alex Certify ಕರಾವಳಿ ಜನತೆಗೆ ಗುಡ್ ನ್ಯೂಸ್: ಮಂಗಳೂರು -ಅಬುದಾಭಿಗೆ ಇಂದಿನಿಂದ ಹೆಚ್ಚುವರಿ ವಿಮಾನ ಹಾರಾಟ ಆರಂಭ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕರಾವಳಿ ಜನತೆಗೆ ಗುಡ್ ನ್ಯೂಸ್: ಮಂಗಳೂರು -ಅಬುದಾಭಿಗೆ ಇಂದಿನಿಂದ ಹೆಚ್ಚುವರಿ ವಿಮಾನ ಹಾರಾಟ ಆರಂಭ

ಮಂಗಳೂರು: ಮಂಗಳೂರು -ಅಬುದಾಭಿ ನಡುವೆ ಜುಲೈ 22 ರಿಂದ ಹೆಚ್ಚುವರಿ ವಿಮಾನ ಹಾರಾಟ ಆರಂಭವಾಗಲಿದೆ. ಏರ್ ಇಂಡಿಯಾ ಎಕ್ಸ್‌ ಪ್ರೆಸ್ ವಿಮಾನ ಇಂದಿನಿಂದ ಅಬುದಾಭಿಗೆ ಹೆಚ್ಚುವರಿ ಸೇವೆ ನೀಡಲಿದೆ.

ಅಬುದಾಭಿಗೆ ರಾತ್ರಿ 8:15ಕ್ಕೆ ಹೊರಡಲಿದ್ದು, ಬೆಳಗ್ಗೆ 5.20ಕ್ಕೆ ಮಂಗಳೂರಿಗೆ ಆಗಮಿಸಲಿದೆ. ಈ ಹೊಸ ವಿಮಾನ ಸೋಮವಾರ, ಬುಧವಾರ, ಶುಕ್ರವಾರ ಮಂಗಳೂರಿನಿಂದ ನಿರ್ಗಮಿಸಲಿದೆ. ಅಬುದಾಭಿ ಮಾತ್ರವಲ್ಲದೆ, ಬಹರೇನ್,  ದುಬೈ, ದಮನ್, ದೋಹಾ, ಜೆಡ್ಡಾ, ಮಸ್ಕತ್, ಕುವೈತ್ ಗಳಿಗೂ ಏರ್ ಇಂಡಿಯಾ ವಿಮಾನ ಸಂಚಾರ ಇರಲಿದೆ.

ಆಗಸ್ಟ್ 9 ರಿಂದ ಇಂಡಿಗೋ ವಿಮಾನ ಕೂಡ ಅಬುದಾಭಿಗೆ ದೈನಂದಿನ ವಿಮಾನಯಾನ ಪ್ರಾರಂಭಿಸಲಿದೆ. ಮಂಗಳೂರಿನಿಂದ ವಾರಕ್ಕೆ ನಾಲ್ಕು ವಿಮಾನಗಳು ದುಬೈಗೆ ಸಂಚರಿಸಲಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...