KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ಲೋಕಸಭೆ ಚುನಾವಣೆಯಲ್ಲಿ ಮತ ಹಾಕದಿದ್ದರೆ ಬ್ಯಾಂಕ್ ಖಾತೆಯಿಂದ 350 ರೂ. ಕಡಿತ ? ಇಲ್ಲಿದೆ ವದಂತಿ ಹಿಂದಿನ ಅಸಲಿ ಸತ್ಯ….!

Published September 16, 2023 at 12:35 pm
Share
SHARE

ಮುಂದಿನ ವರ್ಷ ದೇಶದಲ್ಲಿ ಲೋಕಸಭೆ ಚುನಾವಣೆ ನಡೆಯಲಿದೆ. ರಾಜಕೀಯ ಪಕ್ಷಗಳು ಈಗಾಗಲೇ ಲೋಕಸಭಾ ಚುನಾವಣೆಗೆ ತಯಾರಿ ಆರಂಭಿಸಿವೆ. ಚುನಾವಣೆಯಲ್ಲಿ ಮತದಾನದ ಕುರಿತಂತೆ ಶಾಕಿಂಗ್‌ ಸುದ್ದಿಯೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಲೋಕಸಭೆ ಚುನಾವಣೆಯಲ್ಲಿ ಮತದಾನ ಮಾಡದಿದ್ದರೆ ಮತದಾರರ ಬ್ಯಾಂಕ್ ಖಾತೆಯಿಂದ 350 ರೂಪಾಯಿ ಕಡಿತಗೊಳಿಸಲಾಗುವುದು ಎಂದು ಈ ವೈರಲ್‌ ಸುದ್ದಿಯಲ್ಲಿ ಹೇಳಲಾಗಿದೆ.

ಆದರೆ ಈ ಮಾಹಿತಿ ಸಂಪೂರ್ಣ ಸುಳ್ಳು. ಕೇಂದ್ರ ಸರ್ಕಾರದ ಸತ್ಯ ತಪಾಸಣೆ ಘಟಕವಾದ ಪಿಐಬಿ ಫ್ಯಾಕ್ಟ್ ಚೆಕ್ ಇದನ್ನು ಸ್ಪಷ್ಟಪಡಿಸಿದೆ. ವೈರಲ್‌ ಆಗಿರೋ ಪತ್ರಿಕೆಯ ತುಣುಕು ಹೋಳಿ ಸಂದರ್ಭದಲ್ಲಿ ಪ್ರಕಟವಾದ ಒಂದು ತಮಾಷೆಯ ಸುದ್ದಿಯಾಗಿದೆ. ಆದರೆ ಜನರು ಈ ಸುದ್ದಿಯನ್ನು ನಿಜವೆಂದು ಸ್ವೀಕರಿಸಲು ಪ್ರಾರಂಭಿಸಿದರು. ಅದನ್ನು ಸಾಮಾಜಿಕ ಮಾಧ್ಯಮದಲ್ಲಿ ಶೇರ್‌ ಮಾಡಿದ್ದಾರೆ.

ವೈರಲ್ ಫೇಕ್ ನ್ಯೂಸ್‌ನಲ್ಲಿ ಹೇಳಿದ್ದೇನು ?

ಮತದಾನ ಮಾಡದವರನ್ನು ಆಧಾರ್ ಕಾರ್ಡ್ ಮೂಲಕ ಗುರುತಿಸಲಾಗುತ್ತದೆ ಮತ್ತು ಆ ಕಾರ್ಡ್‌ಗೆ ಲಿಂಕ್ ಮಾಡಿದ ಅವರ ಬ್ಯಾಂಕ್ ಖಾತೆಯಿಂದ 350 ರೂಪಾಯಿಗಳನ್ನು ಕಡಿತಗೊಳಿಸಲಾಗುತ್ತದೆ ಎಂದು ವೈರಲ್‌ ನ್ಯೂಸ್‌ನಲ್ಲಿ ತಪ್ಪು ಮಾಹಿತಿ ನೀಡಲಾಗಿದೆ.

ಬ್ಯಾಂಕ್ ಖಾತೆಯಲ್ಲಿ 350 ರೂಪಾಯಿ ಇಲ್ಲದಿದ್ದರೆ ಅಥವಾ ಬ್ಯಾಂಕ್ ಖಾತೆಯೇ ಇಲ್ಲದ ಮತದಾರರು ತಮ್ಮ ಮೊಬೈಲ್ ಫೋನ್ ರೀಚಾರ್ಜ್ ಸಮಯದಲ್ಲಿ ಈ ಹಣವನ್ನು ಕಡಿತಗೊಳಿಸಲಾಗುವುದು ಎಂದು ನಕಲಿ ಸುದ್ದಿಯಲ್ಲಿ ಹೇಳಲಾಗಿದೆ. ಇದಕ್ಕಾಗಿ ಕನಿಷ್ಠ 350 ರೂಪಾಯಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ ಮತ್ತು ಇದಕ್ಕಿಂತ ಕಡಿಮೆ ರೀಚಾರ್ಜ್‌ಗೆ ಅವಕಾಶವಿರುವುದಿಲ್ಲ. ಆಯೋಗವು ಈಗಾಗಲೇ ನ್ಯಾಯಾಲಯದಿಂದ ಅನುಮತಿ ಪಡೆದಿರುವುದರಿಂದ ಆಯೋಗದ ನಿರ್ಧಾರದ ವಿರುದ್ಧ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಲು ಸಾಧ್ಯವಿಲ್ಲ ಎಂದೆಲ್ಲ ಫೇಕ್‌ ನ್ಯೂಸ್‌ನಲ್ಲಿ ಬರೆಯಲಾಗಿತ್ತು.

ಈ ಸುದ್ದಿಯನ್ನು ನಾಲ್ಕು ವರ್ಷಗಳ ಹಿಂದೆ ಹೋಳಿ ಹಬ್ಬದಂದು ಪತ್ರಿಕೆಯೊಂದು ಹಾಸ್ಯಮಯವಾಗಿ ಪ್ರಕಟಿಸಿತ್ತು. ಈ ಸುದ್ದಿಯ ಕೆಳಗೆ ಹೋಳಿ ಹಬ್ಬವಾಗಿರೋದ್ರಿಂದ ದುಃಖಿಸಬೇಡಿ ಎಂದು ಸ್ಪಷ್ಟ ಪದಗಳಲ್ಲಿ ಬರೆಯಲಾಗಿದೆ. ಅಷ್ಟೇ ಅಲ್ಲ ‘ಈ ಪೇಜ್‌ನಲ್ಲಿರುವ ಎಲ್ಲಾ ಸುದ್ದಿಗಳು ಕಾಲ್ಪನಿಕ’ ಎಂದು ಸಹ ಬರೆಯಲಾಗಿದೆ. ಪಿಐಬಿ ಫ್ಯಾಕ್ಟ್ ಚೆಕ್ ಈ ವೈರಲ್ ಕಟಿಂಗ್ ಅನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದೆ ಮತ್ತು ಇದು ಸುಳ್ಳು ಸುದ್ದಿ ಎಂದು ಹೇಳಿದೆ.

You Might Also Like

ವಿಜಯಪುರದಲ್ಲಿ ಸರಣಿ ಭೂಕಂಪನ  : 2 ತಿಂಗಳಲ್ಲಿ 11 ಬಾರಿ ಕಂಪಿಸಿದ ಭೂಮಿ, ಆತಂಕ ಸೃಷ್ಟಿ.!

ಉದ್ಯೋಗ ವಾರ್ತೆ : ‘ಭಾರತೀಯ ರೈಲ್ವೇ ಇಲಾಖೆ’ಯಲ್ಲಿ 5800 ಹುದ್ದೆಗಳಿಗೆ ಅರ್ಜಿ ಆಹ್ವಾನ |Railway Recruitment 2025

ಕೆಪಿಸಿಸಿ ಪದಾಧಿಕಾರಿಗಳಿಗೆ ಪರಿಷತ್ ಚುನಾವಣೆ ಹೊಣೆ : ಡಿಸಿಎಂ ಡಿ.ಕೆ ಶಿವಕುಮಾರ್

‘CM ಸಿದ್ದರಾಮಯ್ಯ’ ಅಧ್ಯಕ್ಷತೆಯಲ್ಲಿ ನಡೆದ ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರದ 13ನೇ ಸಭೆಯ ಮುಖ್ಯಾಂಶಗಳು ಹೀಗಿವೆ

BIG NEWS : ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಎಲ್ಲಾ ಚಿತ್ರಮಂದಿರಗಳಲ್ಲಿ 1 ವಾರ ಕನ್ನಡ ಚಲನಚಿತ್ರ ಪ್ರದರ್ಶನ ಕಡ್ಡಾಯ

TAGGED:Voters 350ವದಂತಿಮತದಾನelectionsbank accountಲೋಕಸಭೆ ಚುನಾವಣೆನಕಲಿDeductedಹಣ ಕಡಿತ
Share This Article
Facebook Copy Link Print

Latest News

ವಿಜಯಪುರದಲ್ಲಿ ಸರಣಿ ಭೂಕಂಪನ  : 2 ತಿಂಗಳಲ್ಲಿ 11 ಬಾರಿ ಕಂಪಿಸಿದ ಭೂಮಿ, ಆತಂಕ ಸೃಷ್ಟಿ.!
ಉದ್ಯೋಗ ವಾರ್ತೆ : ‘ಭಾರತೀಯ ರೈಲ್ವೇ ಇಲಾಖೆ’ಯಲ್ಲಿ 5800 ಹುದ್ದೆಗಳಿಗೆ ಅರ್ಜಿ ಆಹ್ವಾನ |Railway Recruitment 2025
ಕೆಪಿಸಿಸಿ ಪದಾಧಿಕಾರಿಗಳಿಗೆ ಪರಿಷತ್ ಚುನಾವಣೆ ಹೊಣೆ : ಡಿಸಿಎಂ ಡಿ.ಕೆ ಶಿವಕುಮಾರ್
‘CM ಸಿದ್ದರಾಮಯ್ಯ’ ಅಧ್ಯಕ್ಷತೆಯಲ್ಲಿ ನಡೆದ ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರದ 13ನೇ ಸಭೆಯ ಮುಖ್ಯಾಂಶಗಳು ಹೀಗಿವೆ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BREAKING : ಹುಟ್ಟುಹಬ್ಬದ ದಿನವೇ ಕಿರುತೆರೆ ನಟ ಆರ್ಯನ್ ಗವಿಸ್ವಾಮಿ ಸಾವು, ಕೈ ಹಿಡಿದು ಕೇಕ್ ಕತ್ತರಿಸಿ ಅಂಗಾಂಗ ದಾನ ಮಾಡಿದ ಪೋಷಕರು.!
BREAKING : ಸ್ಯಾಂಡಲ್’ವುಡ್ ಖ್ಯಾತ ನಿರ್ಮಾಪಕ ಕೆ.ಗೋವಿಂದ್ ಇನ್ನಿಲ್ಲ |K.Govind Passes Away
BREAKING : ‘ಬಿಗ್ ಬಾಸ್’ ನ 17 ಸ್ಪರ್ಧಿಗಳು ಈಗಲ್’ಟನ್ ರೆಸಾರ್ಟ್ ಗೆ ಶಿಫ್ಟ್ , ಮೊಬೈಲ್-ಟಿವಿ ಬಳಕೆ ನಿಷೇಧ.!
SHOCKING : ಬಾ ರೇ* ಮಾಡು’ : ಕುಡಿದ ಮತ್ತಿನಲ್ಲಿ ರಸ್ತೆಯಲ್ಲೇ ರಂಪಾಟ ಮಾಡಿದ ವಿದ್ಯಾರ್ಥಿನಿ ವಿಡಿಯೋ ವೈರಲ್ |WATCH VIDEO

Automotive

ಗಮನಿಸಿ : ಕಳೆದುಹೋದ/ಕಳ್ಳತನವಾದ ‘ಮೊಬೈಲ್ ‘ಬ್ಲಾಕ್ ಮಾಡಿಸಲು ಜಸ್ಟ್ ಹೀಗೆ ಮಾಡಿ
ಖಾಸಗಿ ವಾಹನಗಳಲ್ಲಿ ಎಲ್ಇಡಿ ಹೆಡ್ ಲೈಟ್ ನಿಷೇಧಕ್ಕೆ ಸುಪ್ರೀಂ ಕೋರ್ಟ್ ಸೂಚನೆ
ALERT : ಬೇರೆಯವರ ಸಾಲಕ್ಕೆ ಸಹಿ ಹಾಕುವ ಮುನ್ನ ಎಚ್ಚರ..! ನೀವು ಈ ತೊಂದರೆಗೆ ಸಿಲುಕಬಹುದು.!

Entertainment

BREAKING : ಬಾಕ್ಸ್ ಆಫೀಸ್’ ನಲ್ಲಿ ಕಾಂತಾರ-1 ಅಬ್ಬರದ ಗಳಿಕೆ : 1 ವಾರಕ್ಕೆ ಬರೋಬ್ಬರಿ 509 ಕೋಟಿ ಕಲೆಕ್ಷನ್.!
BREAKING NEWS: ಖ್ಯಾತ ನಿರ್ದೇಶಕ ಮುರಳಿ ಮೋಹನ್ ಇನ್ನಿಲ್ಲ
BREAKING: ಹೃದಯಾಘಾತದಿಂದ ‘ಕಲಿಯುಗದ ಕುಡುಕ’ ಖ್ಯಾತಿಯ ನಟ, ರಂಗಕರ್ಮಿ ರಾಜು ತಾಳಿಕೋಟೆ ವಿಧಿವಶ

Sports

BREAKING : ‘ODI’ ಶ್ರೇಯಾಂಕದಲ್ಲಿ ‘ಶುಭಮನ್ ಗಿಲ್’ ಹಿಂದಿಕ್ಕಿ ನಂ. 1 ಬ್ಯಾಟ್ಸ್’ಮನ್ ಎನಿಸಿಕೊಂಡ ರೋಹಿತ್ ಶರ್ಮಾ.!
ಟೀಂ ಇಂಡಿಯಾ ಕ್ರಿಕೆಟಿಗ ಶ್ರೇಯಸ್ ಅಯ್ಯರ್ ಆರೋಗ್ಯ ಸೂಕ್ಷ್ಮ: ಐಸಿಯುನಿಂದ ಶಿಫ್ಟ್ | Shreyas Iyer Update
ಕ್ರೀಡಾಪಟುಗಳಿಗೆ ಸರ್ಕಾರಿ ಹುದ್ದೆಯಲ್ಲಿ ಮೀಸಲಾತಿ ಹೆಚ್ಚಳ: ಒಲಿಂಪಿಕ್ ಪದಕ ವಿಜೇತರಿಗೆ 5 ಕೋಟಿ ರೂ.: ಸಿಎಂ ಸಿದ್ಧರಾಮಯ್ಯ  

Special

ದಿಂಬಿನ ಪಕ್ಕ ಫೋನ್ ಇಟ್ಟು ಮಲಗಿದರೆ ಅಪಾಯ: ಆತಂಕಕ್ಕೆ ಕಾರಣವಾಗುತ್ತೆ ನೀವು ಹಾಸಿಗೆಯಿಂದ ಎದ್ದ ತಕ್ಷಣ ಮೊಬೈಲ್‌ ನೋಡುವ ಅಭ್ಯಾಸ
ಪ್ಲಾಸ್ಟಿಕ್ ಡಬ್ಬಗಳಲ್ಲಿ ಆಹಾರ ಸಂಗ್ರಹಿಸಿಡುವುದು ಅಪಾಯಕಾರಿಯೇ…..? ಇಲ್ಲಿದೆ ತಜ್ಞರ ಸಲಹೆ
Optical-illusion : ಈ ಬೀದಿಬದಿಯ ಮನೆಯಲ್ಲಿ ಅಡಗಿರುವ ಬೆಕ್ಕನ್ನು ಪತ್ತೆಹಚ್ಚಬಲ್ಲಿರಾ ?

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?