KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ಲೋಕಸಭೆ ಚುನಾವಣೆಯಲ್ಲಿ ಮತ ಹಾಕದಿದ್ದರೆ ಬ್ಯಾಂಕ್ ಖಾತೆಯಿಂದ 350 ರೂ. ಕಡಿತ ? ಇಲ್ಲಿದೆ ವದಂತಿ ಹಿಂದಿನ ಅಸಲಿ ಸತ್ಯ….!

Published September 16, 2023 at 12:35 pm
Share
SHARE

ಮುಂದಿನ ವರ್ಷ ದೇಶದಲ್ಲಿ ಲೋಕಸಭೆ ಚುನಾವಣೆ ನಡೆಯಲಿದೆ. ರಾಜಕೀಯ ಪಕ್ಷಗಳು ಈಗಾಗಲೇ ಲೋಕಸಭಾ ಚುನಾವಣೆಗೆ ತಯಾರಿ ಆರಂಭಿಸಿವೆ. ಚುನಾವಣೆಯಲ್ಲಿ ಮತದಾನದ ಕುರಿತಂತೆ ಶಾಕಿಂಗ್‌ ಸುದ್ದಿಯೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಲೋಕಸಭೆ ಚುನಾವಣೆಯಲ್ಲಿ ಮತದಾನ ಮಾಡದಿದ್ದರೆ ಮತದಾರರ ಬ್ಯಾಂಕ್ ಖಾತೆಯಿಂದ 350 ರೂಪಾಯಿ ಕಡಿತಗೊಳಿಸಲಾಗುವುದು ಎಂದು ಈ ವೈರಲ್‌ ಸುದ್ದಿಯಲ್ಲಿ ಹೇಳಲಾಗಿದೆ.

ಆದರೆ ಈ ಮಾಹಿತಿ ಸಂಪೂರ್ಣ ಸುಳ್ಳು. ಕೇಂದ್ರ ಸರ್ಕಾರದ ಸತ್ಯ ತಪಾಸಣೆ ಘಟಕವಾದ ಪಿಐಬಿ ಫ್ಯಾಕ್ಟ್ ಚೆಕ್ ಇದನ್ನು ಸ್ಪಷ್ಟಪಡಿಸಿದೆ. ವೈರಲ್‌ ಆಗಿರೋ ಪತ್ರಿಕೆಯ ತುಣುಕು ಹೋಳಿ ಸಂದರ್ಭದಲ್ಲಿ ಪ್ರಕಟವಾದ ಒಂದು ತಮಾಷೆಯ ಸುದ್ದಿಯಾಗಿದೆ. ಆದರೆ ಜನರು ಈ ಸುದ್ದಿಯನ್ನು ನಿಜವೆಂದು ಸ್ವೀಕರಿಸಲು ಪ್ರಾರಂಭಿಸಿದರು. ಅದನ್ನು ಸಾಮಾಜಿಕ ಮಾಧ್ಯಮದಲ್ಲಿ ಶೇರ್‌ ಮಾಡಿದ್ದಾರೆ.

ವೈರಲ್ ಫೇಕ್ ನ್ಯೂಸ್‌ನಲ್ಲಿ ಹೇಳಿದ್ದೇನು ?

ಮತದಾನ ಮಾಡದವರನ್ನು ಆಧಾರ್ ಕಾರ್ಡ್ ಮೂಲಕ ಗುರುತಿಸಲಾಗುತ್ತದೆ ಮತ್ತು ಆ ಕಾರ್ಡ್‌ಗೆ ಲಿಂಕ್ ಮಾಡಿದ ಅವರ ಬ್ಯಾಂಕ್ ಖಾತೆಯಿಂದ 350 ರೂಪಾಯಿಗಳನ್ನು ಕಡಿತಗೊಳಿಸಲಾಗುತ್ತದೆ ಎಂದು ವೈರಲ್‌ ನ್ಯೂಸ್‌ನಲ್ಲಿ ತಪ್ಪು ಮಾಹಿತಿ ನೀಡಲಾಗಿದೆ.

ಬ್ಯಾಂಕ್ ಖಾತೆಯಲ್ಲಿ 350 ರೂಪಾಯಿ ಇಲ್ಲದಿದ್ದರೆ ಅಥವಾ ಬ್ಯಾಂಕ್ ಖಾತೆಯೇ ಇಲ್ಲದ ಮತದಾರರು ತಮ್ಮ ಮೊಬೈಲ್ ಫೋನ್ ರೀಚಾರ್ಜ್ ಸಮಯದಲ್ಲಿ ಈ ಹಣವನ್ನು ಕಡಿತಗೊಳಿಸಲಾಗುವುದು ಎಂದು ನಕಲಿ ಸುದ್ದಿಯಲ್ಲಿ ಹೇಳಲಾಗಿದೆ. ಇದಕ್ಕಾಗಿ ಕನಿಷ್ಠ 350 ರೂಪಾಯಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ ಮತ್ತು ಇದಕ್ಕಿಂತ ಕಡಿಮೆ ರೀಚಾರ್ಜ್‌ಗೆ ಅವಕಾಶವಿರುವುದಿಲ್ಲ. ಆಯೋಗವು ಈಗಾಗಲೇ ನ್ಯಾಯಾಲಯದಿಂದ ಅನುಮತಿ ಪಡೆದಿರುವುದರಿಂದ ಆಯೋಗದ ನಿರ್ಧಾರದ ವಿರುದ್ಧ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಲು ಸಾಧ್ಯವಿಲ್ಲ ಎಂದೆಲ್ಲ ಫೇಕ್‌ ನ್ಯೂಸ್‌ನಲ್ಲಿ ಬರೆಯಲಾಗಿತ್ತು.

ಈ ಸುದ್ದಿಯನ್ನು ನಾಲ್ಕು ವರ್ಷಗಳ ಹಿಂದೆ ಹೋಳಿ ಹಬ್ಬದಂದು ಪತ್ರಿಕೆಯೊಂದು ಹಾಸ್ಯಮಯವಾಗಿ ಪ್ರಕಟಿಸಿತ್ತು. ಈ ಸುದ್ದಿಯ ಕೆಳಗೆ ಹೋಳಿ ಹಬ್ಬವಾಗಿರೋದ್ರಿಂದ ದುಃಖಿಸಬೇಡಿ ಎಂದು ಸ್ಪಷ್ಟ ಪದಗಳಲ್ಲಿ ಬರೆಯಲಾಗಿದೆ. ಅಷ್ಟೇ ಅಲ್ಲ ‘ಈ ಪೇಜ್‌ನಲ್ಲಿರುವ ಎಲ್ಲಾ ಸುದ್ದಿಗಳು ಕಾಲ್ಪನಿಕ’ ಎಂದು ಸಹ ಬರೆಯಲಾಗಿದೆ. ಪಿಐಬಿ ಫ್ಯಾಕ್ಟ್ ಚೆಕ್ ಈ ವೈರಲ್ ಕಟಿಂಗ್ ಅನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದೆ ಮತ್ತು ಇದು ಸುಳ್ಳು ಸುದ್ದಿ ಎಂದು ಹೇಳಿದೆ.

You Might Also Like

ಕೇದಾರನಾಥ ಮಾರ್ಗಮಧ್ಯೆ ರಸ್ತೆಯಲ್ಲೇ ತುರ್ತು ಭೂಸ್ಪರ್ಶ ಮಾಡಿದ ಹೆಲಿಕಾಪ್ಟರ್!

BIG NEWS: ಸಾಯುವ ಮುನ್ನ ನಿಮ್ಮ ಋಣ ತೀರಿಸುವೆ, ನಿಮ್ಮ ಹೃದಯದಲ್ಲಿ ಸ್ಥಾನ ಕೊಡಿ…. ಮಂಡ್ಯ ಜನತೆ ಮುಂದೆ ಮತ್ತೆ ಕಣ್ಣೀರಾದ ಕೇಂದ್ರ ಸಚಿವ ಕುಮಾರಸ್ವಾಮಿ

BIG NEWS: ಡಿ.ಕೆ.ಸುರೇಶ್ ಹೇಳಿಕೆಗೆ ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು: ನನ್ನ ಆರೋಗ್ಯವನ್ನು ದೇವರು ನೋಡಿಕೊಳ್ತಾನೆ ಎಂದು ಟಾಂಗ್!

JOB ALERT : ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ, ಕೂಡಲೇ ಅರ್ಜಿ ಸಲ್ಲಿಸಿ

H.D ಕುಮಾರಸ್ವಾಮಿ ದಿನಕ್ಕೊಂದು ಹೇಳಿಕೆ ನೀಡುತ್ತಾರೆ, ಸೀರಿಯಸ್ ಆಗಿ ತಗೋಬೇಡಿ : D.K ಸುರೇಶ್

TAGGED:Voters 350ವದಂತಿಮತದಾನelectionsbank accountಲೋಕಸಭೆ ಚುನಾವಣೆನಕಲಿDeductedಹಣ ಕಡಿತ
Share This Article
Facebook Copy Link Print

Latest News

ಕೇದಾರನಾಥ ಮಾರ್ಗಮಧ್ಯೆ ರಸ್ತೆಯಲ್ಲೇ ತುರ್ತು ಭೂಸ್ಪರ್ಶ ಮಾಡಿದ ಹೆಲಿಕಾಪ್ಟರ್!
BIG NEWS: ಸಾಯುವ ಮುನ್ನ ನಿಮ್ಮ ಋಣ ತೀರಿಸುವೆ, ನಿಮ್ಮ ಹೃದಯದಲ್ಲಿ ಸ್ಥಾನ ಕೊಡಿ…. ಮಂಡ್ಯ ಜನತೆ ಮುಂದೆ ಮತ್ತೆ ಕಣ್ಣೀರಾದ ಕೇಂದ್ರ ಸಚಿವ ಕುಮಾರಸ್ವಾಮಿ
BIG NEWS: ಡಿ.ಕೆ.ಸುರೇಶ್ ಹೇಳಿಕೆಗೆ ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು: ನನ್ನ ಆರೋಗ್ಯವನ್ನು ದೇವರು ನೋಡಿಕೊಳ್ತಾನೆ ಎಂದು ಟಾಂಗ್!
JOB ALERT : ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ, ಕೂಡಲೇ ಅರ್ಜಿ ಸಲ್ಲಿಸಿ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

ಬಿಪಿಎಲ್ ಕಾರ್ಡ್ ದಾರರಿಗೆ ಗುಡ್ ನ್ಯೂಸ್: ಮೂರು ತಿಂಗಳ ಪಡಿತರ ಮುಂಗಡ ವಿತರಣೆಗೆ ಆದೇಶ
BREAKING : ಭಾರತ-ಪಾಕ್ ನಡುವೆ ಉದ್ವಿಗ್ನ ಪರಿಸ್ಥಿತಿ:  ‘IPL’ ಕ್ರಿಕೆಟ್ ಟೂರ್ನಿ ರದ್ದುಗೊಳಿಸಿ ‘BCCI’ ಆದೇಶ
BREAKING : ನನ್ನಿಂದ ಶಿವಣ್ಣ ಮುಜುಗರ ಅನುಭವಿಸಬೇಕಾಯಿತು : ನಟ ಕಮಲ್ ಹಾಸನ್ ವಿಷಾದ.!
BREAKING : ‘ಮಡೆನೂರು ಮನು’ ಬೆನ್ನಲ್ಲೇ ಹಾಸ್ಯನಟ ಅಪ್ಪಣ್ಣ ವಿರುದ್ಧ ಗಂಭೀರ ಆರೋಪ ಮಾಡಿದ ಸಂತ್ರಸ್ತೆ.!

Automotive

ಪುತ್ರನಿಗೆ ದುಬಾರಿ ರೋಲ್ಸ್ ರಾಯ್ಸ್ ಕಲಿನನ್ ಬ್ಲಾಕ್ ಬ್ಯಾಡ್ಜ್ ಉಡುಗೊರೆ ನೀಡಿದ ಭಾರತೀಯ ಉದ್ಯಮಿ | Watch Video
ಇದು ಭಾರತದ ಅತ್ಯಂತ ಶ್ರೀಮಂತ ಟೋಲ್ ಪ್ಲಾಜಾ: ವರ್ಷಕ್ಕೆ 400 ಕೋಟಿ ರೂ. ಆದಾಯ !
ಭಾರತದ ಮೊದಲ ʼಹೈಬ್ರಿಡ್ ಮೋಟಾರ್‌ ಸೈಕಲ್ʼ ರಿಲೀಸ್‌ ; ಇಲ್ಲಿದೆ ಇದರ ವಿಶೇಷತೆ

Entertainment

ಅನನ್ಯಾ-ಸುಹಾನಾ ಸ್ಟೈಲಿಶ್ ಲಂಚ್ ಡೇಟ್ ! ಫೋಟೋಗಳು ವೈರಲ್ | Photos
ಅಮಿತಾಬ್-ಜಯಾ ದಾಂಪತ್ಯಕ್ಕೆ 52ರ ಸಂಭ್ರಮ: ಹಳೆ ಮದುವೆ ಫೋಟೋಗಳೊಂದಿಗೆ ಧನ್ಯವಾದ ಹೇಳಿದ ದಂಪತಿ !
ತಂದೆಯ ಮಸಲ್ ಟಾಕ್‌ಗೆ ಮುದ್ದಾದ ಪ್ರತಿಕ್ರಿಯೆ ನೀಡಿದ ಕಂದಮ್ಮ: ವಿಡಿಯೋ ವೈರಲ್ | Watch

Sports

IPL 2025: RCB ಗೆಲುವಿನ ಬೆನ್ನಲ್ಲೇ ಪ್ರೇಯಸಿಗೆ ಪ್ರಪೋಸ್ ಮಾಡಿದ ಯುವಕ | Watch
BREAKING NEWS: ಕಾಲ್ತುಳಿತ ಸಂತ್ರಸ್ತರ ಕುಟುಂಬಗಳಿಗೆ ತಲಾ 10 ಲಕ್ಷ ರೂ. ನೆರವು ಘೋಷಿಸಿದ RCB
BREAKING: HAL ಏರ್ ಪೋರ್ಟ್ ಗೆ ಬಂದಿಳಿದ RCB ಆಟಗಾರರು: ಅದ್ಧೂರಿ ಸ್ವಾಗತ

Special

ನೆಗಡಿ ಮತ್ತು ಕೆಮ್ಮಿನ ಸಮಸ್ಯೆ ನಿವಾರಣೆಗೆ ಅದ್ಭುತ ಇಲ್ಲಿದೆ ಮನೆಮದ್ದು
ಸ್ವಿಮ್ಮಿಂಗ್: ದೇಹ ಮತ್ತು ಮನಸ್ಸಿನ ಆರೋಗ್ಯಕ್ಕೆ ವರದಾನ
ಇಲ್ಲಿವೆ ಸಿಹಿ ಕರ್ಬೂಜ ಖರೀದಿಗೆ ಸೂಕ್ತ ಸಲಹೆಗಳು….!

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?