ನವದೆಹಲಿ : ಇಸ್ರೇಲ್-ಇರಾನ್ ನಡುವೆ ಸಂಘರ್ಷ ಮುಂದುವರೆದಿದ್ದು, ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಸದ್ಯ ಇಸ್ರೇಲ್ ನಲ್ಲಿ ಸಿಲುಕಿದ್ದ 18 ಕನ್ನಡಿಗರು ಭಾರತಕ್ಕೆ ವಾಪಸ್ ಆಗಿದ್ದಾರೆ ಎಂದು ತಿಳಿದು ಬಂದಿದೆ.
ವಿಶೇಷ ವಿಮಾನದ ಮೂಲಕ ಕುವೈತ್ ನಿಂದ 18 ಕನ್ನಡಿಗರು ಭಾರತ್ಕೆ ಆಗಮಿಸಿದ್ದಾರೆ. ವಿದೇಶಗಳಲ್ಲಿ ಸಂಘರ್ಷದ ಪ್ರದೇಶಗಳಲ್ಲಿ ಸಿಲುಕಿರುವ ಕನ್ನಡಿಗರನ್ನು ಮರಳಿ ಕರೆತರುವ ಪ್ರಯತ್ನಗಳು ನಡೆಯುತ್ತಿವೆ ಎಂದು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಹೇಳಿದ್ದರು. ರಾಜ್ಯ ಸರ್ಕಾರವು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದಿದ್ದರು.
#WATCH | Delhi | Students who have been evacuated under #OperationSindhu from conflict-affected Iran raised issues about the buses that the J&K government is providing for them to travel to their home state; however, CM Omar Abdullah informed via a post on 'X' that this issue has… pic.twitter.com/WcMwo2zXFi
— ANI (@ANI) June 19, 2025