alex Certify ‘ರಾಜ್ಯೋತ್ಸವ ಪ್ರಶಸ್ತಿ’ ಪಡೆದ ಉದ್ಯಮಿಗಳಿಂದಲೇ ಕನ್ನಡಿಗರ ಮೀಸಲಾತಿಗೆ ವಿರೋಧ : ನಟ ಚೇತನ್ ಅಹಿಂಸಾ ಕಿಡಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ರಾಜ್ಯೋತ್ಸವ ಪ್ರಶಸ್ತಿ’ ಪಡೆದ ಉದ್ಯಮಿಗಳಿಂದಲೇ ಕನ್ನಡಿಗರ ಮೀಸಲಾತಿಗೆ ವಿರೋಧ : ನಟ ಚೇತನ್ ಅಹಿಂಸಾ ಕಿಡಿ

ಬೆಂಗಳೂರು : ರಾಜ್ಯೋತ್ಸವ ಪ್ರಶಸ್ತಿ ಪಡೆದ ಇಬ್ಬರು ಉದ್ಯಮಿಗಳು ಕನ್ನಡಿಗರ ಉದ್ಯೋಗ ಮೀಸಲಾತಿಯನ್ನು ವಿರೋಧಿಸಿದ್ದಾರೆ ಎಂದು ನಟ ಚೇತನ್ ಅಹಿಂಸಾ ಕಿಡಿಕಾರಿದ್ದಾರೆ.

ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಪ್ರತಿಕ್ರಿಯೆ ನೀಡಿರುವ ನಟ ಚೇತನ್ ಅಹಿಂಸಾ ಮಿತಿಯಿಲ್ಲದ ಬಂಡವಾಳಶಾಹಿಗಳು ಮೋಹನ್ ದಾಸ್ ಪೈ ಮತ್ತು ಕಿರಣ್ ಮಜುಂದಾರ್ ಶಾ ಕರ್ನಾಟಕದ ಸ್ಥಳೀಯರಿಗೆ ಉದ್ಯೋಗಗಳಲ್ಲಿ ಮೀಸಲಾತಿಯನ್ನು ವಿರೋಧಿಸಿದ್ದಾರೆ. ವಿಪರ್ಯಾಸವೆಂದರೆ, ಈ ಇಬ್ಬರು ಎಲೀಟಿಸ್ಟ್ಗಳು 2002 ಮತ್ತು 2004ರಲ್ಲಿ ರಾಜ್ಯೋತ್ಸವ ಪ್ರಶಸ್ತಿಯನ್ನು ಪಡೆದಿದ್ದಾರೆ . ಪೈ ಮತ್ತು ಶಾ ಅವರಂತಹ ಸ್ವಾರ್ಥಿ, ಕರ್ನಾಟಕ ವಿರೋಧಿ ಜನರು ಕನ್ನಡಿಗರ ಸಾಮರ್ಥ್ಯವನ್ನು ಕಡಿಮೆ ಅಂದಾಜು ಮಾಡುತ್ತಾರೆ ಮತ್ತು ಯಾವುದೇ ಪ್ರಶಸ್ತಿ ಅಥವಾ ಸರ್ಕಾರಿ ಸೌಲಭ್ಯಗಳನ್ನು ಪಡೆಯಲು ಇಬ್ಬರು ಅರ್ಹರಲ್ಲ ಎಂದಿದ್ದಾರೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...