KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

4.45 ಕೋಟಿ ರೂ. GST ಬಾಕಿ ಇದೆ ಎಂದು ಪೈಸೆ ಪೈಸೆಗೂ ಪರದಾಡುತ್ತಿದ್ದ ಮಹಿಳೆ ಬ್ಯಾಂಕ್ ಖಾತೆ ಫ್ರೀಜ್….!

Published July 25, 2024 at 2:24 pm
Share
SHARE

ತಮಿಳುನಾಡಿನ ತಿರುಪತ್ತೂರಿನ ಅಂಬೂರಿನ 31 ವರ್ಷದ ಗೃಹಿಣಿ ಮುಬೀನಾ ಫಜ್ಲುರ್ರಹ್ಮಾನ್ ಆಘಾತಕ್ಕೊಳಗಾಗಿದ್ದಾರೆ. ಅವರ ಎಸ್‌ಬಿಐ ಬ್ಯಾಂಕ್ ಖಾತೆಯನ್ನು ಸ್ಥಗಿತಗೊಳಿಸಲಾಗಿದೆ. ಮುಬೀನಾ, ಗ್ಯಾಸ್ ಸಬ್ಸಿಡಿ ಸೇರಿದಂತೆ ಸರ್ಕಾರದ ಯೋಜನೆಗಳಿಂದ ಹಣಕಾಸಿನ ನೆರವು ಪಡೆಯಲು ಈ ಬ್ಯಾಂಕ್‌ ಖಾತೆ ತೆರೆದಿದ್ದರು. ಆದ್ರೆ 4.46 ಕೋಟಿ ಜಿಎಸ್‌ಟಿ  ಡಿಫಾಲ್ಟ್ ಇದೆ ಎನ್ನುವ ಕಾರಣಕ್ಕೆ ಅವರ ಖಾತೆಯನ್ನು ಸ್ಥಗಿತಗೊಳಿಸಲಾಗಿದೆ. ಇದ್ರಿಂದ ಮುಬೀನಾ ಕುಟುಂಬ ಸಂಕಷ್ಟದಲ್ಲಿದೆ.

ಎಂಆರ್‌ಕೆ ಎಂಟರ್‌ಪ್ರೈಸಸ್ ಎಂಬ ಹೆಸರಿನ ಕಂಪನಿ, ಮುಬೀನಾ ಆಧಾರ್‌ ಕಾರ್ಡ್‌, ಪ್ಯಾನ್‌ ಕಾರ್ಡ್‌ ಹಾಗೂ ಬ್ಯಾಂಕ್‌ ಖಾತೆ ಬಳಸಿಕೊಂಡು ಮೋಸ ಮಾಡಿದೆ. ಇದ್ರಿಂದಾಗಿ ಮುಬೀನಾಗೆ ಯಾವುದೇ ಸರ್ಕಾರಿ ಹಣ ಸಿಗ್ತಿಲ್ಲ. ಕಲೈಂಜರ್ ಮಗಳಿರ್ ಉರಿಮೈ ತಿಟ್ಟಂ ಯೋಜನೆಯಡಿ ಅವರಿಗೆ ಸಾವಿರ ರೂಪಾಯಿ ಸಿಗ್ತಿತ್ತು. ಎರಡು ತಿಂಗಳಿಂದ ಆ ಹಣ ಸಿಗದೆ ಅವರಿಗೆ ಕುಟುಂಬ ನಿರ್ವಹಣೆ ಕಷ್ಟವಾಗಿದೆ.

ಮುಬೀನಾ ಪತಿ ಅಹ್ಮದ್‌, ಲೆದರ್‌ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದು, ಅವರಿಗೆ 15 ಸಾವಿರ ರೂಪಾಯಿ ಸಂಬಳ ಬರುತ್ತದೆ. ಮೂವರು ಮಕ್ಕಳು ಸರ್ಕಾರಿ ಶಾಲೆಯಲ್ಲಿ ಓದುತ್ತಿದ್ದು, ಬಾಡಿಗೆ ಮನೆಯಲ್ಲಿ ವಾಸವಾಗಿದ್ದಾರೆ. ಸಮಸ್ಯೆ ಬಗೆಹರಿಸುವಂತೆ ದಂಪತಿ ತಿರುಪತ್ತೂರು ಎಸ್ಪಿ ಕಚೇರಿ ಮತ್ತು ವೆಲ್ಲೂರಿನ ಜಿಎಸ್‌ಟಿ ಕಚೇರಿಗೆ ದೂರು ಸಲ್ಲಿಸಿದ್ದಾರೆ.

You Might Also Like

BREAKING: ಟ್ರಂಪ್, ಮೋದಿ ನಡುವೆ ಯಾವುದೇ ದೂರವಾಣಿ ಕರೆ ಇಲ್ಲ: ಅಮೆರಿಕ ಅಧ್ಯಕ್ಷರ ಹೇಳಿಕೆ ಸಂಪೂರ್ಣ ತಿರಸ್ಕರಿಸಿದ ಭಾರತ

ಅಂಗನವಾಡಿ ಕೇಂದ್ರಗಳಿಗೆ ಔಷಧ ಕಿಟ್: ಕಾರ್ಯಕರ್ತೆಯರು, ಸಹಾಯಕಿಯರಿಗೆ ತಲಾ 2 ಸೀರೆ ವಿತರಣೆ: ಮೈಸೂರು, ಕಲಬುರಗಿಯಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ನಿರ್ಮಾಣ

ಬೆಳೆ ಹಾನಿಗೊಳಗಾದ ರೈತರಿಗೆ ಗುಡ್ ನ್ಯೂಸ್: ಹೆಕ್ಟೇರ್ ಗೆ 31 ಸಾವಿರ ರೂ. ಪರಿಹಾರ ನೀಡಲು ಸಂಪುಟ ನಿರ್ಧಾರ

BREAKING: ವಿಜಯಪುರದಲ್ಲಿ ಘೋರ ದುರಂತ: ಕೃಷಿ ಹೊಂಡದಲ್ಲಿ ಜಾರಿ ಬಿದ್ದು ಮೂವರು ಮಕ್ಕಳು ಸಾವು

BIG NEWS: ಬೆಂಗಳೂರಿನಲ್ಲಿ ತ್ಯಾಜ್ಯ ಸಂಸ್ಕರಣೆ, ವಿಲೇವಾರಿಗೆ ಮಹತ್ವದ ಹೆಜ್ಜೆ: ತ್ಯಾಜ್ಯದಿಂದ ಗ್ಯಾಸ್ ತಯಾರಿಸಲು ‘ಗೇಲ್’ ಜತೆ ಒಪ್ಪಂದ

TAGGED:GSTaccountಮೋಸTamilNaduಖಾತೆಬ್ಯಾಂಕ್ಜಿಎಸ್ಟಿFrozen
Share This Article
Facebook Copy Link Print

Latest News

BREAKING: ಟ್ರಂಪ್, ಮೋದಿ ನಡುವೆ ಯಾವುದೇ ದೂರವಾಣಿ ಕರೆ ಇಲ್ಲ: ಅಮೆರಿಕ ಅಧ್ಯಕ್ಷರ ಹೇಳಿಕೆ ಸಂಪೂರ್ಣ ತಿರಸ್ಕರಿಸಿದ ಭಾರತ
ಅಂಗನವಾಡಿ ಕೇಂದ್ರಗಳಿಗೆ ಔಷಧ ಕಿಟ್: ಕಾರ್ಯಕರ್ತೆಯರು, ಸಹಾಯಕಿಯರಿಗೆ ತಲಾ 2 ಸೀರೆ ವಿತರಣೆ: ಮೈಸೂರು, ಕಲಬುರಗಿಯಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ನಿರ್ಮಾಣ
ಬೆಳೆ ಹಾನಿಗೊಳಗಾದ ರೈತರಿಗೆ ಗುಡ್ ನ್ಯೂಸ್: ಹೆಕ್ಟೇರ್ ಗೆ 31 ಸಾವಿರ ರೂ. ಪರಿಹಾರ ನೀಡಲು ಸಂಪುಟ ನಿರ್ಧಾರ
BREAKING: ವಿಜಯಪುರದಲ್ಲಿ ಘೋರ ದುರಂತ: ಕೃಷಿ ಹೊಂಡದಲ್ಲಿ ಜಾರಿ ಬಿದ್ದು ಮೂವರು ಮಕ್ಕಳು ಸಾವು

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

ನಿಂಬೆ ಹಣ್ಣಿನ ದೀಪ ಹಚ್ಚುವ ಸರಿಯಾದ ಸ್ಥಳ ಯಾವುದು ? ನಿಮಗೆ ತಿಳಿದಿರಲಿ ಈ ಮಾಹಿತಿ
BREAKING : ‘ಬಿಗ್ ಬಾಸ್’ ನ 17 ಸ್ಪರ್ಧಿಗಳು ಈಗಲ್’ಟನ್ ರೆಸಾರ್ಟ್ ಗೆ ಶಿಫ್ಟ್ , ಮೊಬೈಲ್-ಟಿವಿ ಬಳಕೆ ನಿಷೇಧ.!
BREAKING : ‘ಧರ್ಮಸ್ಥಳ ಕೇಸ್’ ಗೆ ಬಿಗ್ ಟ್ವಿಸ್ಟ್ : ಬಂಗ್ಲೆಗುಡ್ಡ ಕಾಡಿನಲ್ಲಿ ಮತ್ತಷ್ಟು ಮೂಳೆಗಳು  ಪತ್ತೆ.!
BREAKING: ಕಾರ್ -ಬಸ್ ಮುಖಾಮುಖಿ ಡಿಕ್ಕಿ: ಭೀಕರ ಅಪಘಾತದಲ್ಲಿ 5 ಜನ ಸ್ಥಳದಲ್ಲೇ ಸಾವು, 10 ಮಂದಿ ಗಂಭೀರ

Automotive

ಶಾಕಿಂಗ್: ಪೊಲೀಸ್ ಪುತ್ರನ ರೇಸ್ ಹುಚ್ಚಿಗೆ ಇಬ್ಬರ ಬಲಿ !
ಹೊಸ ಬೈಕ್, ಕಾರ್ ಖರೀದಿಸುವವರಿಗೆ ಸಿಹಿ ಸುದ್ದಿ: ವಾಹನಗಳ ಬೆಲೆ ಭಾರಿ ಇಳಿಕೆ
ಹೊಸ ಕಾರ್ ಖರೀದಿಸುವವರಿಗೆ ಗುಡ್ ನ್ಯೂಸ್: ಭಾರೀ ದರ ಇಳಿಕೆ ಮಾಡಿದ ಹುಂಡೈ, ಟಾಟಾ

Entertainment

BREAKING : ನಟ ‘ಅಲ್ಲು ಅರ್ಜುನ್’ಗೆ ಎಚ್ಚರಿಕೆ ನೀಡಿದ್ದ ಮಾಜಿ ACP ವಿಷ್ಣ ಮೂರ್ತಿ ಹೃದಯಾಘಾತದಿಂದ ನಿಧನ.!
BREAKING : ರಾಕಿಂಗ್ ಸ್ಟಾರ್ ಯಶ್ ತಾಯಿ ನಿರ್ಮಾಣದ ‘ಕೊತ್ತಲವಾಡಿ’ ಚಿತ್ರದ ಟ್ರೇಲರ್ ರಿಲೀಸ್ |WATCH TRAILER
BREAKING : ‘ಬೆಟ್ಟಿಂಗ್ ಆ್ಯಪ್’ ಹಗರಣ ಕೇಸ್ : ವಿಚಾರಣೆಗೆ ಹಾಜರಾಗುವಂತೆ ನಟ ವಿಜಯ್ ದೇವರಕೊಂಡ, ರಾಣಾ ಸೇರಿ ಹಲವು ಸೆಲೆಬ್ರಿಟಿಗಳಿಗೆ E.D ನೋಟಿಸ್.!

Sports

BREAKING: ಪಾಕಿಸ್ತಾನದ ಮೊದಲ ಟೆಸ್ಟ್ ಸರಣಿ ಆಡಿದ್ದ ಅತ್ಯಂತ ಹಿರಿಯ ಕ್ರಿಕೆಟಿಗ ವಜೀರ್ ಮೊಹಮ್ಮದ್ ನಿಧನ
ಐಪಿಎಲ್ ಮಾದರಿಯಲ್ಲಿ ರಾಜ್ಯ ಕ್ರೀಡೆಯ ಮಾನ್ಯತೆ ಪಡೆದ ಕರಾವಳಿಯ ‘ಕಂಬಳ’ ಆಯೋಜನೆ
BREAKING: ಏಕದಿನ ಪಂದ್ಯಗಳಿಗೆ ಮರಳಿದ ಮಿಚೆಲ್ ಸ್ಟಾರ್ಕ್: ಭಾರತ ವಿರುದ್ಧದ ಸರಣಿಗೆ ಆಸ್ಟ್ರೇಲಿಯಾ ತಂಡ ಪ್ರಕಟ

Special

ಬೇಳೆ ಕಾಳುಗಳು-ಅಕ್ಕಿಗೆ ಹುಳಗಳ ಭಾದೆಯೇ…..? ಈ ವಿಧಾನ ಅಳವಡಿಸಿ, ಧಾನ್ಯಗಳು ಹಾಳಾಗದಂತೆ ತಡೆಯಿರಿ
SHOCKING : ‘ಮ್ಯಾಗಿ’ ಖರೀದಿಸಲು ಸಹೋದರಿಯ ನಿಶ್ಚಿತಾರ್ಥದ ಉಂಗುರ ಮಾರಲು ಯತ್ನಿಸಿದ 13 ವರ್ಷದ ಬಾಲಕ.!
ನವ ದಂಪತಿ ಅನ್ಯೋನ್ಯತೆಯಿಂದಿರುವುದು ಯಾವಾಗ…….?

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?