alex Certify ನಟ ದರ್ಶನ್ & ಗ್ಯಾಂಗ್ ಗೆ ಕಾದಿದ್ಯಾ ಸಂಕಷ್ಟ..? : ಶೀಘ್ರವೇ ಪೊಲೀಸರ ಕೈ ಸೇರಲಿದೆ ‘FSL’ ರಿಪೋರ್ಟ್.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಟ ದರ್ಶನ್ & ಗ್ಯಾಂಗ್ ಗೆ ಕಾದಿದ್ಯಾ ಸಂಕಷ್ಟ..? : ಶೀಘ್ರವೇ ಪೊಲೀಸರ ಕೈ ಸೇರಲಿದೆ ‘FSL’ ರಿಪೋರ್ಟ್.!

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶೀಘ್ರವೇ ಎಫ್ ಎಸ್ ಎಲ್ (FSL)  ರಿಪೋರ್ಟ್ ಪೊಲೀಸರ ಕೈ ಸೇರಲಿದೆ.

ಹೌದು. ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 1 ವಾರದಲ್ಲಿ ಎಫ್ ಎಸ್ ಎಲ್ ರಿಪೋರ್ಟ್ ಪೊಲೀಸರ ಕೈ ಸೇರಲಿದ್ದು, ಆರೋಪಿಗಳು ಬಳಸಿದ ಬಟ್ಟೆಯಿಂದ ಹಿಡಿದು ಬೆಲ್ಟ್, ಶೂ ತನಕ. ವಾಹನ, ಗೇಟ್ , ಕೊಲೆಗೆ ಬಳಸಿದ ಆಯುಧ ಸೇರಿದಂತೆ ಎಲ್ಲಾ ವಸ್ತುಗಳ ಎಫ್ ಎಸ್ ಎಲ್ ರಿಪೋರ್ಟ್ ಪೊಲೀಸರ ಕೈ ಸೇರಲಿದೆ.

ಈ ಮೂಲಕ ಕೊಲೆ ಪ್ರಕರಣದ ಪ್ರಮುಖ ಸಾಕ್ಷ್ಯಗಳು ಪೊಲೀಸರ ಕೈ ಸೇರಲಿದೆ. ಈಗಾಗಲೇ ರೇಣುಕಾಸ್ವಾಮಿ ಮೊಬೈಲ್ ರಿಟ್ರೀವ್ ಮಾಡಲಾಗಿದ್ದು, ಎಲ್ಲಾ ದರ್ಶನ್ & ಗ್ಯಾಂಗ್ ಗೆ ದೊಡ್ಡ ಉರುಳಾಗುವ ಸಾಧ್ಯತೆಯಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ & ಗ್ಯಾಂಗ್ ಬಂಧನವಾಗಿದ್ದು, ಸದ್ಯ ಸೆರೆಮನೆ ವಾಸ ಅನುಭವಿಸುತ್ತಿದೆ. ಸದ್ಯದಲ್ಲೇ ಪೊಲೀಸರು ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...