ವಿದ್ಯಾರ್ಥಿಗಳ ‘ಶೈಕ್ಷಣಿಕ ಸಾಲ’ ಮನ್ನಾ ಮಾಡಲು ಆಯನೂರು ಮಂಜುನಾಥ್ ಸಲಹೆ

ರೈತರ ಸಾಲ ಮನ್ನಾ ಮಾದರಿಯಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಸಾಲ ಮನ್ನಾ ಅಥವಾ ಬಡ್ಡಿ ಮನ್ನಾ ಮಾಡಲು ವಿಧಾನಪರಿಷತ್ ಸದಸ್ಯ ಆಯನೂರು ಮಂಜುನಾಥ್ ಸಲಹೆ ನೀಡಿದ್ದಾರೆ.

ರಾಜ್ಯಪಾಲರ ಭಾಷಣಕ್ಕೆ ವಂದನಾ ನಿರ್ಣಯದ ಮೇಲೆ ಮುಂದುವರೆದ ಚರ್ಚೆಯಲ್ಲಿ ಬುಧವಾರದಂದು ವಿಧಾನ ಪರಿಷತ್ತಿನಲ್ಲಿ ಮಾತನಾಡಿದ ಅವರು ಈ ಮಾತು ಹೇಳಿದ್ದಾರೆ.

ಶಿಕ್ಷಣ ಪೂರೈಸಿದ ಬಳಿಕ ಸಕಾಲಕ್ಕೆ ಉದ್ಯೋಗ ಸಿಗದೆ ಉನ್ನತ ಶಿಕ್ಷಣಕ್ಕೆ ಸಾಲ ಪಡೆದ ವಿದ್ಯಾರ್ಥಿಗಳು ಕಷ್ಟಪಡುತ್ತಿದ್ದಾರೆ. ಹೀಗಾಗಿ ಸಾಲ ಮನ್ನಾ ಮಾಡಬೇಕು ಅಥವಾ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಬೇಕು. ಇದನ್ನು ಈ ಬಜೆಟ್ ನಲ್ಲಿ ಘೋಷಣೆ ಮಾಡಬೇಕು ಎಂದು ಅವರು ತಿಳಿಸಿದರು.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read