ರೈಲಿನಿಂದ ಬಿದ್ದು ಸಾವನ್ನಪ್ಪಿದ ಎಎಸ್ಐ

ಚಿಕಿತ್ಸೆಗೆಂದು ರೈಲಿನಲ್ಲಿ ಶಿವಮೊಗ್ಗಕ್ಕೆ ಬರುತ್ತಿದ್ದ ಸಹಾಯಕ ಸಬ್ ಇನ್ಸ್ಪೆಕ್ಟರ್ ಒಬ್ಬರು ಆಕಸ್ಮಿಕವಾಗಿ ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ.

ರೈಲ್ವೆ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಚಿಕ್ಕಮಗಳೂರು ಜಿಲ್ಲೆಯ ಮೂಗ್ತಿಹಳ್ಳಿ ನಿವಾಸಿ 53 ವರ್ಷದ ಎಂ.ಪಿ. ಪರಮೇಶ್ವರಯ್ಯ ಮೃತಪಟ್ಟವರಾಗಿದ್ದಾರೆ.

ಇವರು ಡಯಾಲಿಸಿಸ್ ಗಾಗಿ ರೈಲಿನಲ್ಲಿ ಶಿವಮೊಗ್ಗಕ್ಕೆ ಬರುವ ವೇಳೆ ಶೌಚಾಲಯಕ್ಕೆ ತೆರಳಿದ್ದು, ವಾಪಸ್ ಬರುವಾಗ ಬಾಗಿಲು ಜೋರಾಗಿ ಬಡಿದ ಪರಿಣಾಮ ರೈಲಿನಿಂದ ಬಿದ್ದು ಸಾವಿಗೀಡಾಗಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read