alex Certify BREAKING : ಕರ್ನಾಟಕಕ್ಕೆ ಮತ್ತೆ ಶಾಕ್ ; ತಮಿಳುನಾಡಿಗೆ ಪ್ರತಿನಿತ್ಯ 1 TMC ಕಾವೇರಿ ನೀರು ಹರಿಸುವಂತೆ ‘CWRC’ ಆದೇಶ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಕರ್ನಾಟಕಕ್ಕೆ ಮತ್ತೆ ಶಾಕ್ ; ತಮಿಳುನಾಡಿಗೆ ಪ್ರತಿನಿತ್ಯ 1 TMC ಕಾವೇರಿ ನೀರು ಹರಿಸುವಂತೆ ‘CWRC’ ಆದೇಶ.!

ಬೆಂಗಳೂರು : ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್ ಎದುರಾಗಿದ್ದು, ತಮಿಳುನಾಡಿಗೆ ಪ್ರತಿನಿತ್ಯ 1 ಟಿಎಂಸಿ ಕಾವೇರಿ ನೀರು ಹರಿಸುವಂತೆ CWRC ಆದೇಶ ಹೊರಡಿಸಿದೆ.

ಹೌದು. ಜುಲೈ 12 ರಿಂದ 31 ರವರೆಗೆ ತಮಿಳುನಾಡಿಗೆ ಪ್ರತಿನಿತ್ಯ 1 ಟಿಎಂಸಿ ಕಾವೇರಿ ನೀರು ಹರಿಸುವಂತೆ CWRC ಕರ್ನಾಟಕಕ್ಕೆ ಆದೇಶ ಹೊರಡಿಸಿದೆ. ಈ ಮೂಲಕ ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್ ಎದುರಾಗಿದೆ.

ರಾಜ್ಯದ ಹಲವು ಕಡೆ ಭರ್ಜರಿ ಮಳೆಯಾಗುತ್ತಿದೆ, ಆದರೆ ಕೆಲವು ರಾಜ್ಯದಲ್ಲಿ ಹೆಚ್ಚಿನ ಮಳೆಯಾಗಿಲ್ಲ. ಇದರ ನಡುವೆ ತಮಿಳುನಾಡಿಗೆ ಪ್ರತಿನಿತ್ಯ 1 ಟಿಎಂಸಿ ಕಾವೇರಿ ನೀರು ಹರಿಸುವಂತೆ CWRC ಆದೇಶ ಹೊರಡಿಸಿದೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...