alex Certify BREAKING : ಬೆಂಗಳೂರಲ್ಲಿ ದಾರುಣ ಘಟನೆ ; ಕುರಿ ಮೇಯಿಸುತ್ತಿದ್ದ ದಂಪತಿ ರೈಲಿಗೆ ಸಿಲುಕಿ ದುರ್ಮರಣ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬೆಂಗಳೂರಲ್ಲಿ ದಾರುಣ ಘಟನೆ ; ಕುರಿ ಮೇಯಿಸುತ್ತಿದ್ದ ದಂಪತಿ ರೈಲಿಗೆ ಸಿಲುಕಿ ದುರ್ಮರಣ.!

ಬೆಂಗಳೂರು : ರೈಲು ಹರಿದು ಕುರಿ ಮೇಯಿಸುತ್ತಿದ್ದ ದಂಪತಿಗಳು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ಕೆಳಗಿನನಾಯಕರಂಡಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಕುರಿ ಮೇಯಿಸುತ್ತಿದ್ದ ದಂಪತಿಗೆ ವೇಗವಾಗಿ ಬಂದ ರೈಲು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಮೃತರನ್ನು ಚಂದ್ರನಾಯಕ್ ಹಾಗೂ ಜಯಬಾಯಿ ಎಂದು ಗುರುತಿಸಲಾಗಿದೆ. ಚಂದ್ರನಾಯಕ್ ಕುರಿ ಮೇಯಿಸುತ್ತಾ ಹಳಿ ಪಕ್ಕ ಬಂದಿದ್ದಾರೆ. ಇದನ್ನು ನೋಡಿದ ಪತ್ನಿ ಕೂಡ ರಕ್ಷಣೆಗೆ ಧಾವಿಸಿದ್ದಾರೆ. ಪರಿಣಾಮ ರೈಲು ಹರಿದು ಸ್ಥಳದಲ್ಲೇ ಇಬ್ಬರು ಮೃತಪಟ್ಟಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...