alex Certify BIG NEWS : ನಟಿ, ನಿರೂಪಕಿ ಅಪರ್ಣಾ ಅಂತಿಮ ದರ್ಶನ ಪಡೆದ ಸ್ಯಾಂಡಲ್ ವುಡ್ ನಟ-ನಟಿಯರು.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ನಟಿ, ನಿರೂಪಕಿ ಅಪರ್ಣಾ ಅಂತಿಮ ದರ್ಶನ ಪಡೆದ ಸ್ಯಾಂಡಲ್ ವುಡ್ ನಟ-ನಟಿಯರು.!

ಬೆಂಗಳೂರು : ನಟಿ, ನಿರೂಪಕಿ ಅಪರ್ಣಾ ವಿಧಿವಶರಾಗಿದ್ದು, ಬೆಂಗಳೂರಿನ ಬನಶಂಕರಿಯ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಸ್ಯಾಂಡಲ್ ವುಡ್ ನಟ-ನಟಿಯರು, ವಿವಿಧ ಗಣ್ಯರು ಅಪರ್ಣಾ ಅಂತಿಮ ದರ್ಶನ ಪಡೆದರು. ಹಿರಿಯ ನಟಿ ತಾರಾ, ನಟ ಶ್ರೀನಾಥ್, ನಟಿ ರೂಪಿಕಾ, ನಟ ಶ್ರೀ ಮುರುಳಿ, ಗಾಯಕಿ ಬಿ.ಆರ್ ಛಾಯಾ, ಪದ್ಮಜಾ ರಾವ್, ದತ್ತಣ್ಣ, ಗಿರಿಜಾ ಲೋಕೇಶ್, ಮಂಡ್ಯ ರಮೇಶ್ ಸೇರಿದಂತೆ ಹಲವು ನಟ-ನಟಿಯರು,  ಗಾಯಕ ಗಾಯಕಿಯರು , ರಾಜಕಾರಣಿಗಳು ಅಪರ್ಣ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು. ಮಧ್ಯಾಹ್ನ 1 ಗಂಟೆಯ ಬಳಿಕ ಅಪರ್ಣ ಅವರ ಅಂತ್ಯಸಂಸ್ಕಾರ ನೆರವೇರಲಿದೆ.

ಬೆಂಗಳೂರಿನ ಬನಶಂಕರಿ ವಿದ್ಯುತ್ ಚಿತಾಗಾರದಲ್ಲಿ ಸ್ಮಾರ್ತ ಬ್ರಾಹ್ಮಣ ನಿರೂಪಕಿ ಅಪರ್ಣಾ ಅಂತ್ಯಕ್ರಿಯೆ ನೆರವೇರಲಿದೆ.ಶ್ವಾಸಕೋಶ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದ ಹಿನ್ನೆಲೆಯಲ್ಲಿ ಮನೆಗೆ ಮರಳಿದ್ದ ಅವರು ಬನಶಂಕರಿಯ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...