ದರ್ಶನ್ & ಗ್ಯಾಂಗ್ ನಿಂದ ರೇಣುಕಾಸ್ವಾಮಿ ಹತ್ಯೆ ಕೇಸ್; ಆರೋಪಿಗಳ ವಾಹನಗಳ ಬಗ್ಗೆ RTOಗೆ ಪತ್ರ ಬರೆದ ಪೊಲೀಸರು

ಬೆಂಗಳೂರು: ನಟ ದರ್ಶನ್ ಹಾಗೂ ಗ್ಯಾಂಗ್ ನಿಂದ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ಕೊಲೆ ವೇಳೆ ಆರೋಪಿಗಳು ಬಳಸಿದ್ದ ವಾಹನಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

ಈವರೆಗೆ ಪೂಲೀಸರು ಆರೋಪಿಗಳಿಂದ 9 ವಾಹನಗಳನ್ನು ಜಪ್ತಿ ಮಾಡಿದ್ದಾರೆ. ಕಾರು, ಬೈಕ್ ಗಳು ಸೇರಿದಂತೆ 9 ವಾಹನಗಳನ್ನು ವಶಕ್ಕೆ ಪಡೆದು, ಇದರ ಮೂಲ ಮಾಲೀಕರು ಯಾರು ಎಂಬ ಬಗ್ಗೆ ಪೊಲೀಸರು ಪರುಶೀಲನೆ ನಡೆಸಿದ್ದಾರೆ.

ಈ ನಿಟ್ಟಿನಲ್ಲಿ ವಾಹನಗಳ ಬಗ್ಗೆ ಸಂಪೂರ್ಣ ಮಾಹಿತಿ ನೀಡುವಂತೆ ಪೊಲೀಸರು ಆರ್ ಟಿಒ ಅಧಿಕಾರಿಗಳಿಗೆ ಪತ್ರ ಬರೆದಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read