KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ಕೇವಲ 20 ರೂಪಾಯಿ ವಾರ್ಷಿಕ ಪ್ರೀಮಿಯಂನಲ್ಲಿ 2 ಲಕ್ಷ ರೂ. ಅಪಘಾತ ವಿಮೆ; ಇಲ್ಲಿದೆ ಮಾಹಿತಿ

Published January 19, 2023 at 8:03 am
Share
SHARE

ಜೀವನದ ಅನಿಶ್ಚಿತೆಗಳನ್ನು ಎದುರಿಸಲು ಮತ್ತು ಆರ್ಥಿಕ ತೊಂದರೆಗಳಿಂದ ಹೊರಬರಲು ಸರ್ಕಾರದ ಸಾಮಾಜಿಕ ಭದ್ರತಾ ಯೋಜನೆಗಳು ನೆರವಾಗುತ್ತದೆ. ಇದೇ ರೀತಿ ನೆರವಾಗಲು ‘ಪ್ರಧಾನ ಮಂತ್ರಿ ಜೀವನ್ ಜ್ಯೋತಿ ಬಿಮಾ ಯೋಜನೆ ಹಾಗೂ ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆಯನ್ನು ಜಾರಿಗೆ ತರಲಾಗಿದೆ.

ಪ್ರಧಾನ ಮಂತ್ರಿ ಜೀವನ ಜ್ಯೋತಿ ಬಿಮಾ ಯೋಜನೆಯಲ್ಲಿ ವಾರ್ಷಿಕ ಕೇವಲ 436 ರೂಪಾಯಿ ಪ್ರೀಮಿಯಂ ಪಾವತಿಸಿ 2 ಲಕ್ಷ ರೂಪಾಯಿಗಳ ಜೀವ ವಿಮಾ ಸುರಕ್ಷೆ ಪಡೆಯಬಹುದಾಗಿದ್ದು, 18ರಿಂದ 50 ವರ್ಷದವರು ಇದರಲ್ಲಿ ನೋಂದಾಯಿಸಿಕೊಳ್ಳಬಹುದು.

ಅದೇ ರೀತಿ ಪ್ರಧಾನಮಂತ್ರಿ ಸುರಕ್ಷಾ ಬಿಮಾ ಯೋಜನೆಯಲ್ಲಿ ವಾರ್ಷಿಕ ಕೇವಲ 20 ರೂಪಾಯಿಗಳ ಪ್ರೀಮಿಯಂ ಪಾವತಿಸಿದರೆ 2 ಲಕ್ಷ ರೂಪಾಯಿಗಳವರೆಗೆ ಅಪಘಾತ ವಿಮೆ ಸುರಕ್ಷೆ ಸಿಗಲಿದ್ದು, ಇದರಲ್ಲಿ 18ರಿಂದ 70 ವರ್ಷಗಳೊಳಗಿನವರು ನೋಂದಾಯಿಸಿಕೊಳ್ಳಬಹುದಾಗಿದೆ.

ಆಸಕ್ತರು ಹತ್ತಿರದ ಬ್ಯಾಂಕ್ ಶಾಖೆಯನ್ನಾಗಲಿ ಅಥವಾ ಅಂಚೆ ಕಚೇರಿಯನ್ನು ಸಂಪರ್ಕಿಸಬಹುದಾಗಿದ್ದು, ಚಂದಾದಾರರ ಬ್ಯಾಂಕ್ / ಪೋಸ್ಟ್ ಆಫೀಸ್ ಖಾತೆಯಿಂದ ಪ್ರೀಮಿಯಂ ನ ಸ್ವಯಂ ಡೆಬಿಟ್ ದಾವೆಯ ಮೊಬಲಗು ಹಕ್ಕುದಾರರ ಬ್ಯಾಂಕ್ ಖಾತೆಗೆ ನೇರವಾಗಿ ಜಮಾ ಆಗುತ್ತದೆ.

You Might Also Like

BREAKING: ಚಿಕ್ಕಬಳ್ಳಾಪುರದಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆ: ನೂರಾರು ಹಂದಿಗಳು ಸಾವು: ಸಾಗಾಟ, ಮರಾಟ ನಿಷೇಧ: 57 ಹಂದಿ ಕೊಲ್ಲಲು ನಿರ್ಧಾರ

ಕೆಂಪೇಗೌಡ ಏರ್ಪೋರ್ಟ್ ಗೆ ಮತ್ತೊಂದು ಗರಿ: ಎಸಿಐ ಮಾನ್ಯತೆ ಪಡೆದ ದೇಶದ ಮೊದಲ ವಿಮಾನ ನಿಲ್ದಾಣ

ಪ್ರಯಾಣಿಕರಿಗೆ ಗುಡ್ ನ್ಯೂಸ್: ಮಧುರೈ-ಬೆಂಗಳೂರು, ಮಂಗಳೂರು ಸೆಂಟ್ರಲ್-ತಿರುವನಂತಪುರಂ ಸೇರಿ 7 ಮಾರ್ಗಗಳಲ್ಲಿ ‘ವಂದೇ ಭಾರತ್’ ಎಕ್ಸ್‌ ಪ್ರೆಸ್ ರೈಲುಗಳು ಮೇಲ್ದರ್ಜೆಗೆ

ಬಾಕ್ಸ್ ಆಫೀಸ್ ಕೊಳ್ಳೆ ಹೊಡೆದ ಸೂಪರ್ ಸ್ಟಾರ್ ರಜನಿಕಾಂತ್ ‘ಕೂಲಿ’: 500 ಕೋಟಿ ರೂ. ದಾಟಿದ ಕಲೆಕ್ಷನ್

BREAKING NEWS: 75 ವರ್ಷವಾದವರು ಯಾರೂ ನಿವೃತ್ತರಾಗಬೇಕಿಲ್ಲ: RSS ಮುಖ್ಯಸ್ಥ ಮೋಹನ್ ಭಾಗವತ್ ಯುಟರ್ನ್

TAGGED:accountBankಖಾತೆInsurancePost Officeಬ್ಯಾಂಕ್ಪೋಸ್ಟ್ ಆಫೀಸ್ಇನ್ಶುರೆನ್ಸ್
Share This Article
Facebook Copy Link Print

Latest News

BREAKING: ಚಿಕ್ಕಬಳ್ಳಾಪುರದಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆ: ನೂರಾರು ಹಂದಿಗಳು ಸಾವು: ಸಾಗಾಟ, ಮರಾಟ ನಿಷೇಧ: 57 ಹಂದಿ ಕೊಲ್ಲಲು ನಿರ್ಧಾರ
ಕೆಂಪೇಗೌಡ ಏರ್ಪೋರ್ಟ್ ಗೆ ಮತ್ತೊಂದು ಗರಿ: ಎಸಿಐ ಮಾನ್ಯತೆ ಪಡೆದ ದೇಶದ ಮೊದಲ ವಿಮಾನ ನಿಲ್ದಾಣ
ಪ್ರಯಾಣಿಕರಿಗೆ ಗುಡ್ ನ್ಯೂಸ್: ಮಧುರೈ-ಬೆಂಗಳೂರು, ಮಂಗಳೂರು ಸೆಂಟ್ರಲ್-ತಿರುವನಂತಪುರಂ ಸೇರಿ 7 ಮಾರ್ಗಗಳಲ್ಲಿ ‘ವಂದೇ ಭಾರತ್’ ಎಕ್ಸ್‌ ಪ್ರೆಸ್ ರೈಲುಗಳು ಮೇಲ್ದರ್ಜೆಗೆ
ಬಾಕ್ಸ್ ಆಫೀಸ್ ಕೊಳ್ಳೆ ಹೊಡೆದ ಸೂಪರ್ ಸ್ಟಾರ್ ರಜನಿಕಾಂತ್ ‘ಕೂಲಿ’: 500 ಕೋಟಿ ರೂ. ದಾಟಿದ ಕಲೆಕ್ಷನ್

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BREAKING: ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣ: ದೂರುದಾರನ ಮಾಹಿತಿ ಮೇರೆಗೆ ‘ಕಲ್ಲೇರಿ ರಹಸ್ಯ’ ಪತ್ತೆಗಿಳಿದ SIT ತಂಡ
BREAKING: ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ಚಂದ್ರಶೇಖರ್ ಸಿದ್ದಿ ಆತ್ಮಹತ್ಯೆ
ಆಸ್ಪತ್ರೆಯಲ್ಲಿ ವೈದ್ಯರಿಲ್ಲದ ಕಾರಣ ಹೆರಿಗೆ ಮಾಡಿಸಿದ ನರ್ಸ್: ತೀವ್ರ ರಕ್ತಸ್ರಾವದಿಂದ ಬಾಣಂತಿ, ಮಗು ಸಾವು
ಅಂಟುವಾಳ ಕಾಯಿಯ ಪ್ರಯೋಜನಗಳ ಬಗ್ಗೆ ನಿಮಗೆ ಗೊತ್ತಾ…?

Automotive

ತಡರಾತ್ರಿ ಪ್ರಯಾಣದಲ್ಲಿ ಚಾಲಕನಿಂದ ಅನಿರೀಕ್ಷಿತ ಸುರಕ್ಷತಾ ನೆರವು ; ʼದೇವರು ಆ ಊಬರ್ ವ್ಯಕ್ತಿಗೆ ಒಳ್ಳೆಯದು ಮಾಡಲಿʼ ಎಂದು ಮಹಿಳೆ ಹಾರೈಕೆ !
ದ್ವಿಚಕ್ರ ವಾಹನಗಳಿಗೂ ಟೋಲ್ ತೆರಿಗೆ ಪ್ರಸ್ತಾಪ ಇಲ್ಲ, ತಪ್ಪು ಮಾಹಿತಿ: ಸಂಪೂರ್ಣ ವಿನಾಯಿತಿ ಬಗ್ಗೆ NHAI, ನಿತಿನ್ ಗಡ್ಕರಿ ಸ್ಪಷ್ಟನೆ
ಶಾಕಿಂಗ್: ಪೊಲೀಸ್ ಪುತ್ರನ ರೇಸ್ ಹುಚ್ಚಿಗೆ ಇಬ್ಬರ ಬಲಿ !

Entertainment

BREAKING: ಜೈಲಿಂದ ಅಭಿಮಾನಿಗಳಿಗೆ ಸಂದೇಶ ಕಳಿಸಿದ ನಟ ದರ್ಶನ್: ಕೇವಲ ಮನರಂಜನೆಯ ದೃಷ್ಟಿಯಿಂದ ಮಾತ್ರ ಸಿನಿಮಾ ನೋಡಲು ಮನವಿ
ಜಯಾ ಕಣ್ಣಲ್ಲಿ ನೀರು ತರಿಸಿದ ರೇಖಾ-ಅಮಿತಾಬ್ ಪ್ರೇಮ ದೃಶ್ಯ: ಇಲ್ಲಿದೆ ‘ಮುಕದ್ದರ್ ಕಾ ಸಿಕಂದರ್’ ಹಿಂದಿನ ಕಥೆ !
‘ದೀಪಿಕಾ ಪಡುಕೋಣೆ’ ನನ್ನ ಪ್ರೇಯಸಿಯಾಗಿದ್ದರು, ನಾನೇ ಬ್ರೇಕಪ್ ಮಾಡಿದ್ದೆ”: ಬಾಂಬ್ ಸಿಡಿಸಿದ ಮುಜಮ್ಮಿಲ್ ಇಬ್ರಾಹಿಂ!

Sports

BIG NEWS: ಅಹಮದಾಬಾದ್ ನಲ್ಲಿ 2030ರ ಕಾಮನ್‌ ವೆಲ್ತ್ ಕ್ರೀಡಾಕೂಟ ಆಯೋಜನೆ: ಬಿಡ್‌ ಗೆ ಸಚಿವ ಸಂಪುಟ ಅನುಮೋದನೆ
BREAKING : ‘IPL’ ಗೆ ನಿವೃತ್ತಿ ಘೋಷಿಸಿದ ಆರ್. ಅಶ್ವಿನ್
BREAKING : ‘ಆನ್ ಲೈನ್ ಗೇಮ್’ ಗೆ ಕೇಂದ್ರ ಸರ್ಕಾರ ನಿಷೇಧ : ‘ಡ್ರೀಮ್ 11 ಪ್ರಾಯೋಜಕತ್ವ’ ಮುರಿದುಕೊಂಡ ‘BCCI’.!

Special

ALERT : ಮೃತ ವ್ಯಕ್ತಿಯ ‘ATM’ ಕಾರ್ಡ್ ನಿಂದ  ಹಣ ಡ್ರಾ ಮಾಡಬಹುದಾ..? ಏನಿದು ರೂಲ್ಸ್ ತಿಳಿಯಿರಿ.!
ಈ ಕಾರಣಕ್ಕೆ ಹುಡುಗ್ರು ನೋಡ್ತಾರಂತೆ ಹುಡುಗಿಯರ ತುಟಿ
ಹಟ ಮಾಡುವ ಮಕ್ಕಳನ್ನು ಸಂಭಾಳಿಸುವುದು ಹೇಗೆ…..?

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?