ಸಮಸ್ಯೆಗಳ ನಿವಾರಣೆಗೆ ಮಾಡಿ ಗೋ ಪೂಜೆ

ಗೋವಿನಲ್ಲಿ ಮುಕ್ಕೋಟಿ ದೇವತೆಗಳು ಇರುತ್ತಾರೆ ಎಂದು ಹೇಳಲಾಗುತ್ತದೆ. ಗೋವನ್ನು ಪೂಜಿಸಿದರೆ ನಿಮ್ಮ ಎಲ್ಲಾ ಸಂಕಷ್ಟಗಳು ನಿವಾರಣೆಯಾಗಿ ಸುಖ ಶಾಂತಿ ನೆಮ್ಮದಿ ನೆಲೆಸುತ್ತದೆಯಂತೆ.

ಗೋವನ್ನು ಪೂಜಿಸಿದರೆ ಲಕ್ಷ್ಮೀದೇವಿ ಪ್ರಸನ್ನಳಾಗಿ ನಿಮಗೆ ಒಲಿಯುತ್ತಾಳೆ.

ಹಾಗಾಗಿ ಶುಕ್ರವಾರದಂದು ಸೂರ್ಯೋದಯಕ್ಕೂ ಮೊದಲೇ ನೀವು ಶುಚಿಭೂಚಿತರಾಗಿ ಗೋವಿಗೆ ಪೂಜೆ ಮಾಡಿ ಬೆಲ್ಲ, ಬಾಳೆಹಣ್ಣು, ಅಕ್ಕಿಯನ್ನು ತಿನ್ನಲು ಕೊಡಿ.

ಹೀಗೆ ಮಾಡುವುದರಿಂದ ನಿಮ್ಮ ಕಷ್ಟಗಳೆಲ್ಲಾ ನಿವಾರಣೆಯಾಗಿ ಸಂಪತ್ತು ಹೆಚ್ಚುತ್ತದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read