KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ಕೇವಲ 20 ರೂಪಾಯಿ ವಾರ್ಷಿಕ ಪ್ರೀಮಿಯಂನಲ್ಲಿ 2 ಲಕ್ಷ ರೂ. ಅಪಘಾತ ವಿಮೆ; ಇಲ್ಲಿದೆ ಮಾಹಿತಿ

Published January 19, 2023 at 8:03 am
Share
SHARE

ಜೀವನದ ಅನಿಶ್ಚಿತೆಗಳನ್ನು ಎದುರಿಸಲು ಮತ್ತು ಆರ್ಥಿಕ ತೊಂದರೆಗಳಿಂದ ಹೊರಬರಲು ಸರ್ಕಾರದ ಸಾಮಾಜಿಕ ಭದ್ರತಾ ಯೋಜನೆಗಳು ನೆರವಾಗುತ್ತದೆ. ಇದೇ ರೀತಿ ನೆರವಾಗಲು ‘ಪ್ರಧಾನ ಮಂತ್ರಿ ಜೀವನ್ ಜ್ಯೋತಿ ಬಿಮಾ ಯೋಜನೆ ಹಾಗೂ ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆಯನ್ನು ಜಾರಿಗೆ ತರಲಾಗಿದೆ.

ಪ್ರಧಾನ ಮಂತ್ರಿ ಜೀವನ ಜ್ಯೋತಿ ಬಿಮಾ ಯೋಜನೆಯಲ್ಲಿ ವಾರ್ಷಿಕ ಕೇವಲ 436 ರೂಪಾಯಿ ಪ್ರೀಮಿಯಂ ಪಾವತಿಸಿ 2 ಲಕ್ಷ ರೂಪಾಯಿಗಳ ಜೀವ ವಿಮಾ ಸುರಕ್ಷೆ ಪಡೆಯಬಹುದಾಗಿದ್ದು, 18ರಿಂದ 50 ವರ್ಷದವರು ಇದರಲ್ಲಿ ನೋಂದಾಯಿಸಿಕೊಳ್ಳಬಹುದು.

ಅದೇ ರೀತಿ ಪ್ರಧಾನಮಂತ್ರಿ ಸುರಕ್ಷಾ ಬಿಮಾ ಯೋಜನೆಯಲ್ಲಿ ವಾರ್ಷಿಕ ಕೇವಲ 20 ರೂಪಾಯಿಗಳ ಪ್ರೀಮಿಯಂ ಪಾವತಿಸಿದರೆ 2 ಲಕ್ಷ ರೂಪಾಯಿಗಳವರೆಗೆ ಅಪಘಾತ ವಿಮೆ ಸುರಕ್ಷೆ ಸಿಗಲಿದ್ದು, ಇದರಲ್ಲಿ 18ರಿಂದ 70 ವರ್ಷಗಳೊಳಗಿನವರು ನೋಂದಾಯಿಸಿಕೊಳ್ಳಬಹುದಾಗಿದೆ.

ಆಸಕ್ತರು ಹತ್ತಿರದ ಬ್ಯಾಂಕ್ ಶಾಖೆಯನ್ನಾಗಲಿ ಅಥವಾ ಅಂಚೆ ಕಚೇರಿಯನ್ನು ಸಂಪರ್ಕಿಸಬಹುದಾಗಿದ್ದು, ಚಂದಾದಾರರ ಬ್ಯಾಂಕ್ / ಪೋಸ್ಟ್ ಆಫೀಸ್ ಖಾತೆಯಿಂದ ಪ್ರೀಮಿಯಂ ನ ಸ್ವಯಂ ಡೆಬಿಟ್ ದಾವೆಯ ಮೊಬಲಗು ಹಕ್ಕುದಾರರ ಬ್ಯಾಂಕ್ ಖಾತೆಗೆ ನೇರವಾಗಿ ಜಮಾ ಆಗುತ್ತದೆ.

You Might Also Like

ಶಬರಿಮಲೆ ದೇವಸ್ಥಾನದ ಚಿನ್ನ ನಾಪತ್ತೆ ಪ್ರಕರಣ: ಟಿಡಿಬಿ ಮಾಜಿ ಅಧ್ಯಕ್ಷ ಪದ್ಮಕುಮಾರ್ SIT ವಶಕ್ಕೆ

BIG NEWS: ಪೋಕ್ಸೋ ಕೇಸ್ ನಿಂದ ಖುಲಾಸೆ: ಮುರುಘಾ ಶ್ರೀ ಮೊದಲ ಪ್ರತಿಕ್ರಿಯೆ

BIG NEWS: ಸಭೆಗೆ ಗೈರಾಗಿದ್ದಕ್ಕೆ ಸಸ್ಪೆಂಡ್: ಮದುವೆ ಒಂದು ದಿನ ಮೊದಲು ಆತ್ಮಹತ್ಯೆಗೆ ಶರಣಾದ ಅಧಿಕಾರಿ

BIG NEWS: ಸರ್ಕಾರದಿಂದ ಇನಾಮು ಘೋಷಣೆ ಬೆನ್ನಲ್ಲೇ 41 ನಕ್ಸಲರು ಶರಣಾಗತಿ

ರಾಜ್ಯದಲ್ಲಿ ಯಾರು ಸಿಎಂ ಆಗಿರುತ್ತಾರೆಂದು ತಕ್ಷಣ ಘೋಷಿಸಲಿ; ಇಲ್ಲವಾದಲ್ಲಿ ಅಧಿವೇಶನ ಸಿಎಂ ಕುರಿತ ಚರ್ಚೆಯಲ್ಲೇ ವ್ಯರ್ಥವಾಗಲಿದೆ: ಆರ್.ಅಶೋಕ್

TAGGED:accountBankಖಾತೆInsurancePost Officeಬ್ಯಾಂಕ್ಪೋಸ್ಟ್ ಆಫೀಸ್ಇನ್ಶುರೆನ್ಸ್
Share This Article
Facebook Copy Link Print

Latest News

ಶಬರಿಮಲೆ ದೇವಸ್ಥಾನದ ಚಿನ್ನ ನಾಪತ್ತೆ ಪ್ರಕರಣ: ಟಿಡಿಬಿ ಮಾಜಿ ಅಧ್ಯಕ್ಷ ಪದ್ಮಕುಮಾರ್ SIT ವಶಕ್ಕೆ
BIG NEWS: ಪೋಕ್ಸೋ ಕೇಸ್ ನಿಂದ ಖುಲಾಸೆ: ಮುರುಘಾ ಶ್ರೀ ಮೊದಲ ಪ್ರತಿಕ್ರಿಯೆ
BIG NEWS: ಸಭೆಗೆ ಗೈರಾಗಿದ್ದಕ್ಕೆ ಸಸ್ಪೆಂಡ್: ಮದುವೆ ಒಂದು ದಿನ ಮೊದಲು ಆತ್ಮಹತ್ಯೆಗೆ ಶರಣಾದ ಅಧಿಕಾರಿ
BIG NEWS: ಸರ್ಕಾರದಿಂದ ಇನಾಮು ಘೋಷಣೆ ಬೆನ್ನಲ್ಲೇ 41 ನಕ್ಸಲರು ಶರಣಾಗತಿ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BREAKING : ಕಾರಾಗೃಹ ಇಲಾಖೆಯಲ್ಲಿ ಖಾಲಿ ಇರುವ 1000 ಸಿಬ್ಬಂದಿಗಳ ನೇಮಕಾತಿಗೆ ಗೃಹ ಸಚಿವ ಜಿ. ಪರಮೇಶ್ವರ್ ಆದೇಶ.!
Children’s Day 2025 : ಇಂದು ಮಕ್ಕಳ ದಿನಾಚರಣೆ : ಇತಿಹಾಸ ಮತ್ತು ಮಹತ್ವ ತಿಳಿಯಿರಿ.!
ALERT : ವಾಹನ ಸವಾರರೇ ಎಚ್ಚರ : ‘ಪೆಟ್ರೋಲ್ ಬಂಕ್’ನಲ್ಲಿ ‘0’ ಮಾತ್ರ ನೋಡಬೇಡಿ, ಇದನ್ನು ಚೆಕ್ ಮಾಡಿ.!
BREAKING: ದಕ್ಷ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ನಿಧನ: ಸಿಎಂ ಸಿದ್ಧರಾಮಯ್ಯ ಸಂತಾಪ

Automotive

ಗ್ರಾಹಕರೇ ಗಮನಿಸಿ : ಕಡಿಮೆ ಬಡ್ಡಿ ದರದಲ್ಲಿ ‘ಚಿನ್ನದ ಸಾಲ’ ನೀಡುವ 10 ಟಾಪ್ ಬ್ಯಾಂಕ್’ಗಳ ಪಟ್ಟಿ ಇಲ್ಲಿದೆ |Gold Loan
ALERT : ಸಡನ್ ಆಗಿ ಕಾರಿನ ಬ್ರೇಕ್ ಫೇಲ್ ಆದರೆ ಭಯಪಡ್ಬೇಡಿ, ಜಸ್ಟ್ ಹೀಗೆ ಮಾಡಿ.!
‘ಕ್ರೆಡಿಟ್ ಕಾರ್ಡ್ ರಿವಾರ್ಡ್ ಪಾಯಿಂಟ್’ ಗಳಿಂದ ಎಷ್ಟೊಂದು ಪ್ರಯೋಜವಿದೆ ಗೊತ್ತೇ..? ತಿಳಿಯಿರಿ

Entertainment

ಬೆಂಗಳೂರಲ್ಲಿ 25 ಅಡಿ ಎತ್ತರದ ‘ಡಾ.ವಿಷ್ಣುವರ್ಧನ್ ಪ್ರತಿಮೆ’ ನಿರ್ಮಾಣ : ನೀಲಿನಕ್ಷೆ ಬಿಡುಗಡೆ ಮಾಡಿದ ಕಿಚ್ಚ ಸುದೀಪ್ |WATCH VIDEO
BREAKING: ಚಲನಚಿತ್ರ ವಾಣಿಜ್ಯ ಮಂಡಳಿ ಚುನಾವಣೆಗೆ ದಿನಾಂಕ ಫಿಕ್ಸ್
ವಿಷ್ಣುವರ್ಧನ್ ಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಿ: ಸಿಎಂಗೆ ಹಿರಿಯ ನಟಿಯರ ಮನವಿ

Sports

ಟಿ20 ವಿಶ್ವಕಪ್‌ ನಲ್ಲಿ ಪಾಕಿಸ್ತಾನ ವಿರುದ್ಧದ ಹೈವೋಲ್ಟೇಜ್ ಪಂದ್ಯ ಸೇರಿ ಇಲ್ಲಿದೆ ಭಾರತದ ವೇಳಾಪಟ್ಟಿ
BREAKING NEWS: ಟಿ20 ವಿಶ್ವಕಪ್ ನಲ್ಲಿ ಒಂದೇ ಗುಂಪಿನಲ್ಲಿ ಭಾರತ –ಪಾಕಿಸ್ತಾನ…! ಫೆ. 15ರಂದು ಹೈವೋಲ್ಟೇಜ್ ಪಂದ್ಯ
ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡದ ಸದಸ್ಯರಿಗೆ ತಲಾ 2 ಲಕ್ಷ ರೂ., ರಾಜ್ಯದ ಆಟಗಾರ್ತಿಯರಿಗೆ 10 ಲಕ್ಷದ ಜತೆಗೆ ಸರ್ಕಾರಿ ಉದ್ಯೋಗ: ಸಿಎಂ ಸಿದ್ಧರಾಮಯ್ಯ

Special

ಸೀದು ಕರಕಲಾದ ಪಾತ್ರೆ ಸ್ವಚ್ಛಗೊಳಿಸಲು ಇಲ್ಲಿದೆ ಉಪಾಯ
ವಯಸ್ಸು 30 ದಾಟಿದ ನಂತರ ಈ ಬಗ್ಗೆ ಇರಲಿ ಗಮನ
ನದಿಗಳಿಗೆ ʼನಾಣ್ಯʼ ಎಸೆಯುವುದರ ಹಿಂದಿತ್ತು ಈ ವೈಜ್ಞಾನಿಕ ಕಾರಣ

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?