ್ನು ನಿವಾರಿಸಲು ನೀರಿಗೆ 1 ಚಮಚ ಕಲ್ಲುಪ್ಪನ್ನು ಮಿಕ್ಸ್ ಮಾಡಿ ಸ್ನಾನ ಮಾಡಿ.

*ಪಾದದ ದಣಿವನ್ನು ನಿವಾರಿಸಲು ಕಲ್ಲುಪ್ಪು ಮಿಕ್ಸ್ ಮಾಡಿದ ನೀರಿನಲ್ಲಿ ಪಾದಗಳನ್ನು ಸ್ವಲ್ಪ ಹೊತ್ತು ನೆನೆಸಿಡಿ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read