KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

‘ಗೃಹಲಕ್ಷ್ಮಿ’ ಫಲಾನುಭವಿಗಳಿಗೆ ಸಿಹಿ ಸುದ್ದಿ: ಖಾತೆಗೆ 2 ಸಾವಿರ ರೂ. ಜಮಾ

Published August 6, 2024 at 4:41 am
Share
SHARE

ಬೆಂಗಳೂರು: ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಜೂನ್ ತಿಂಗಳ ಹಣ ಬಿಡುಗಡೆ ಪ್ರಕ್ರಿಯೆ ಸೋಮವಾರ ಆರಂಭವಾಗಿದೆ.

ಇನ್ನು ಎರಡು ಮೂರು ದಿನದಲ್ಲಿ ಮೊದಲ ಹಂತದಲ್ಲಿ 26.65 ಲಕ್ಷ ಫಲಾನುಭವಿಗಳಿಗೆ ತಲಾ ಎರಡು ಸಾವಿರ ರೂಪಾಯಿ ಪಾವತಿಸಲಾಗುವುದು. ಮೊದಲ ಹಂತದಲ್ಲಿ 533 ಕೋಟಿ ರೂಪಾಯಿ ಪಾವತಿಗೆ ಸೋಮವಾರದಿಂದ ಪ್ರಕ್ರಿಯೆ ಶುರುವಾಗಿದ್ದು, ಬುಧವಾರದೊಳಗೆ 26.65 ಲಕ್ಷ ಅರ್ಹ ಫಲಾನುಭವಿಗಳಿಗೆ ಜೂನ್ ತಿಂಗಳ ಹಣ ಖಾತೆಗೆ ಜಮಾ ಆಗಲಿದೆ.

ಇನ್ನುಳಿದ ಫಲಾನುಭವಿಗಳಿಗೆ ಆಗಸ್ಟ್ 10ರೊಳಗೆ ಜೂನ್ ತಿಂಗಳ ಹಣ ಖಾತೆಗೆ ನೇರವಾಗಿ ಪಾವತಿಸಲಾಗುವುದು. ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಏಪ್ರಿಲ್ ಮತ್ತು ಮೇ ತಿಂಗಳ ಹಣವನ್ನು ಒಟ್ಟಿಗೆ ಪಾವತಿಸಲಾಗಿತ್ತು. ಇದೀಗ ಜೂನ್ ಮತ್ತು ಜುಲೈ ತಿಂಗಳ ಹಣ ಪಾವತಿಗೆ ಬಾಕಿಯಿದ್ದು, ವಾರಾಂತ್ಯದೊಳಗೆ ಜೂನ್ ತಿಂಗಳ ಹಣ ಖಾತೆಗೆ ಜಮೆ ಮಾಡಲಾಗುವುದು ಎಂದು ಹೇಳಲಾಗಿದೆ.

You Might Also Like

BIG NEWS: ‘ಮುಂದಿನ ಜನ್ಮ ಅಂತಿದ್ದರೆ ನಾನು ಮುಸ್ಲಿಂನಾಗಿ ಹುಟ್ಟಬೇಕು’: ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ ಹೇಳಿಕೆ

BREAKING: ಶಾಸಕ ವಿನಯ್ ಕುಲಕರ್ಣಿಗೆ 2 ದಿನ ಮಧ್ಯಂತರ ಜಾಮೀನು ಮಂಜೂರು

BREAKING: ಮದ್ದೂರು ಕಲ್ಲು ತೂರಾಟ ಪ್ರಕರಣ: ಶಾಂತಿ ಸಭೆ ಬಹಿಷ್ಕರಿಸಿದ ಹಿಂದೂ ಮುಖಂಡರು

BIG NEWS: ಶಾಂತಿ ಕದಡುವುದೇ ಬಿಜೆಪಿ ಉದ್ದೇಶ: ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಹುಲಿ ಸೆರೆ ಹಿಡಿಯಲು ಸಾಧ್ಯವಾಗದ ಅರಣ್ಯ ಇಲಾಖೆ ಸಿಬ್ಬಂದಿಯನ್ನು ಬೋನಿನಲ್ಲಿ ಕೂಡಿ ಹಾಕಿದ ಗ್ರಾಮಸ್ಥರು!

TAGGED:ಗೃಹಲಕ್ಷ್ಮಿ ಯೋಜನೆಜೂನ್ ತಿಂಗಳ ಹಣwomanaccountGruhalakshmi YojaneJuneಖಾತೆಗೆ ಪಾವತಿಫಲಾನುಭವಿಗಳು
Share This Article
Facebook Copy Link Print

Latest News

BIG NEWS: ‘ಮುಂದಿನ ಜನ್ಮ ಅಂತಿದ್ದರೆ ನಾನು ಮುಸ್ಲಿಂನಾಗಿ ಹುಟ್ಟಬೇಕು’: ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ ಹೇಳಿಕೆ
BREAKING: ಶಾಸಕ ವಿನಯ್ ಕುಲಕರ್ಣಿಗೆ 2 ದಿನ ಮಧ್ಯಂತರ ಜಾಮೀನು ಮಂಜೂರು
BREAKING: ಮದ್ದೂರು ಕಲ್ಲು ತೂರಾಟ ಪ್ರಕರಣ: ಶಾಂತಿ ಸಭೆ ಬಹಿಷ್ಕರಿಸಿದ ಹಿಂದೂ ಮುಖಂಡರು
BIG NEWS: ಶಾಂತಿ ಕದಡುವುದೇ ಬಿಜೆಪಿ ಉದ್ದೇಶ: ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

ಆಸ್ಪತ್ರೆಯಲ್ಲಿ ವೈದ್ಯರಿಲ್ಲದ ಕಾರಣ ಹೆರಿಗೆ ಮಾಡಿಸಿದ ನರ್ಸ್: ತೀವ್ರ ರಕ್ತಸ್ರಾವದಿಂದ ಬಾಣಂತಿ, ಮಗು ಸಾವು
BIG NEWS: ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ಹಿಂಪಡೆಯುವಂತೆ ಜಿಲ್ಲಾಧಿಕಾರಿಗೆ ಹಿಂದೂ ಜಾಗರಣ ವೇದಿಕೆ ಮನವಿ
BIG NEWS: ಧರ್ಮಸ್ಥಳ ವಿರುದ್ಧ ಅಪಪ್ರಚಾರ: ತಿಮರೋಡಿ, ಸಮೀರ್, ಸುಜಾತಾ ಭಟ್ ಸೇರಿ ನಾಲ್ವರ ವಿರುದ್ಧ ಸ್ನೇಹಮಯಿ ಕೃಷ್ಣ ದೂರು ದಾಖಲು
BREAKING: ಯೂಟ್ಯೂಬರ್ ಸಮೀರ್ ಎಂ.ಡಿಗೆ ಬಿಗ್ ರಿಲೀಫ್: ನಿರೀಕ್ಷಣಾ ಜಾಮೀನು ಮಂಜೂರು

Automotive

ಇಲ್ಲಿದೆ 2025-2026 ರ ಟಾಪ್ 5 ಎಲೆಕ್ಟ್ರಿಕ್ ಸ್ಕೂಟರ್‌ಗಳ ಪಟ್ಟಿ !
ದ್ವಿಚಕ್ರ ವಾಹನಗಳಿಗೂ ಟೋಲ್ ತೆರಿಗೆ ಪ್ರಸ್ತಾಪ ಇಲ್ಲ, ತಪ್ಪು ಮಾಹಿತಿ: ಸಂಪೂರ್ಣ ವಿನಾಯಿತಿ ಬಗ್ಗೆ NHAI, ನಿತಿನ್ ಗಡ್ಕರಿ ಸ್ಪಷ್ಟನೆ
BREAKING NEWS: ಹೈಡ್ರೋಜನ್ ವಾಹನಗಳಿಗೆ ಹೊಸ ನೋಂದಣಿ ಫಲಕ ಅಳವಡಿಕೆಗೆ ಸಾರಿಗೆ ಇಲಾಖೆ ಪ್ರಸ್ತಾಪ

Entertainment

ಸಿಎಂ ಭೇಟಿಯಾದ ‘ಎಕ್ಕ’ ಚಿತ್ರತಂಡ ಪ್ರೀಮಿಯರ್ ಶೋ ಗೆ ಆಹ್ವಾನ: ಶುಭ ಹಾರೈಸಿದ ಸಿದ್ದರಾಮಯ್ಯ
‘ಭರ್ಜರಿ ಬ್ಯಾಚುಲರ್’ ನಟಿ ರೆಮೋಲಾ ವಿರುದ್ಧ ದೂರು
BREAKING: ‘ಎಕ್ಕ’ ಚಿತ್ರತಂಡ ಸಿದ್ದಗಂಗಾ ಮಠಕ್ಕೆ ಬಂದಿದ್ದ ವೇಳೆ ಎಡವಟ್ಟು: ಬೌನ್ಸರ್ ಇದ್ದ ಕಾರು ಮಹಿಳೆಗೆ ಡಿಕ್ಕಿ

Sports

ಏಷ್ಯಾ ಕಪ್ ಜಯಿಸಿ ವಿಶ್ವಕಪ್ ಗೆ ಅರ್ಹತೆ ಪಡೆದ ಭಾರತೀಯ ಪುರುಷರ ಹಾಕಿ ತಂಡಕ್ಕೆ ಪ್ರಧಾನಿ ಮೋದಿ ಅಭಿನಂದನೆ
8 ವರ್ಷಗಳ ನಂತರ ಹಾಕಿ ಏಷ್ಯಾ ಕಪ್ ಗೆದ್ದ ಭಾರತ, 4-1 ಅಂತರದಿಂದ ದಕ್ಷಿಣ ಕೊರಿಯಾ ಸೋಲಿಸಿ ವಿಶ್ವಕಪ್‌ ಗೆ ಅರ್ಹತೆ
ಮಹಿಳಾ ವಿಶ್ವಕಪ್ ಉದ್ಘಾಟನಾ ಸಮಾರಂಭದಲ್ಲಿ ಖ್ಯಾತ ಸಿಂಗರ್ ಶ್ರೇಯಾ ಘೋಷಾಲ್ ಗಾಯನ

Special

ನಿಮ್ಮ ಮೆದುಳಿಗೆ ಸವಾಲು: ನೆಟ್ಟಿಗರ ತಲೆಕೆಡಿಸಿದ ಗಣಿತದ ಒಗಟು !
ಅಡುಗೆ ಮನೆಯಲ್ಲಿ ಉಪಯೋಗಿಸುವ ಬಟ್ಟೆ ಜಿಡ್ಡು ಜಿಡ್ಡಾಗಿದೆಯಾ…..? ಹೀಗೆ ʼಕ್ಲೀನ್ʼ ಮಾಡಿ
ಪ್ರತಿದಿನ ಕುಡಿಯಲು ಉಪಯೋಗಿಸುವ ನೀರಿನ ಬಾಟಲ್ ಕೆಟ್ಟ ವಾಸನೆ ಬೀರುತ್ತಿದೆಯಾ…..?

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?