ಬೆಂಗಳೂರು : ಇಂದು ವಿಕಾಸಸೌಧದಲ್ಲಿ ಅಸಾಂಕ್ರಾಮಿಕ ರೋಗಗಳ ನಿಯಂತ್ರಣ ಹಾಗೂ ನಿರ್ವಹಣೆಗಾಗಿ ರೂಪಿಸಿರುವ ಸರ್ಕಾರದ ಮಹತ್ವಾಕಾಂಕ್ಷಿ “ಗೃಹ ಆರೋಗ್ಯ” ಯೋಜನೆಯ ಕಾರ್ಯಗಾರವನ್ನು ಸಚಿವ ದಿನೇಶ್ ಗುಂಡೂರಾವ್ ಉದ್ಘಾಟಿಸಿದ್ದಾರೆ.
ಮನೆ ಬಾಗಿಲಿಗೆ ಆರೋಗ್ಯ ಸೇವೆ ಒದಗಿಸುವ ಈ ಮಹತ್ವಪೂರ್ಣ ಕಾರ್ಯಕ್ರಮವನ್ನು ಇಂದಿನಿಂದ ರಾಜ್ಯಾದ್ಯಂತ ವಿಸ್ತರಿಸಲಾಗುತ್ತಿದೆ. ಇದರೊಂದಿಗೆ ಯೋಜನೆಯ ಕುರಿತು ಆಶಾ ಕಾರ್ಯಕರ್ತೆಯರಿಗಾಗಿ ಸಿದ್ಧಪಡಿಸಿರುವ ಕೈಪಿಡಿಯನ್ನು ಅನಾವರಣಗೊಳಿಸಿದರು.
ಇಂದು ವಿಕಾಸಸೌಧದಲ್ಲಿ ಅಸಾಂಕ್ರಾಮಿಕ ರೋಗಗಳ ನಿಯಂತ್ರಣ ಹಾಗೂ ನಿರ್ವಹಣೆಗಾಗಿ ರೂಪಿಸಿರುವ ನಮ್ಮ ಸರ್ಕಾರದ ಮಹತ್ವಾಕಾಂಕ್ಷಿ "ಗೃಹ ಆರೋಗ್ಯ" ಯೋಜನೆಯ ಕಾರ್ಯಗಾರವನ್ನು ಉದ್ಘಾಟಿಸಿದೆ.
— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) June 2, 2025
ಮನೆ ಬಾಗಿಲಿಗೆ ಆರೋಗ್ಯ ಸೇವೆ ಒದಗಿಸುವ ಈ ಮಹತ್ವಪೂರ್ಣ ಕಾರ್ಯಕ್ರಮವನ್ನು ಇಂದಿನಿಂದ ರಾಜ್ಯಾದ್ಯಂತ ವಿಸ್ತರಿಸಲಾಗುತ್ತಿದೆ. ಇದರೊಂದಿಗೆ ಯೋಜನೆಯ ಕುರಿತು ಆಶಾ… pic.twitter.com/xC6XYQUayp
You Might Also Like
TAGGED:ಗೃಹ ಆರೋಗ್ಯ