KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ನಕಲಿ ಖಾತೆ ತೆರೆದು ಬ್ಯಾಂಕ್ ಗಳಲ್ಲಿ ಅವ್ಯವಹಾರ: ಮೂವರು ಆರೋಪಿಗಳು ಅರೆಸ್ಟ್

Published July 19, 2024 at 4:57 pm
Share
SHARE

ಹುಬ್ಬಳ್ಳಿ: ವಿವಿಧ ಬ್ಯಾಂಕ್ ಗಳಲ್ಲಿ ನಕಲಿ ಖಾತೆ ತೆರೆದು ಅವ್ಯವಹಾರ ನಡೆಸುತ್ತಿದ್ದ ಮೂವರು ಆರೋಪಿಗಳನ್ನು ಹುಬ್ಬಳ್ಳಿ ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ.

ಆರೋಪಿಗಳು ದೇಶದ ವಿವಿಧ ರಾಜ್ಯಗಳ ಬ್ಯಾಂಕ್ ಗಳಲ್ಲಿ ನಕಲಿ ಖಾತೆ ತೆರೆದು ಅವ್ಯವಹಾರ ನಡೆಸುತ್ತಿದ್ದರು. ಇದೀಗ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರನ್ನು ದೆಹಲಿ ಮೂಲದ ನಿಖಿಲ್ ಕುಮಾರ್ ರೌನಿ, ಸಚಿನ್ ಬೋಲಾ, ಮುಂಬೈ ಮೂಲದ ನಿಗಮ್ ಎಂದು ಗುರುತಿಸಲಾಗಿದೆ.

ಬಂಧಿತ ಅರೋಪಿಗಳಲ್ಲಿ ಇಬ್ಬರು ಸಪಹ್ಟ್ ವೇರ್ ಇಂಜಿನಿಯರ್ ಗಳಾಗಿದ್ದು, ಓರ್ವ ಬಟ್ಟೆ ವ್ಯಾಪಾರಿಯಾಗಿದ್ದಾನೆ. ಕೋಡಿಂಗ್, ಡಿಕೋಡಿಂಗ್ ನಲ್ಲಿ ಎಕ್ಸ್ ಪರ್ಟ್ ಆಗಿದ್ದ ಇಬ್ಬರು ಕರ್ನಾಟಕ, ಮಹಾರಾಷ್ಟ್ರ ಸೇರಿ ವಿವಿಧೆಡೆ ಬ್ಯಾಂಕ್ ಗಳಲ್ಲಿಯೇ ವಂಚನೆ ನಡೆಸಿದ್ದಾರೆ. ಸರ್ಕಾರಿ, ಖಾಸಗಿ ಬ್ಯಾಂಕ್ ಗಳಿಗ್ರ್ ಹಣ ವರ್ಗಾವಣೆ ಮಾಡಿಕೊಂಡು ಬಳಿಕ ನಕಲಿ ಬ್ಯಾಂಕ್ ಖಾತೆ ಸೃಷ್ಟಿಸಿ ಹಣ ಡ್ರಾ ಮಾಡಿಕೊಳ್ಳುತ್ತಿದ್ದರು.

ವಂಚನೆ ಬಗ್ಗೆ ಹುಬ್ಬಳ್ಳಿ ಕ್ರೈಂ ಬ್ರ್ಯಾಂಚ್ ನಲ್ಲಿ ದೂರು ದಾಖಲಾಗಿತ್ತು. ಬ್ಯಾಂಕ್ ಖಾತೆ ವಿವರ, ವಿಳಾಸ, ಮೊಬೈಲ್ ಸಂಪರ್ಕದ ಜಾಡು ಹಿಡಿದ ಪೊಲೀಸರು ಇದೀಗ ಮೂವರನ್ನು ಬಂಧಿಸಿದ್ದಾರೆ.

You Might Also Like

BREAKING: ಬಿಜೆಪಿ ರೆಬೆಲ್ಸ್ ಟೀಂ ಅಚ್ಚರಿ ನಡೆ: ದೆಹಲಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕೆ. ಭೇಟಿ

BREAKING: ಸೂರಜ್ ರೇವಣ್ಣ ವಿರುದ್ಧದ ಅಸಹಜ ಲೈಂಗಿಕ ದೌರ್ಜನ್ಯ ಕೇಸ್: ಬಿ ರಿಪೋರ್ಟ್ ತಿರಸ್ಕರಿಸಿದ ಕೋರ್ಟ್, ತನಿಖೆ ಮುಂದುವರಿಕೆಗೆ ಆದೇಶ

BIG NEWS: ಪ್ರವಾಹ ಪೀಡಿತ ಶ್ರೀಲಂಕಾಕ್ಕೆ ‘ಅವಧಿ ಮುಗಿದ’ ಆಹಾರ ಪೊಟ್ಟಣ ಕಳುಹಿಸಿ ಮುಜುಗರಕ್ಕೀಡಾದ ಪಾಕಿಸ್ತಾನ: “ಕಸ ವಿಲೇವಾರಿ” ಎಂದು ನೆಟ್ಟಿಗರ ಆಕ್ರೋಶ

BREAKING: ಜೈಲಿನಲ್ಲಿ ಮಾನಸಿಕ ಹಿಂಸೆಯಿಂದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಜರ್ಜರಿತ: ಭೇಟಿಯಾದ ಸಹೋದರಿ ಉಜ್ಮಾ ಮಾಹಿತಿ

BREAKING: ಕೆಂಪೇಗೌಡ ಏರ್ಪೋರ್ಟ್ ನಲ್ಲಿ ವಿಮಾನಗಳ ಹಾರಾಟದಲ್ಲಿ ಭಾರೀ ವ್ಯತ್ಯಯ: 22 ಫ್ಲೈಟ್ ರದ್ದು

TAGGED:Arrestedಬಂಧನಮೂವರು ಆರೋಪಿಗಳುನಕಲಿ ಬ್ಯಾಂಕ್ ಖಾತೆFake bank account3 accuessd
Share This Article
Facebook Copy Link Print

Latest News

BREAKING: ಬಿಜೆಪಿ ರೆಬೆಲ್ಸ್ ಟೀಂ ಅಚ್ಚರಿ ನಡೆ: ದೆಹಲಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕೆ. ಭೇಟಿ
BREAKING: ಸೂರಜ್ ರೇವಣ್ಣ ವಿರುದ್ಧದ ಅಸಹಜ ಲೈಂಗಿಕ ದೌರ್ಜನ್ಯ ಕೇಸ್: ಬಿ ರಿಪೋರ್ಟ್ ತಿರಸ್ಕರಿಸಿದ ಕೋರ್ಟ್, ತನಿಖೆ ಮುಂದುವರಿಕೆಗೆ ಆದೇಶ
BIG NEWS: ಪ್ರವಾಹ ಪೀಡಿತ ಶ್ರೀಲಂಕಾಕ್ಕೆ ‘ಅವಧಿ ಮುಗಿದ’ ಆಹಾರ ಪೊಟ್ಟಣ ಕಳುಹಿಸಿ ಮುಜುಗರಕ್ಕೀಡಾದ ಪಾಕಿಸ್ತಾನ: “ಕಸ ವಿಲೇವಾರಿ” ಎಂದು ನೆಟ್ಟಿಗರ ಆಕ್ರೋಶ
BREAKING: ಜೈಲಿನಲ್ಲಿ ಮಾನಸಿಕ ಹಿಂಸೆಯಿಂದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಜರ್ಜರಿತ: ಭೇಟಿಯಾದ ಸಹೋದರಿ ಉಜ್ಮಾ ಮಾಹಿತಿ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BREAKING : ಕಾರಾಗೃಹ ಇಲಾಖೆಯಲ್ಲಿ ಖಾಲಿ ಇರುವ 1000 ಸಿಬ್ಬಂದಿಗಳ ನೇಮಕಾತಿಗೆ ಗೃಹ ಸಚಿವ ಜಿ. ಪರಮೇಶ್ವರ್ ಆದೇಶ.!
ALERT : ವಾಹನ ಸವಾರರೇ ಎಚ್ಚರ : ‘ಪೆಟ್ರೋಲ್ ಬಂಕ್’ನಲ್ಲಿ ‘0’ ಮಾತ್ರ ನೋಡಬೇಡಿ, ಇದನ್ನು ಚೆಕ್ ಮಾಡಿ.!
Children’s Day 2025 : ಇಂದು ಮಕ್ಕಳ ದಿನಾಚರಣೆ : ಇತಿಹಾಸ ಮತ್ತು ಮಹತ್ವ ತಿಳಿಯಿರಿ.!
BREAKING: ದಕ್ಷ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ನಿಧನ: ಸಿಎಂ ಸಿದ್ಧರಾಮಯ್ಯ ಸಂತಾಪ

Automotive

ಸಾರ್ವಜನಿಕರೇ ಗಮನಿಸಿ : ನಿಮ್ಮ ‘ಮೊಬೈಲ್’ ಕಳೆದುಹೋದರೆ ತಕ್ಷಣ ಈ 5 ಕೆಲಸ ಮಾಡಿ.!
BIG NEWS : ವಿದೇಶಿ ‘ಆ್ಯಪ್’ ಗಳ ಬದಲು ಈ ದೇಶಿಯ ‘ಆ್ಯಪ್’ ಬಳಸುವಂತೆ ಪ್ರಧಾನಿ ಮೋದಿ ಮನವಿ, ಇಲ್ಲಿದೆ ಪಟ್ಟಿ.!
ನೀವು ಮಿಸ್ ಆಗಿ ಬೇರೆಯವರಿಗೆ ‘UPI’ ಮಾಡ್ಬಿಟ್ಟಿದ್ದೀರಾ ? ಜಸ್ಟ್ ಹೀಗೆ ಮಾಡಿ ನಿಮ್ಮ ಹಣ ವಾಪಸ್ ಬರುತ್ತೆ !

Entertainment

BREAKING: ತಮಿಳು ನಟ ವಿಜಯ್ ಮನೆಗೆ ನುಗ್ಗಿದ ಅಪರಿಚಿತ ಯುವಕ ಪೊಲೀಸ್ ವಶಕ್ಕೆ
BREAKING : ನಟಿಗೆ ‘ಲೈಂಗಿಕ ಕಿರುಕುಳ’ ನೀಡಿ ಬ್ಲ್ಯಾಕ್ ಮೇಲ್ : ಸ್ಯಾಂಡಲ್’ವುಡ್ ನಟ, ನಿರ್ದೇಶಕ ಹೇಮಂತ್ ಅರೆಸ್ಟ್.!
BREAKING : ಮಂಗಳೂರಲ್ಲಿ ಕ್ಯಾಬ್ ಚಾಲಕನಿಗೆ ‘ಟೆರರಿಸ್ಟ್’ ಎಂದು ನಿಂದನೆ : ಮಲಯಾಳಂ ನಟ ‘ಜಯಕೃಷ್ಣನ್’ ಅರೆಸ್ಟ್.!

Sports

BREAKING: ಇಂಗ್ಲೆಂಡ್‌ ಮಾಜಿ ಕ್ರಿಕೆಟಿಗ ರಾಬಿನ್ ಸ್ಮಿತ್ ನಿಧನ | Former England cricketer Robin Smith passed away
ವಿರಾಟ್ ಕೊಹ್ಲಿ ಶತಕ ಸಿಡಿಸಿ ಸಂಭ್ರಮಿಸುವಾಗ ಭದ್ರತಾ ಲೋಪ: ಮೈದಾನಕ್ಕೆ ನುಗ್ಗಿ ಅಡ್ಡಿಪಡಿಸಿದ ಅಭಿಮಾನಿ | VIDEO
BREAKING: ಕೊಹ್ಲಿ ಭರ್ಜರಿ ಶತಕ, ಮೊದಲ ಪಂದ್ಯದಲ್ಲೇ ದಕ್ಷಿಣ ಆಫ್ರಿಕಾ ಬಗ್ಗುಬಡಿದ ಭಾರತ ಶುಭಾರಂಭ

Special

ದಂಪತಿ ಮಧ್ಯೆ ಬರಲೇಬಾರದು ಈ ಒಂದು ಮಾತು
ಯುವಜನರೇ ಎಚ್ಚರ: ಹೆಚ್ಚುತ್ತಿರುವ ಒತ್ತಡದಿಂದ ಮೆದುಳಿನ ಆರೋಗ್ಯಕ್ಕೆ ಅಪಾಯ !
ALERT : ಮಹಿಳೆಯನ್ನ ‘ಗರ್ಭಿಣಿ’ ಮಾಡಿದ್ರೆ 25 ಲಕ್ಷ ರೂ.ಆಫರ್ : ಜಾಹೀರಾತು ನೋಡಿ 11 ಲಕ್ಷ ಹಣ ಕಳೆದುಕೊಂಡ ವ್ಯಕ್ತಿ.!

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?