ಪ್ರಯಾಣಿಕರಿಗೆ ಗುಡ್ ನ್ಯೂಸ್ : ‘ದಸರಾ ಹಬ್ಬ’ದ ಪ್ರಯಕ್ತ ರಾಜ್ಯಾದ್ಯಂತ 2,300 ವಿಶೇಷ ‘KSRTC’ ಬಸ್’ ಗಳ ಸಂಚಾರ.!

ಬೆಂಗಳೂರು : ದಸರಾ ಹಬ್ಬದ ಪ್ರಯಕ್ತ ರಾಜ್ಯಾದ್ಯಂತ 2,300 ವಿಶೇಷ ಬಸ್ ಗಳ ವ್ಯವಸ್ಥೆ ಮಾಡಲಾಗಿದೆ ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ.

ದಸರಾ ಪ್ರಯಕ್ತ ಕೆಎಸ್ಆರ್ಟಿಸಿ 2,300 ಕ್ಕೂ ಅಧಿಕ ವಿಶೇಷ ಬಸ್ಗಳನ್ನು ರಸ್ತೆಗಿಳಿಸಲು ನಿರ್ಧರಿಸಿದೆ. ಸೆಪ್ಟೆಂಬರ್ 26, 27 ಮತ್ತು 30 ರಂದು ಬೆಂಗಳೂರಿನಿಂದ ವಿವಿಧ ಪ್ರದೇಶಗಳಿಗೆ ಹಾಗೂ ಅಕ್ಟೋಬರ್ 2 ಮತ್ತು 5ರಂದು ವಿವಿಧ ಕಡೆಗಳಿಂದ ಬೆಂಗಳೂರಿಗೆ ವಿಶೇಷ ಬಸ್ ಸೌಲಭ್ಯ ಇರಲಿದೆ ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read