BREAKING : ವರ್ಗಾವಣೆ ದಂಧೆಯಲ್ಲಿ 500 ಕೋಟಿ ವಹಿವಾಟು, ಅಧಿಕಾರಿಯಿಂದಲೇ ಮಾಹಿತಿ : ಸರ್ಕಾರದ ವಿರುದ್ಧ HDK ಗಂಭೀರ ಆರೋಪ

ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವರ್ಗಾವಣೆ ದಂಧೆ ಬಾಂಬ್ ಸ್ಫೋಟಿಸಿದ್ದಾರೆ. 500 ಕೋಟಿ ವಹಿವಾಟು ನಡೆದಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹೆಚ್.ಡಿ.ಕುಮಾರಸ್ವಾಮಿ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಕೇವಲ 2 ತಿಂಗಳಲ್ಲೇ ವರ್ಗಾವಣೆ ದಂಧೆಯಲ್ಲಿ 500 ಕೋಟಿ ವಹಿವಾಟು ನಡೆದಿದೆ ಎಂದು ಹೇಳಿದ್ದಾರೆ.

ಪ್ರತಿಯೊಂದು ಇಲಾಖೆಯಲ್ಲಿಯೂ ವರ್ಗವಣೆ ದಂಧೆ ನಡೆಯುತ್ತಿದೆ. ಅಧಿಕಾರಿಯೊಬ್ಬರು ನನಗೆ ಈ ಮಾಹಿತಿ ನೀಡಿದ್ದಾರೆ. ಕೇವಲ 2 ತಿಂಗಳಲ್ಲಿ 500 ಕೋಟಿಗೂ ಹೆಚ್ಚು ವಹಿವಾಟು ನಡೆದಿದೆ ಎಂದು ತಿಳಿಸಿದ್ದಾರೆ ಎಂದರು.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read