alex Certify BREAKING NEWS: ಮರಕ್ಕೆ ಡಿಕ್ಕಿ ಹೊಡೆದ ಸರ್ಕಾರಿ ಬಸ್: ಚಾಲಕನ ಎರಡೂ ಕಾಲು ಕಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಮರಕ್ಕೆ ಡಿಕ್ಕಿ ಹೊಡೆದ ಸರ್ಕಾರಿ ಬಸ್: ಚಾಲಕನ ಎರಡೂ ಕಾಲು ಕಟ್

ಧಾರವಾಡ: ಸರ್ಕಾರಿ ಬಸ್ ವೊಂದು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕನ ಎರಡೂ ಕಾಲು ಕಟ್ ಆಗಿದ್ದು, ಅಪಘಾತದಲ್ಲಿ ನಾಲ್ವರು ಪ್ರಯಾಣಿಕರ ಸ್ಥಿತಿ ಗಂಭೀರವಾಗಿರುವ ಘಟನೆ ಹುಬ್ಬಳ್ಳಿ-ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನಲ್ಲಿ ನಡೆದಿದೆ.

ಕಲಘಟಗಿಯ ರಾಮನಾಳ ಕ್ರಾಸ್ ಬಳಿ ಬಸ್ ಅಪಘಾತಕ್ಕೀಡಾಗಿದೆ. ದುರಂತದಲ್ಲಿ ಬಸ್ ಚಾಲಕನ ಎರಡೂ ಕಾಲುಗಳು ಕಟ್ ಆಗಿದ್ದು, ನಾಲ್ವರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹುಬ್ಬಳ್ಳಿಯಿಂದ ಕುಮಟಾಗೆ ಹೋಗುತ್ತಿದ್ದ ಬಸ್ ನಲ್ಲಿ 30 ಪ್ರಯಾಣಿಕರು ಇದ್ದರು. ಕಲಘಟಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...