ಮಾಜಿ ಸೇನಾಧಿಕಾರಿ ಕೃಷ್ಣಮೂರ್ತಿ ವಿಧಿವಶ

ಮೈಸೂರು: ಮಾಜಿ ಸೇನಾಧಿಕಾರಿ ಕೃಷ್ಣಮೂರ್ತಿ ಮೈಸೂರಿನಲ್ಲಿ ನಿಧನರಾಗಿದ್ದಾರೆ.

ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಕೃಷ್ಣಮೂರ್ತಿಯವರು ಮೈಸೂರು ನಗರದ ಲಕ್ಷ್ಮೀಪುರಂ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.

ಕೃಷ್ಣಮೂರ್ತಿಯವರು ರಜಪೂತ್ ರೆಜಮೆಂಟ್ ನಲ್ಲಿ ಸೇವೆ ಸಲ್ಲಿಸಿದ್ದರು. 1971ರ ಯುದ್ಧದಲ್ಲಿ ಭಾಗಿಯಾಗಿದ್ದರು. ಇಂದು ಮುಂಜಾನೆ ವಿಧಿವಶರಾಗಿದ್ದು, ಲಕ್ಷ್ಮೀಪುರಂ ನಿವಾಸದಲ್ಲಿ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read