ಕಾಂಗ್ರೆಸ್ ‘ಕಟಾ ಕಟ್’ ಅಂತ ಹೇಳಿ ದಲಿತರ ಹಣ ಲೂಟಿ ಮಾಡಿದೆ ; ಸದನದಲ್ಲಿ ಆರ್.ಅಶೋಕ್ ಕಿಡಿ

ಬೆಂಗಳೂರು : ಇಂದಿನಿಂದ ವಿಧಾನಮಂಡಲ ಮುಂಗಾರು ಅಧಿವೇಶನ ಆರಂಭವಾಗಿದ್ದು, ಸದನದಲ್ಲಿ ವಾಲ್ಮೀಕಿ ಹಗರಣ ಪ್ರಕರಣ ಭಾರಿ ಚರ್ಚೆಗೆ ಕಾರಣವಾಗಿದೆ.

ಕಾಂಗ್ರೆಸ್ ಕಟಾ ಕಟ್ ಅಂತ ದಲಿತರ ಹಣ ಲೂಟಿ ಮಾಡಿದೆ ಎಂದು ಸದನದಲ್ಲಿ ಆರ್.ಅಶೋಕ್ ಕಿಡಿಕಾರಿದ್ದಾರೆ. ನಿಗಮದಲ್ಲಿ 187 ಕೋಟಿ ಅಕ್ರಮವಾಗಿದೆ, ದಲಿತರ ಹಣ ಲೂಟಿ ಮಾಡಲಾಗಿದೆ. ಹಣ ಲೂಟಿ ಮಾಡಿ ಬೇರೆ ರಾಜ್ಯಕ್ಕೆ ಕಳುಹಿಸಿದ್ದಾರೆ. ಈ ತರಹದ ಹಗರಣ ರಾಜ್ಯದಲ್ಲಿ ಇದೇ ಮೊದಲು. ಇದು ಕರ್ನಾಟಕ ಇತಿಹಾಸಕ್ಕೆ ಕಪ್ಪು ಚುಕ್ಕೆ. ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂದು R.  ಅಶೋಕ್ ವಾಗ್ಧಾಳಿ ನಡೆಸಿದ್ದಾರೆ.

ಕಟಾ ಕಟ್ ಅಂತೇಳಿ ಹಣ ಲೂಟಿ ಮಾಡಿದ್ದಾರೆ. ದಲಿತರ ಹಣ ಲೂಟಿ ಮಾಡಿರುವುದು ಹಲ್ಕಾ ಕೆಲಸ. ದಲಿತರ ಅಭಿವೃದ್ದಿ ಮಾಡುವುದು ಬಿಟ್ಟು ಅವರ ಹಣ ಲೂಟಿ ಮಾಡಿದ್ದಾರೆ ಎಂದು ಸದನದಲ್ಲಿ ಆರ್ ಅಶೋಕ್ ವಾಗ್ಧಾಳಿ ನಡೆಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read