alex Certify BIG NEWS : ಮಳೆಯನ್ನೂ ಲೆಕ್ಕಿಸದೇ ಮೈಸೂರಿಗೆ ‘ದೋಸ್ತಿ’ ಪಕ್ಷಗಳ ಪಾದಯಾತ್ರೆ, ಸಾವಿರಾರು ಕಾರ್ಯಕರ್ತರು ಸಾಥ್..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಮಳೆಯನ್ನೂ ಲೆಕ್ಕಿಸದೇ ಮೈಸೂರಿಗೆ ‘ದೋಸ್ತಿ’ ಪಕ್ಷಗಳ ಪಾದಯಾತ್ರೆ, ಸಾವಿರಾರು ಕಾರ್ಯಕರ್ತರು ಸಾಥ್..!

ಬೆಂಗಳೂರು : ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಇಂದಿನಿಂದ ಬಿಜೆಪಿ ಹಾಗೂ ಜೆಡಿಎಸ್ ದೋಸ್ತಿಗಳು ಮೈಸೂರು ಚಲೋ ಆರಂಭಿಸಿದ್ದಾರೆ. ಸುರಿಯುತ್ತಿರುವ ಮಳೆಯನ್ನೂ ಲೆಕ್ಕಿಸದೇ ಬಿಜೆಪಿ-ಜೆಡಿಎಸ್ ಜಂಟಿಯಾಗಿ ಮೈಸೂರಿಗೆ ಪಾದಯಾತ್ರೆ ಹೊರಟಿದೆ.

ಬೆಂಗಳೂರಿನ ಕೆಂಗೇರಿ ಬಳಿ ಕೆಂಪಮ್ಮ ದೇವಸ್ಥಾನದ ಬಳಿ ನಗಾರಿ ಬಾರಿಸುವ ಮೂಲಕ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮತ್ತು ಮಾಜಿ ಸಿಎಂ, ಕೇಂದ್ರ ಮಂತ್ರಿ HD ಕುಮಾರಸ್ವಾಮಿ ಅವರು ಪಾದಯಾತ್ರೆಗೆ ಚಾಲನೆ ನೀಡಿದರು. ಇದಾದ ಬಳಿಕ ಬಿಜೆಪಿ-ಜೆಡಿಎಸ್ ನಾಯಕರು ಒಟ್ಟಾಗಿ ಪಾದಯಾತ್ರೆ ಹೊರಟಿದ್ದಾರೆ.

ಸುರಿವ ಮಳೆಯನ್ನೂ ಲೆಕ್ಕಿಸದೇ ಬಿ.ವೈ ವಿಜಯೇಂದ್ರ , ನಿಖಿಲ್ ಕುಮಾರಸ್ವಾಮಿ ಸೇರಿದಂತೆ ಹಲವರು ಪಾದಯಾತ್ರೆ ಕೈಗೊಂಡಿದ್ದಾರೆ. ಈ ಕುರಿತಾದ ವಿಡಿಯೋ, ಫೋಟೋವನ್ನು ಬಿಜೆಪಿ ತನ್ನ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದೆ.

ಕಾಂಗ್ರೆಸ್ ಸರ್ಕಾರ ರಾಜ್ಯದ ಶೋಷಿತರ 25 ಸಾವಿರ ಕೋಟಿ ರೂ ಹಣವನ್ನು ದುರ್ಬಳಕೆ ಮಾಡಿಕೊಂಡಿದೆ. ದಮನಿತರ ಮಕ್ಕಳಿಗೆ ವಿದ್ಯಾರ್ಥಿ ವೇತನ ಸಿಗುತ್ತಿಲ್ಲ. ಗಂಗಾ ಕಲ್ಯಾಣ ಯೋಜನೆಯ ಬಾಕಿ ಹಣ ಕೊಟ್ಟಿಲ್ಲ. ಇದೆಲ್ಲದಕ್ಕೂ ಸಿಎಂ ಸಿದ್ದರಾಮಯ್ಯನವರು ಉತ್ತರ ಕೊಡಬೇಕು.

ಎನ್.ಮಹೇಶ್, ರಾಜ್ಯ ಉಪಾಧ್ಯಕ್ಷರು

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...
Zimowy dżem z wiciokrzewu Jak zrobić idealny domowy Wciągający Eksperyment Kulinarne: Konfitura Zaczarowane smaki Niesamowity dżem z rabarbaru z dodatkiem Odkryj sekrety przygotowania Tajemnice idealnego przygotowania klasycznego rabarbarowego dżemu: 7 Zamrożona Eksplozja Smaku: Odkrywaj sekrety doskonałego sernika bez konieczności pieczenia