ಗೆಳತಿಯೊಂದಿಗೆ ವೈಮನಸ್ಯ; ನೋಡ ನೋಡುತ್ತಿದ್ದಂತೆ ಸೇತುವೆಯಿಂದ ಹಾರಿದ ಯುವಕ

ಗೆಳತಿಯೊಂದಿಗೆ ವೈಮನಸ್ಯ ಬಂದ ಕಾರಣಕ್ಕೆ ನೊಂದುಕೊಂಡಿದ್ದ ಯುವಕನೊಬ್ಬ ನೋಡ ನೋಡುತ್ತಿದ್ದಂತೆಯೇ ಸೇತುವೆಯಿಂದ ಹಾರಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ಇಂದು ಬೆಳಗ್ಗೆ 10:30ರ ಸುಮಾರಿಗೆ ಹೊಳೆ ಬಸ್ ನಿಲ್ದಾಣದ ಬಳಿ ಇರುವ ಸೇತುವೆ ಮೇಲೆ ಈ ಘಟನೆ ನಡೆದಿದ್ದು, ಕಾಶಿಪುರದ ರಾಜು ಎಂಬಾತ ಹೊಳೆಗೆ ಹಾರಿದ್ದಾನೆ.

ತಕ್ಷಣವೇ ಇದನ್ನು ಗಮನಿಸಿದ ನೂರುಲ್ಲಾ ಮತ್ತು ಬಾಬು ಎಂಬವರು ಕೆಳಗಿಳಿದು ಯುವಕನನ್ನು ರಕ್ಷಿಸಿದ್ದು, ಆತನನ್ನು ಚಿಕಿತ್ಸೆಗಾಗಿ ಈಗ ಆಸ್ಪತ್ರೆಗೆ ದಾಖಲಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read