ಪ್ರಣಾಳಿಕೆ ಸಂವಿಧಾನಬದ್ಧವಾದ ಭರವಸೆಗಳಲ್ಲ: ಸಚಿವ ಹೆಚ್.ಸಿ. ಮಹಾದೇವಪ್ಪ ಹೇಳಿಕೆ

ಪ್ರಣಾಳಿಕೆ ಸಂವಿಧಾನಬದ್ಧವಾದ ಭರವಸೆಗಳಲ್ಲ, ಆದರೆ ಪ್ರಣಾಳಿಕೆ ಪಕ್ಷಗಳ ಬೈಬಲ್ ಇದ್ದಂತೆ ಎಂದು ಸಚಿವ ಹೆಚ್.ಸಿ. ಮಹಾದೇವಪ್ಪ ಹೇಳಿದ್ದಾರೆ.

ಬೆಂಗಳೂರಲ್ಲಿ ಮಾತನಾಡಿದ ಅವರು 2013 ರಲ್ಲಿ ನಾವು ಸಾಕಷ್ಟು ಭರವಸೆ ನೀಡಿದ್ದೆವು. ಅವುಗಳೆಲ್ಲವನ್ನೂ ನಾವು ಈಡೇರಿಸಿದ್ದೇವೆ. ನುಡಿದಂತೆ ನಡೆವ ಸರ್ಕಾರ ನಮ್ಮದು. ಈಗ 5 ಗ್ಯಾರಂಟಿ ಭರವಸೆಗಳನ್ನ ನೀಡಿದ್ದು, ಅದರಿಂದ ಹಿಂದೆ ಓಡುವ ಪ್ರಯತ್ನ ಇಲ್ಲವೇ ಇಲ್ಲ ಎಂದು ಹೇಳಿದರು.

ಗ್ಯಾರಂಟಿ ನೀಡಲು ನಾವು ಬದ್ಧರಾಗಿದ್ದೇವೆ ಎಂದು ಸಮಾಜ ಕಲ್ಯಾಣ ಇಲಾಖೆಯ ನೂತನ ಸಚಿವ ಹೆಚ್.ಸಿ. ಮಹಾದೇವಪ್ಪ ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read