KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ದೃಶ್ಯಂ ಚಿತ್ರವನ್ನೇ ಹೋಲುವ ನೈಜ ಘಟನೆ; ಪತಿಯನ್ನೇ ಕೊಂದು ಪತ್ನಿ ಮಾಡಿದ್ದಾಳೆ ಇಂಥಾ ಕೆಲಸ….!

Published January 16, 2023 at 1:36 pm
Share
SHARE

ದೃಶ್ಯಂ ಸಿನಿಮಾವನ್ನೇ ಹೋಲುವ ಕೊಲೆಯ ರಹಸ್ಯವನ್ನು ಗಾಜಿಯಾಬಾದ್ ಪೊಲೀಸರು ಭೇದಿಸಿದ್ದಾರೆ. ಮಹಿಳೆಯೊಬ್ಬಳು ತನ್ನ ಪ್ರಿಯಕರ ಮತ್ತು ಇನ್ನೊಬ್ಬ ಸ್ನೇಹಿತನ ಸಹಾಯದಿಂದ ಪತಿಯನ್ನು ಕೊಂದಿದ್ದಾಳೆ. ನಂತರ ಶವವನ್ನು ನಿರ್ಮಾಣ ಹಂತದಲ್ಲಿರುವ ಪ್ಲಾಟ್‌ನಲ್ಲಿ ಹೂತು ಹಾಕಿದ್ದಾಳೆ. ಆರೋಪಿಗಳು ಅಪರಾಧವನ್ನು ಮುಚ್ಚಿಹಾಕಲು ಅದರ ಮೇಲೆ ಸೆಪ್ಟಿಕ್ ಟ್ಯಾಂಕ್ ಕೂಡ ನಿರ್ಮಿಸಿದ್ದರು. ಕೊನೆಗೂ ಪೊಲೀಸರು ಅಪರಾಧಿಗಳನ್ನು ಪತ್ತೆ ಮಾಡಿದ್ದಾರೆ.

ಪತಿಯನ್ನೇ ಕೊಲೆಗೈದ ನೀತು ಮತ್ತು ಆಕೆಯ ಪ್ರಿಯಕರ ಹರ್ಪಾಲ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಬಿಸ್ರಖ್‌ ಎಂಬಲ್ಲಿ ಹೂತು ಹಾಕಿದ್ದ ಶವವನ್ನು ವಶಕ್ಕೆ ಪಡೆಯಲಾಗಿದೆ. ಪೊಲೀಸರು ಮೂರನೇ ಆರೋಪಿ ಗೌರವ್ ಎಂಬ ಮೇಸ್ತ್ರಿಗಾಗಿ ಹುಡುಕಾಡುತ್ತಿದ್ದಾರೆ. ಜನವರಿ 10 ರಂದು ಮೃತನ ಸಹೋದರ ಛೋಟೇಲಾಲ್ ಪೊಲೀಸರಿಗೆ ದೂರು ನೀಡಿದ್ದ. ತನ್ನ ಸಹೋದರ ಒಂದು ವಾರದಿಂದ ನಾಪತ್ತೆಯಾಗಿರುವುದಾಗಿ ತಿಳಿಸಿದ್ದ. ಪೊಲೀಸರು  ಪತ್ನಿ ನೀತು ಎಂಬಾಕೆಯನ್ನು ವಿಚಾರಣೆಗೊಳಪಡಿಸಿದರು.

ಗಂಡ ಕಾಣೆಯಾಗಿ ವಾರವಾಗಿದ್ದರೂ ಆಕೆ ದೂರು ನೀಡದೇ ಇರುವುದು ಅನುಮಾನಾಸ್ಪದವಾಗಿತ್ತು. ಪೊಲೀಸರು ಆಕೆಯ ಪ್ರಿಯಕರ ಹರ್ಪಾಲ್‌ನನ್ನು ಹಿಂಬಾಲಿಸಿದ್ದಾರೆ. ಹರ್ಪಾಲ್‌ ಮತ್ತು ನೀತು ಮದುವೆಗೂ ಮುನ್ನವೇ ಪ್ರೀತಿಸುತ್ತಿದ್ದರಂತೆ. ಪರಸ್ಪರ ಮದುವೆಯಾಗಬೇಕೆಂಬುದು ಅವರ ಇಚ್ಛೆಯಾಗಿತ್ತು. ಆದ್ರೆ ನೀತು ಹಾಗೂ ಸತೀಶ್‌ ಮದುವೆ ನೆರವೇರಿತ್ತು. ಅಷ್ಟಕ್ಕೇ ಸುಮ್ಮನಾಗದ ನೀತು ಹಾಗೂ ಹರ್ಪಾಲ್‌, ಸತೀಶ್‌ನನ್ನು ಕೊಲೆ ಮಾಡಲು ಸ್ಕೆಚ್‌ ಹಾಕಿದ್ದಾರೆ.

ವೃತ್ತಿಯಲ್ಲಿ ಮೇಸ್ತ್ರಿಯಾಗಿದ್ದ ಹರ್ಪಾಲ್, ನೀತು ಸಹಾಯದಿಂದ ಸತೀಶ್‌ನನ್ನು ಕೊಂದು ಶವವನ್ನು ನೆರೆಹೊರೆಯ ಜಮೀನಿನಲ್ಲಿ ಹೂಳಲು ಯೋಜಿಸಿದ್ದ. ಜನವರಿ 2 ರಂದು ನೀತು ಸತೀಶ್‌ಗೆ ವಿಷ ಕುಡಿಸಿ ನಂತರ ಕತ್ತು ಹಿಸುಕಿ ಕೊಲೆ ಮಾಡಿದ್ದಳು. ಹರ್ಪಾಲ್ ಸಹಾಯದಿಂದ ಶವವನ್ನು ಅವರು ಕೆಲಸ ಮಾಡುತ್ತಿದ್ದ ಜಾಗದಲ್ಲಿ ಹೂತುಹಾಕಿ ನಂತರ ಅಪರಾಧವನ್ನು ಮುಚ್ಚಿಹಾಕಲು ಅದರ ಮೇಲೆ ಸೆಪ್ಟಿಕ್ ಟ್ಯಾಂಕ್ ನಿರ್ಮಿಸಿದ್ದಾರೆ. ಈ ಘಟನೆ ಸಂಪೂರ್ಣ ದೃಶ್ಯಂ ಸಿನೆಮಾದಂತೆಯೇ ಇದೆ. ಆದರೆ ಅಪರಾಧಿಗಳು ಚಿತ್ರ ನೋಡಿ ಪ್ರೇರಣೆ ಪಡೆದು ಈ ಕೃತ್ಯ ಎಸಗಿಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.

You Might Also Like

ಅಗ್ನಿ ಅವಘಡದಲ್ಲಿ 5 ಮಂದಿ ಸಜೀವದಹನ ಕೇಸ್: ಕಟ್ಟಡ ಮಾಲೀಕರ ವಿರುದ್ಧ ಎಫ್ಐಆರ್ ದಾಖಲು

BREAKING: ಹಸುಗಳ ಕತ್ತು ಕೊಯ್ದು ನಡುರಸ್ತೆಯಲ್ಲೇ ಎಸೆದಿದ್ದ ಮೂವರು ಅರೆಸ್ಟ್

ಪರಿಶಿಷ್ಟ ಜಾತಿ/ಪಂಗಡದವರಿಗೆ ಗುಡ್ ನ್ಯೂಸ್: ಎಲ್ಲಾ ಅರ್ಹರಿಗೂ ವಸತಿ ಸೌಲಭ್ಯ ಕಲ್ಪಿಸಲು ಸಿಎಂ ಸೂಚನೆ

BREAKING: ಮನೆಯಲ್ಲಿ ಸಿಲಿಂಡರ್ ಜೋಡಿಸುವಾಗಲೇ ಸ್ಪೋಟ: ಮೂವರಿಗೆ ಗಾಯ

SHOCKING: ಆಸ್ಪತ್ರೆ ಶೌಚಾಲಯದಲ್ಲಿ ಕತ್ತು ಕೊಯ್ದ ಸ್ಥಿತಿಯಲ್ಲಿ ಮಗುವಿನ ಶವ ಪತ್ತೆ

TAGGED:Wifedrishyam like murderHusbandburies bodyಗಾಜಿಯಾಬಾದ್ಪ್ರಿಯಕರKillsಪತಿ ಕೊಲೆಪತ್ನಿಯ ಕೃತ್ಯದೃಶ್ಯಂ ಚಿತ್ರ
Share This Article
Facebook Copy Link Print

Latest News

ಅಗ್ನಿ ಅವಘಡದಲ್ಲಿ 5 ಮಂದಿ ಸಜೀವದಹನ ಕೇಸ್: ಕಟ್ಟಡ ಮಾಲೀಕರ ವಿರುದ್ಧ ಎಫ್ಐಆರ್ ದಾಖಲು
BREAKING: ಹಸುಗಳ ಕತ್ತು ಕೊಯ್ದು ನಡುರಸ್ತೆಯಲ್ಲೇ ಎಸೆದಿದ್ದ ಮೂವರು ಅರೆಸ್ಟ್
ಪರಿಶಿಷ್ಟ ಜಾತಿ/ಪಂಗಡದವರಿಗೆ ಗುಡ್ ನ್ಯೂಸ್: ಎಲ್ಲಾ ಅರ್ಹರಿಗೂ ವಸತಿ ಸೌಲಭ್ಯ ಕಲ್ಪಿಸಲು ಸಿಎಂ ಸೂಚನೆ
BREAKING: ಮನೆಯಲ್ಲಿ ಸಿಲಿಂಡರ್ ಜೋಡಿಸುವಾಗಲೇ ಸ್ಪೋಟ: ಮೂವರಿಗೆ ಗಾಯ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BREAKING: ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣ: ದೂರುದಾರನ ಮಾಹಿತಿ ಮೇರೆಗೆ ‘ಕಲ್ಲೇರಿ ರಹಸ್ಯ’ ಪತ್ತೆಗಿಳಿದ SIT ತಂಡ
BREAKING: ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ಚಂದ್ರಶೇಖರ್ ಸಿದ್ದಿ ಆತ್ಮಹತ್ಯೆ
BREAKING : ಖ್ಯಾತ ನಿರೂಪಕಿ ‘ಅನುಶ್ರೀ’ ಮದುವೆ ಆಗುವ ಹುಡುಗನ ಫೋಟೋ ವೈರಲ್.!
ಅಂಟುವಾಳ ಕಾಯಿಯ ಪ್ರಯೋಜನಗಳ ಬಗ್ಗೆ ನಿಮಗೆ ಗೊತ್ತಾ…?

Automotive

ಬಾಳೆಹಣ್ಣಿನ ಸಿಪ್ಪೆಯ ಕಾರು……! ಸಾರ್ವಜನಿಕರ ಗಮನ ಸೆಳೆದ ವಿಶಿಷ್ಟ ಹೋಂಡಾ ಸಿವಿಕ್ | Watch Video
ಭಯಾನಕ ಅಪಘಾತ: ಆಲ್ಟೋ ಕಾರ್ 5 ಬಾರಿ ಪಲ್ಟಿ – ಪವಾಡಸದೃಶ್ಯ ರೀತಿಯಲ್ಲಿ ಪ್ರಯಾಣಿಕರು ಪಾರು | Watch Video
ವಾಹನ ಸವಾರರಿಗೆ ಮುಖ್ಯ ಮಾಹಿತಿ: 3 ಸಾವಿರ ರೂ.ಗೆ ಗೇಮ್ ಚೇಂಜರ್ ಫಾಸ್ಟ್‌ ಟ್ಯಾಗ್ ವಾರ್ಷಿಕ ಪಾಸ್

Entertainment

ಕೆಳಗೆ ಬಿದ್ದ ಫೋನ್‌ : ಪಾಪರಾಜಿ ಮೇಲೆ ರಾಣಾ ದಗ್ಗುಬಾಟಿ ಗರಂ | Watch Video
BREAKING : ಬಿಗ್ ಬಾಸ್ ಖ್ಯಾತಿಯ ‘ಗೋಲ್ಡ್ ಸುರೇಶ್’ ವಿರುದ್ಧ ಲಕ್ಷಾಂತರ ಹಣ ವಂಚನೆ ಆರೋಪ |Gold Suresh
ಮನ ಸೆಳೆಯುತ್ತೆ ಖ್ಯಾತ ಹಾಸ್ಯ ನಟ ಜಾನಿ ಲಿವರ್‌ ಕಲಾತ್ಮಕ ಮನೆ !

Sports

BREAKING: ‘ಪದ್ಮಶ್ರೀ’ ಪ್ರಶಸ್ತಿ ಪುರಸ್ಕೃತ ಈಜುಗಾರ್ತಿ ಬುಲಾ ಚೌಧರಿ ಮನೆಯಿಂದ ಚಿನ್ನದ ಪದಕ, ಸ್ಮರಣಿಕೆ ಕಳವು
BREAKING : ‘ಸಾನಿಯಾ ಚಾಂದೋಕ್’ ಜೊತೆ ನಿಶ್ಚಿತಾರ್ಥ ಮಾಡಿಕೊಂಡ ಸಚಿನ್ ತೆಂಡೂಲ್ಕರ್ ಪುತ್ರ ಅರ್ಜುನ್ |PHOTO VIRAL
BIG NEWS: ಮಾಜಿ ಕ್ರಿಕೆಟಿಗ ಸುರೇಶ್ ರೈನಾಗೆ ಇಡಿ ಸಮನ್ಸ್: ಅಕ್ರಮ ಬೆಟ್ಟಿಂಗ್ ಆ್ಯಪ್ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗಲು ನೋಟಿಸ್

Special

ಮಗು ಹುಟ್ಟಿದ ತಕ್ಷಣ ಜೋರಾಗಿ ಅಳುವುದರ ಹಿಂದಿದೆ ಇಂಟ್ರೆಸ್ಟಿಂಗ್‌ ಕಾರಣ…!
ದಾಳಿಂಬೆ ಎಲೆಯಿಂದಲೂ ಇದೆ ಅಪರಿಮಿತ ಪ್ರಯೋಜನ…!
ಅತಿಯಾದ ಆಕಳಿಕೆ ನಿಮಗೆ ಮಾರಣಾಂತಿಕವಾಗಬಹುದು ಎಚ್ಚರ….!

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?