BREAKING : ಹಾಸನದಲ್ಲಿ ಹೃದಯಾಘಾತಕ್ಕೆ 16 ನೇ  ಬಲಿ : ಕುಸಿದು ಬಿದ್ದು ಆಟೋ ಚಾಲಕ ಸಾವು.!

ಹಾಸನ : ಹಾಸನದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿಯಾಗಿದ್ದು, ಆಟೋ ಚಾಲಕರೊಬ್ಬರು ಮೃತಪಟ್ಟಿದ್ದಾರೆ.

ಮೃತರನ್ನು ಸಿದ್ದೇಶ್ವರ ನಗರದ ನಿವಾಸಿ ಆಟೋ ಚಾಲಕ ಗೋವಿಂದ (37) ಎಂದು ಗುರುತಿಸಲಾಗಿದೆ. ಹಾಸನದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿಯಾಗಿದ್ದು, ಸಾವಿನ ಸಂಖ್ಯೆ 16 ಕ್ಕೆ ಏರಿಕೆಯಾಗಿದೆ .

ಆಟೋ ಚಲಾಯಿಸಿಕೊಂಡು ಬರುವಾಗ ಗೋವಿಂದ ಅವರಿಗೆ ಎದೆನೋವು ಕಾಣಿಸಿಕೊಂಡಿದೆ, ಕೂಡಲೇ ಅವರು ಆಟೋವನ್ನು ಆಸ್ಪತ್ರೆ ಕಡೆ ತಿರುಗಿಸಿದ್ದಾರೆ. ಆದರೆ ಆಸ್ಪತ್ರೆ ಹೋಗಿದ ಕೆಲವೇ ಕ್ಷಣದಲ್ಲಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read