BREAKING NEWS: ‘ರಾಮನಗರ’ ಇನ್ಮುಂದೆ ‘ಬೆಂಗಳೂರು ದಕ್ಷಿಣ’: ಹೆಸರು ಬದಲಾವಣೆಗೆ ಸಂಪುಟ ಸಭೆ ಅನುಮೋದನೆ

ಬೆಂಗಳೂರು: ರಾಮನಗರ ಜಿಲ್ಲೆಯ ಹೆಸರು ಬದಲಾವಣೆಗೆ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಗ್ರೀನ್ ಸಿಗ್ನಲ್ ಸಿಕ್ಕಿದೆ ಎಂದು ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಮಾಹಿತಿ ನೀಡಿದ್ದಾರೆ.

ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಹೆಚ್.ಕೆ.ಪಾಟೀಲ್, ರಾಮನಗರ ಜಿಲ್ಲೆ ಮರುನಾಮಕರಣಕ್ಕೆ ಸಂಪುಟ ಸಭೆಯಲ್ಲಿ ಅನುಮೋದನೆ ದೊರೆತಿದೆ. ‘ರಾಮನಗರ’ವನ್ನು ಇನ್ಮುಂದೆ ‘ಬೆಂಗಳೂರು ದಕ್ಷಿಣ’ ಎಂದು ಹೆಸರು ಬದಲಾಯಿಸಲಾಗುವುದು ಎಂದರು.

ರಾಮನಗರ ಜಿಲ್ಲೆಯ ಹೆಸರು ಮಾತ್ರ ಬದಲಾವಣೆಯಗಾಲಿದೆ. ಉಳಿದಂತೆ ಬೇರೆ ಎಲ್ಲವೂ ಯಥಾಸ್ಥಿತಿಯಲ್ಲಿಯೇ ಇರಲಿದೆ ಎಂದು ತಿಳಿಸಿದರು.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read