alex Certify BREAKING : ಸಾವಿನಲ್ಲೂ ಒಂದಾದ ಅಣ್ಣ ತಂಗಿ ; ರೈಲಿಗೆ ತಲೆ ಕೊಟ್ಟು ಇಬ್ಬರು ಆತ್ಮಹತ್ಯೆಗೆ ಶರಣು..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಸಾವಿನಲ್ಲೂ ಒಂದಾದ ಅಣ್ಣ ತಂಗಿ ; ರೈಲಿಗೆ ತಲೆ ಕೊಟ್ಟು ಇಬ್ಬರು ಆತ್ಮಹತ್ಯೆಗೆ ಶರಣು..!

ಚಿಕ್ಕಬಳ್ಳಾಪುರ : ರೈಲಿಗೆ ತಲೆ ಕೊಟ್ಟು ಅಣ್ಣ-ತಂಗಿ ಇಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಬಳ್ಳಾಪುರದ ಶಿಡ್ಲಘಟ್ಟ ನಗರದಲ್ಲಿ ನಡೆದಿದೆ.

ಮೃತರನ್ನು ಪ್ರಭು (25) ನವ್ಯ (23) ಎಂದು ಗುರುತಿಸಲಾಗಿದೆ. ಮೃತರನ್ನು ಶಿಡ್ಲಘಟ್ಟ ಪ್ರೇಮನಗರದವರು ಎಂದು ತಿಳಿದು ಬಂದಿದೆ. ಪ್ರಭು ಹಾಗೂ ನವ್ಯರ ತಾಯಿ ತೀರಿಕೊಂಡ ಹಿನ್ನೆಲೆ ಇಬ್ಬರು ಮಾನಸಿಕವಾಗಿ ನೊಂದಿದ್ದರು ಎನ್ನಲಾಗಿದೆ.

ಈ ಹಿನ್ನೆಲೆ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಶಿಡ್ಲಘಟ್ಟ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...