KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ದೃಶ್ಯಂ ಚಿತ್ರವನ್ನೇ ಹೋಲುವ ನೈಜ ಘಟನೆ; ಪತಿಯನ್ನೇ ಕೊಂದು ಪತ್ನಿ ಮಾಡಿದ್ದಾಳೆ ಇಂಥಾ ಕೆಲಸ….!

Published January 16, 2023 at 1:36 pm
Share
SHARE

ದೃಶ್ಯಂ ಸಿನಿಮಾವನ್ನೇ ಹೋಲುವ ಕೊಲೆಯ ರಹಸ್ಯವನ್ನು ಗಾಜಿಯಾಬಾದ್ ಪೊಲೀಸರು ಭೇದಿಸಿದ್ದಾರೆ. ಮಹಿಳೆಯೊಬ್ಬಳು ತನ್ನ ಪ್ರಿಯಕರ ಮತ್ತು ಇನ್ನೊಬ್ಬ ಸ್ನೇಹಿತನ ಸಹಾಯದಿಂದ ಪತಿಯನ್ನು ಕೊಂದಿದ್ದಾಳೆ. ನಂತರ ಶವವನ್ನು ನಿರ್ಮಾಣ ಹಂತದಲ್ಲಿರುವ ಪ್ಲಾಟ್‌ನಲ್ಲಿ ಹೂತು ಹಾಕಿದ್ದಾಳೆ. ಆರೋಪಿಗಳು ಅಪರಾಧವನ್ನು ಮುಚ್ಚಿಹಾಕಲು ಅದರ ಮೇಲೆ ಸೆಪ್ಟಿಕ್ ಟ್ಯಾಂಕ್ ಕೂಡ ನಿರ್ಮಿಸಿದ್ದರು. ಕೊನೆಗೂ ಪೊಲೀಸರು ಅಪರಾಧಿಗಳನ್ನು ಪತ್ತೆ ಮಾಡಿದ್ದಾರೆ.

ಪತಿಯನ್ನೇ ಕೊಲೆಗೈದ ನೀತು ಮತ್ತು ಆಕೆಯ ಪ್ರಿಯಕರ ಹರ್ಪಾಲ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಬಿಸ್ರಖ್‌ ಎಂಬಲ್ಲಿ ಹೂತು ಹಾಕಿದ್ದ ಶವವನ್ನು ವಶಕ್ಕೆ ಪಡೆಯಲಾಗಿದೆ. ಪೊಲೀಸರು ಮೂರನೇ ಆರೋಪಿ ಗೌರವ್ ಎಂಬ ಮೇಸ್ತ್ರಿಗಾಗಿ ಹುಡುಕಾಡುತ್ತಿದ್ದಾರೆ. ಜನವರಿ 10 ರಂದು ಮೃತನ ಸಹೋದರ ಛೋಟೇಲಾಲ್ ಪೊಲೀಸರಿಗೆ ದೂರು ನೀಡಿದ್ದ. ತನ್ನ ಸಹೋದರ ಒಂದು ವಾರದಿಂದ ನಾಪತ್ತೆಯಾಗಿರುವುದಾಗಿ ತಿಳಿಸಿದ್ದ. ಪೊಲೀಸರು  ಪತ್ನಿ ನೀತು ಎಂಬಾಕೆಯನ್ನು ವಿಚಾರಣೆಗೊಳಪಡಿಸಿದರು.

ಗಂಡ ಕಾಣೆಯಾಗಿ ವಾರವಾಗಿದ್ದರೂ ಆಕೆ ದೂರು ನೀಡದೇ ಇರುವುದು ಅನುಮಾನಾಸ್ಪದವಾಗಿತ್ತು. ಪೊಲೀಸರು ಆಕೆಯ ಪ್ರಿಯಕರ ಹರ್ಪಾಲ್‌ನನ್ನು ಹಿಂಬಾಲಿಸಿದ್ದಾರೆ. ಹರ್ಪಾಲ್‌ ಮತ್ತು ನೀತು ಮದುವೆಗೂ ಮುನ್ನವೇ ಪ್ರೀತಿಸುತ್ತಿದ್ದರಂತೆ. ಪರಸ್ಪರ ಮದುವೆಯಾಗಬೇಕೆಂಬುದು ಅವರ ಇಚ್ಛೆಯಾಗಿತ್ತು. ಆದ್ರೆ ನೀತು ಹಾಗೂ ಸತೀಶ್‌ ಮದುವೆ ನೆರವೇರಿತ್ತು. ಅಷ್ಟಕ್ಕೇ ಸುಮ್ಮನಾಗದ ನೀತು ಹಾಗೂ ಹರ್ಪಾಲ್‌, ಸತೀಶ್‌ನನ್ನು ಕೊಲೆ ಮಾಡಲು ಸ್ಕೆಚ್‌ ಹಾಕಿದ್ದಾರೆ.

ವೃತ್ತಿಯಲ್ಲಿ ಮೇಸ್ತ್ರಿಯಾಗಿದ್ದ ಹರ್ಪಾಲ್, ನೀತು ಸಹಾಯದಿಂದ ಸತೀಶ್‌ನನ್ನು ಕೊಂದು ಶವವನ್ನು ನೆರೆಹೊರೆಯ ಜಮೀನಿನಲ್ಲಿ ಹೂಳಲು ಯೋಜಿಸಿದ್ದ. ಜನವರಿ 2 ರಂದು ನೀತು ಸತೀಶ್‌ಗೆ ವಿಷ ಕುಡಿಸಿ ನಂತರ ಕತ್ತು ಹಿಸುಕಿ ಕೊಲೆ ಮಾಡಿದ್ದಳು. ಹರ್ಪಾಲ್ ಸಹಾಯದಿಂದ ಶವವನ್ನು ಅವರು ಕೆಲಸ ಮಾಡುತ್ತಿದ್ದ ಜಾಗದಲ್ಲಿ ಹೂತುಹಾಕಿ ನಂತರ ಅಪರಾಧವನ್ನು ಮುಚ್ಚಿಹಾಕಲು ಅದರ ಮೇಲೆ ಸೆಪ್ಟಿಕ್ ಟ್ಯಾಂಕ್ ನಿರ್ಮಿಸಿದ್ದಾರೆ. ಈ ಘಟನೆ ಸಂಪೂರ್ಣ ದೃಶ್ಯಂ ಸಿನೆಮಾದಂತೆಯೇ ಇದೆ. ಆದರೆ ಅಪರಾಧಿಗಳು ಚಿತ್ರ ನೋಡಿ ಪ್ರೇರಣೆ ಪಡೆದು ಈ ಕೃತ್ಯ ಎಸಗಿಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.

You Might Also Like

BREAKING: ಬೆಂಗಳೂರಿನಲ್ಲಿ ಬರೋಬ್ಬರಿ 10 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ: ವಿದೇಶಿ ಮಹಿಳೆ ಅರೆಸ್ಟ್

BREAKING: ಅಹಮದಾಬಾದ್ ನಲ್ಲಿ ಏರ್ ಇಂಡಿಯಾ ವಿಮಾನ ಪತನ ಪ್ರಕರಣ: ವಿಮಾನದ ಬ್ಲ್ಯಾಕ್ ಬಾಕ್ಸ್ ಪತ್ತೆ

BIG NEWS: ಏರ್ ಇಂಡಿಯಾ ವಿಮಾನ ದುರಂತದಲ್ಲಿ ಸಾವನ್ನಪ್ಪಿದ ನರ್ಸ್ ಬಗ್ಗೆ ವ್ಯಂಗ್ಯವಾಡಿದ್ದ ತಹಶಿಲ್ದಾರ್ ಸಸ್ಪೆಂಡ್

ದುಬಾರೆ ಹಾಗೂ ಬರಪೊಳೆಯಲ್ಲಿ ‘ರಿವರ್ ರ್ಯಾಪ್ಟಿಂಗ್’  : ಮಾಲೀಕರಿಗೆ ಈ ನಿಯಮಗಳ ಪಾಲನೆ ಕಡ್ಡಾಯ

GOOD NEWS : ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮದಿಂದ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

TAGGED:Wifedrishyam like murderHusbandburies bodyಗಾಜಿಯಾಬಾದ್ಪ್ರಿಯಕರKillsಪತಿ ಕೊಲೆಪತ್ನಿಯ ಕೃತ್ಯದೃಶ್ಯಂ ಚಿತ್ರ
Share This Article
Facebook Copy Link Print

Latest News

BREAKING: ಬೆಂಗಳೂರಿನಲ್ಲಿ ಬರೋಬ್ಬರಿ 10 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ: ವಿದೇಶಿ ಮಹಿಳೆ ಅರೆಸ್ಟ್
BREAKING: ಅಹಮದಾಬಾದ್ ನಲ್ಲಿ ಏರ್ ಇಂಡಿಯಾ ವಿಮಾನ ಪತನ ಪ್ರಕರಣ: ವಿಮಾನದ ಬ್ಲ್ಯಾಕ್ ಬಾಕ್ಸ್ ಪತ್ತೆ
BIG NEWS: ಏರ್ ಇಂಡಿಯಾ ವಿಮಾನ ದುರಂತದಲ್ಲಿ ಸಾವನ್ನಪ್ಪಿದ ನರ್ಸ್ ಬಗ್ಗೆ ವ್ಯಂಗ್ಯವಾಡಿದ್ದ ತಹಶಿಲ್ದಾರ್ ಸಸ್ಪೆಂಡ್
ದುಬಾರೆ ಹಾಗೂ ಬರಪೊಳೆಯಲ್ಲಿ ‘ರಿವರ್ ರ್ಯಾಪ್ಟಿಂಗ್’  : ಮಾಲೀಕರಿಗೆ ಈ ನಿಯಮಗಳ ಪಾಲನೆ ಕಡ್ಡಾಯ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BIG NEWS : ರಾಜ್ಯದ ‘ಅರಣ್ಯ ಸಿಬ್ಬಂದಿ’ಗಳಿಗೆ ಗುಡ್ ನ್ಯೂಸ್ : ಮಾಸಿಕ 2000 ರೂ. ‘ಅಪಾಯ ಭತ್ಯೆ’ ನೀಡಲು ಸರ್ಕಾರ ಆದೇಶ.!
BREAKING : ನನ್ನಿಂದ ಶಿವಣ್ಣ ಮುಜುಗರ ಅನುಭವಿಸಬೇಕಾಯಿತು : ನಟ ಕಮಲ್ ಹಾಸನ್ ವಿಷಾದ.!
SHOCKING : ಆಗಾಗ ಮನೆ ಬಿಟ್ಟು ಹೋಗುತ್ತಿದ್ದ ಪತ್ನಿ : ಬೇಸತ್ತು ಬೆಂಗಳೂರಿನಲ್ಲಿ ಪತಿ ಆತ್ಮಹತ್ಯೆ.!
BREAKING : ‘ಮಡೆನೂರು ಮನು’ ಬೆನ್ನಲ್ಲೇ ಹಾಸ್ಯನಟ ಅಪ್ಪಣ್ಣ ವಿರುದ್ಧ ಗಂಭೀರ ಆರೋಪ ಮಾಡಿದ ಸಂತ್ರಸ್ತೆ.!

Automotive

ಆಕಾಶ್ ಅಂಬಾನಿ ಗ್ಯಾರೇಜ್‌ಗೆ 10 ಕೋಟಿ ಬೆಲೆಯ ಫೆರಾರಿ ಎಂಟ್ರಿ: ಇಲ್ಲಿವೆ ಐಷಾರಾಮಿ ಕಾರಿನ ವೈಶಿಷ್ಟ್ಯಗಳು!
ಪೊಲೀಸರನ್ನೇ ರೇಗಿಸಿದ ಬೈಕ್ ಸವಾರ ; ಸಿಕ್ಕಿಬಿದ್ದ ಮೇಲೆ ಬದಲಾಯ್ತು ವರಸೆ | Watch Video
ಕುಡಿದ ಮತ್ತಲ್ಲಿ ಡಿವೈಡರ್‌ಗೆ ಗುದ್ದಿ ಬಡ ಡೆಲಿವರಿ ಬಾಯ್ ಸ್ಕೂಟರ್ ಪುಡಿಗಟ್ಟಿದ ಚಾಲಕ | Shocking Video

Entertainment

ಜಮ್ಮು-ಕಾಶ್ಮೀರದಲ್ಲಿ ಉಗ್ರರ ದಾಳಿಗೆ 28 ಜನರು ಬಲಿ: ನಟ ಶಿವರಾಜ್ ಕುಮಾರ್ ಖಂಡನೆ
BREAKING : ಕಾಲಿವುಡ್ ನಟ ‘ಅಜಿತ್ ಕುಮಾರ್ ‘ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು |Actor Ajith kumar Hospitalized
BREAKING : ನಟಿ ಮೇಲೆ ‘ಲೈಂಗಿಕ ದೌರ್ಜನ್ಯ’ ಆರೋಪ : ಬಾಲಿವುಡ್ ನಟ ‘ಅಜಾಜ್ ಖಾನ್’ ವಿರುದ್ಧ ‘FIR’ ದಾಖಲು.!

Sports

ಇಂಗ್ಲೆಂಡ್ ಸರಣಿಗೂ ಮುನ್ನವೇ ಭಾರತಕ್ಕೆ ‘ಪಂತ್’ ಆತಂಕ: ನೆಟ್ಸ್‌ನಲ್ಲಿ ಗಾಯ !
‘ಕ್ಯಾಪ್ಟನ್ ಕೂಲ್’ ಧೋನಿಗೆ ಐಸಿಸಿ ಹಾಲ್ ಆಫ್ ಫೇಮ್ ಗೌರವ: ಭಾರತಕ್ಕೆ ಹೆಮ್ಮೆ!
BIG NEWS: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಬೇಕಿದ್ದ ಪಂದ್ಯಗಳು ಶಿಫ್ಟ್!

Special

ನಿಂತೇ ನಿದ್ರಿಸುವ ಪ್ರಾಣಿ ಯಾವುದು…..? ಇದರ ಬಗ್ಗೆ ನಿಮಗೆಷ್ಟು ಗೊತ್ತು….?
ಪ್ರತಿದಿನ ಅಡುಗೆಯಲ್ಲಿ ಬಳಸುವ ಈರುಳ್ಳಿ ಬಗ್ಗೆ ನಿಮಗೆಷ್ಟು ಗೊತ್ತು….?
ಗಿಡಗಳನ್ನು ಕಾಡುವ ಹುಳುಗಳ ನಿವಾರಿಸಲು ಈ ಟಿಪ್ಸ್ ಟ್ರೈ ಮಾಡಿ

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?