ಆಟವಾಡುತ್ತಿದ್ದಾಗ ಆಯತಪ್ಪಿ ಬಾವಿಗೆ ಬಿದ್ದು ಮಗು ದುರ್ಮರಣ

ಕಾರವಾರ: ಆಟವಾಡುತ್ತಿದ್ದಾಗ ಆಯತಪ್ಪಿ ಬಾವಿಗೆ ಬಿದ್ದು ಮೂರು ವರ್ಷದ ಮಗು ಸಾವನ್ನಪ್ಪಿರುವ ದಾರುಣ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಹರಿದೇವರನಗರದಲ್ಲಿ ನಡೆದಿದೆ.

3 ವರ್ಷದ ಸ್ತುತಿ ಮೃತ ಮಗು. ಬಾವಿಯ ಬಳಿಯೇ ಆಟವಾಡುತ್ತಿದ್ದ ಮಗು ಬಾವಿಗೆ ಮಣ್ಣು ಹಾಕಲು ಮುಂದಾದಾಗ ಆಯತಪ್ಪಿ ಬಾವಿಗೆ ಬಿದ್ದಿದೆ. ತಕ್ಷಣ ರಕ್ಷಣಾ ಕಾರ್ಯಕ್ಕೆ ಮುಂದಾಗಲಾಯಿತಾದರೂ ಮಗು ಕೊನೆಯುಸಿರೆಳೆದಿದೆ.

ಕಾರವಾರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read