alex Certify BREAKING : ನೇಣು ಬಿಗಿದುಕೊಂಡು ಸಾಹಿತಿ, ಪರಿಸರವಾದಿ ‘ಭೂಹಳ್ಳಿ ಪುಟ್ಟಸ್ವಾಮಿ’ ಆತ್ಮಹತ್ಯೆ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ನೇಣು ಬಿಗಿದುಕೊಂಡು ಸಾಹಿತಿ, ಪರಿಸರವಾದಿ ‘ಭೂಹಳ್ಳಿ ಪುಟ್ಟಸ್ವಾಮಿ’ ಆತ್ಮಹತ್ಯೆ..!

ರಾಮನಗರ : ನೇಣು ಬಿಗಿದುಕೊಂಡು ಸಾಹಿತಿ, ಪರಿಸರವಾದಿ ಭೂಹಳ್ಳಿ ಪುಟ್ಟಸ್ವಾಮಿ ಭಾನುವಾರ ತಡರಾತ್ರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ನನ್ನ ಸಾವಿಗೆ ಯಾರೂ ಕಾರಣರಲ್ಲ ಎಂದು ಫೇಸ್ ಬುಕ್ ನಲ್ಲಿ ಪೋಸ್ಟ್ ಹಾಕಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಚನ್ನಪಟ್ಟಣ ತಾಲೂಕಿನ ಭೂಹಳ್ಳಿ ಗ್ರಾಮದ ಭೂಹಳ್ಳಿ ಪುಟ್ಟಸ್ವಾಮಿ ಸಾಹಿತಿ ಹಾಗೂ ಪರಿಸರವಾದಿಗಳಾಗಿದ್ದರು. ಚನ್ನಪಟ್ಟಣ ಪಾರ್ವತಿ ಥಿಯೇಟರ್ ರಸ್ತೆಯ ಬಳಿ ರೂಮ್ ಮಾಡಿಕೊಂಡಿದ್ದ ಅವರು ನೇಣಿಗೆ ಶರಣಾಗಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...