ಪಂಚಭೂತಗಳಲ್ಲಿ ಲೀನರಾದ ನಿರೂಪಕಿ ಅಪರ್ಣಾ

ಬೆಂಗಳೂರು: ನಟಿ ಹಾಗೂ ನಿರೂಪಕಿ ಅಪರ್ಣಾ ಪಂಚಭೂತಗಳಲ್ಲಿ ಲೀನರಾಗಿದ್ದಾರೆ. ನಿನ್ನೆ ರಾತ್ರಿ ಅನಾರೋಗ್ಯದಿಂದ ನಿಧನರಾದ ಅಪರ್ಣಾ ಅವರ ಅಂತ್ಯಕ್ರಿಯೆ ಇಂದು ಬೆಂಗಳೂರಿನ ಬನಶಂಕರಿ ವಿದ್ಯುತ್ ಚಿತಾಗಾರದಲ್ಲಿ ಪೋಲಿಸ್ ಗೌರವದೊಂದಿಗೆ ಅಂತ್ಯಕ್ರಿಯೆ ನೆರವೇರಿದೆ.

ನಿನ್ನೆ ರಾತ್ರಿ ಅಪರ್ಣಾ ನಿಧನರಾಗಿದ್ದು, ಬನಶಂಕರಿಯ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಚಿತ್ರರಂಗ, ಕಿರುತೆರೆ ಕಲಾವಿದರು, ಗಣ್ಯರು ಅಂತಿಮ ದರ್ಶನ ಪಡೆದರು. ಬಳಿಕ ಬನಶಂಕರಿ ಚಿತಾಗಾರದಲ್ಲಿ ಅಪರ್ಣಾ ಅಂತ್ಯಕ್ರಿಯೆ ನೆರವೇರಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read