ಕುಡಿದ ಮತ್ತಿನಲ್ಲಿ ಅಡ್ಡಾದಿಡ್ಡಿ ಕಾರು ಚಾಲನೆ; ಅಪಘಾತಕ್ಕೆ ಬೈಕ್ ಸವಾರ ಬಲಿ

ಕುಡಿದ ಮತ್ತಿನಲ್ಲಿ ಅಡ್ಡಾದಿಡ್ಡಿ ಕಾರು ಚಾಲನೆ ಮಾಡಿದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಅತ್ತಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಅತ್ತಿಬೆಲೆಯ ನೆರಳೂರು ಹೆದ್ದಾರಿ ಪಕ್ಕದ ಸರ್ವಿಸ್ ರಸ್ತೆಯಲ್ಲಿ ಅತಿ ವೇಗವಾಗಿ ಬಂದ ಕಾರು ಬೈಕಿಗೆ ಡಿಕ್ಕಿ ಹೊಡೆದಿದೆ.

ಬಳಿಕ ರಸ್ತೆ ಪಕ್ಕದಲ್ಲಿ ಮಲಗಿದ್ದ ವ್ಯಕ್ತಿಯ ಕಾಲಿನ ಮೇಲೆ ಹರಿದಿದ್ದು, ಕಾರಿನಲ್ಲಿದ್ದ ಇಬ್ಬರು ವೈದ್ಯರಿಗೂ ಗಂಭೀರ ಗಾಯಗಳಾಗಿವೆ. ಪ್ರಕರಣ ದಾಖಲಿಸಿಕೊಂಡಿರುವ ಅತ್ತಿಬೆಲೆ ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read