alex Certify ಮದ್ಯ ಸೇವಿಸಿ ಶಾಲೆಗೆ ಬರುತ್ತಿದ್ದ ಶಿಕ್ಷಕ ಸಸ್ಪೆಂಡ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮದ್ಯ ಸೇವಿಸಿ ಶಾಲೆಗೆ ಬರುತ್ತಿದ್ದ ಶಿಕ್ಷಕ ಸಸ್ಪೆಂಡ್

ವಿಜಯಪುರ: ಮದ್ಯಪಾನ ಮಾಡಿ ಶಾಲೆಗೆ ಬರುತ್ತಿದ್ದ ಶಿಕ್ಷಕನನ್ನು ಅಮಾನತು ಮಾಡಲಾಗಿದೆ. ಬಬಲೇಶ್ವರ ತಾಲೂಕು ಕಂಬಾಗಿ ತೋಟದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಶಿಕ್ಷಕ ಎ.ಸಿ. ನಾರಾಯಣಪುರ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.

ಶಾಲಾ ಅಭಿವೃದ್ಧಿ ಸಮಿತಿಯ ಸದಸ್ಯರು ಮತ್ತು ಗ್ರಾಮಸ್ಥರು ಮದ್ಯ ಕುಡಿದು ಶಾಲೆಗೆ ಬರುವ ಶಿಕ್ಷಕ ಎ.ಸಿ. ನಾರಾಯಣಪುರ ವಿದ್ಯಾರ್ಥಿಗಳಿಗೆ ಪಾಠ ಮಾಡುತ್ತಿಲ್ಲ ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗೆ ದೂರು ನೀಡಿದ್ದರು. ಈ ಬಗ್ಗೆ ಪರಿಶೀಲನೆ ನಡೆಸಿದ ಅಧಿಕಾರಿಗಳು ಶಿಕ್ಷಕನನ್ನು ಅಮಾನತು ಮಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...