KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

‘ಗೃಹಲಕ್ಷ್ಮಿ’ ಫಲಾನುಭವಿಗಳಿಗೆ ಸಿಹಿ ಸುದ್ದಿ: ಖಾತೆಗೆ 2 ಸಾವಿರ ರೂ. ಜಮಾ

Published August 6, 2024 at 4:41 am
Share
SHARE

ಬೆಂಗಳೂರು: ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಜೂನ್ ತಿಂಗಳ ಹಣ ಬಿಡುಗಡೆ ಪ್ರಕ್ರಿಯೆ ಸೋಮವಾರ ಆರಂಭವಾಗಿದೆ.

ಇನ್ನು ಎರಡು ಮೂರು ದಿನದಲ್ಲಿ ಮೊದಲ ಹಂತದಲ್ಲಿ 26.65 ಲಕ್ಷ ಫಲಾನುಭವಿಗಳಿಗೆ ತಲಾ ಎರಡು ಸಾವಿರ ರೂಪಾಯಿ ಪಾವತಿಸಲಾಗುವುದು. ಮೊದಲ ಹಂತದಲ್ಲಿ 533 ಕೋಟಿ ರೂಪಾಯಿ ಪಾವತಿಗೆ ಸೋಮವಾರದಿಂದ ಪ್ರಕ್ರಿಯೆ ಶುರುವಾಗಿದ್ದು, ಬುಧವಾರದೊಳಗೆ 26.65 ಲಕ್ಷ ಅರ್ಹ ಫಲಾನುಭವಿಗಳಿಗೆ ಜೂನ್ ತಿಂಗಳ ಹಣ ಖಾತೆಗೆ ಜಮಾ ಆಗಲಿದೆ.

ಇನ್ನುಳಿದ ಫಲಾನುಭವಿಗಳಿಗೆ ಆಗಸ್ಟ್ 10ರೊಳಗೆ ಜೂನ್ ತಿಂಗಳ ಹಣ ಖಾತೆಗೆ ನೇರವಾಗಿ ಪಾವತಿಸಲಾಗುವುದು. ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಏಪ್ರಿಲ್ ಮತ್ತು ಮೇ ತಿಂಗಳ ಹಣವನ್ನು ಒಟ್ಟಿಗೆ ಪಾವತಿಸಲಾಗಿತ್ತು. ಇದೀಗ ಜೂನ್ ಮತ್ತು ಜುಲೈ ತಿಂಗಳ ಹಣ ಪಾವತಿಗೆ ಬಾಕಿಯಿದ್ದು, ವಾರಾಂತ್ಯದೊಳಗೆ ಜೂನ್ ತಿಂಗಳ ಹಣ ಖಾತೆಗೆ ಜಮೆ ಮಾಡಲಾಗುವುದು ಎಂದು ಹೇಳಲಾಗಿದೆ.

You Might Also Like

ಭೀಕರ ಅಪಘಾತ: ವೈದ್ಯಕೀಯ ವಿದ್ಯಾರ್ಥಿ ಸ್ಥಳದಲ್ಲೇ ಸಾವು; ಇನ್ನೋರ್ವನ ಸ್ಥಿತಿ ಗಂಭೀರ

ಬಿರುಗಾಳಿ ಮಳೆಗೆ ಕಾರಿನ ಮೇಲೆ ಬಿದ್ದ ಬೃಹತ್ ಮರ: ಪ್ರವಾಸಿಗರು ಜಸ್ಟ್ ಮಿಸ್!

BREAKING NEWS: ಐಶ್ವರ್ಯಾ ಗೌಡಗೆ ಜಾಮೀನು ಮಂಜೂರು

ಪತಿ ಸಾಲ ತೀರಿಸಿಲ್ಲವೆಂದು ಪತ್ನಿಯನ್ನು ಮರಕ್ಕೆ ಕಟ್ಟಿಹಾಕಿ ಹಿಂಸಿಸಿದ ದುಷ್ಕರ್ಮಿಗಳು

ಸೇನಾಪಡೆ ನೈತಿಕ ಸ್ಥೈರ್ಯ ಕುಗ್ಗಿಸುವಂತಿದೆಯೇ ರಾಹುಲ್‌ ಗಾಂಧಿ ಹೇಳಿಕೆ ? ಸಾರ್ವಜನಿಕವಾಗಿ ವಲಯದಲ್ಲಿ ನಡೆದಿದೆ ಚರ್ಚೆ

TAGGED:ಗೃಹಲಕ್ಷ್ಮಿ ಯೋಜನೆಜೂನ್ ತಿಂಗಳ ಹಣwomanaccountGruhalakshmi YojaneJuneಖಾತೆಗೆ ಪಾವತಿಫಲಾನುಭವಿಗಳು
Share This Article
Facebook Copy Link Print

Latest News

ಭೀಕರ ಅಪಘಾತ: ವೈದ್ಯಕೀಯ ವಿದ್ಯಾರ್ಥಿ ಸ್ಥಳದಲ್ಲೇ ಸಾವು; ಇನ್ನೋರ್ವನ ಸ್ಥಿತಿ ಗಂಭೀರ
ಬಿರುಗಾಳಿ ಮಳೆಗೆ ಕಾರಿನ ಮೇಲೆ ಬಿದ್ದ ಬೃಹತ್ ಮರ: ಪ್ರವಾಸಿಗರು ಜಸ್ಟ್ ಮಿಸ್!
BREAKING NEWS: ಐಶ್ವರ್ಯಾ ಗೌಡಗೆ ಜಾಮೀನು ಮಂಜೂರು
ಪತಿ ಸಾಲ ತೀರಿಸಿಲ್ಲವೆಂದು ಪತ್ನಿಯನ್ನು ಮರಕ್ಕೆ ಕಟ್ಟಿಹಾಕಿ ಹಿಂಸಿಸಿದ ದುಷ್ಕರ್ಮಿಗಳು

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BIG NEWS : ರಾಜ್ಯದ ‘ಅರಣ್ಯ ಸಿಬ್ಬಂದಿ’ಗಳಿಗೆ ಗುಡ್ ನ್ಯೂಸ್ : ಮಾಸಿಕ 2000 ರೂ. ‘ಅಪಾಯ ಭತ್ಯೆ’ ನೀಡಲು ಸರ್ಕಾರ ಆದೇಶ.!
BREAKING : ನನ್ನಿಂದ ಶಿವಣ್ಣ ಮುಜುಗರ ಅನುಭವಿಸಬೇಕಾಯಿತು : ನಟ ಕಮಲ್ ಹಾಸನ್ ವಿಷಾದ.!
SHOCKING : ಆಗಾಗ ಮನೆ ಬಿಟ್ಟು ಹೋಗುತ್ತಿದ್ದ ಪತ್ನಿ : ಬೇಸತ್ತು ಬೆಂಗಳೂರಿನಲ್ಲಿ ಪತಿ ಆತ್ಮಹತ್ಯೆ.!
BREAKING : ‘ಮಡೆನೂರು ಮನು’ ಬೆನ್ನಲ್ಲೇ ಹಾಸ್ಯನಟ ಅಪ್ಪಣ್ಣ ವಿರುದ್ಧ ಗಂಭೀರ ಆರೋಪ ಮಾಡಿದ ಸಂತ್ರಸ್ತೆ.!

Automotive

ಹಾಡಹಗಲೇ ಮಹಿಳೆ ಸರ ಕಸಿದು ಪರಾರಿ ; ಆಘಾತಕಾರಿ ಕೃತ್ಯ ಸಿಸಿ ಟಿವಿಯಲ್ಲಿ ಸೆರೆ | Watch
ʼಫಾಸ್ಟ್‌ಟ್ಯಾಗ್ʼ ಕಡ್ಡಾಯ ಇಲ್ಲದಿದ್ದರೆ ದುಪ್ಪಟ್ಟು ಟೋಲ್ ಶುಲ್ಕ: ಏಪ್ರಿಲ್ 1 ರಿಂದ ಹೊಸ ನಿಯಮ ಜಾರಿ !
BIG NEWS: ಇನ್ನು ವಾಹನಗಳಿಗೆ ಕೊಳಲು, ತಬಲಾ ಸೇರಿ ಸಂಗೀತ ವಾದ್ಯಗಳ ಹಾರ್ನ್ ಕಡ್ಡಾಯ ಕಾನೂನು ಜಾರಿಗೆ ಚಿಂತನೆ

Entertainment

ಅತ್ಯಾಚಾರ ಮಾಡಿದ್ದಕ್ಕೆ ಜೈಲು ಶಿಕ್ಷೆ ; ನಟ ಶೈನಿ ಅಹುಜಾ ಈಗೆಲ್ಲಿದ್ದಾರೆ ಗೊತ್ತಾ ?
ʼಬ್ರೇಕಪ್‌ʼ ವದಂತಿ ಬೆನ್ನಲ್ಲೇ ಮಹತ್ವದ ಹೇಳಿಕೆ ನೀಡಿದ ತಮನ್ನಾ !
ಖಳನಾಯಕನ ದುರಂತ ಅಂತ್ಯ: ಮದ್ಯದ ಬಾಟಲಿ ಪಕ್ಕದಲ್ಲೇ ಶವವಾಗಿ ಪತ್ತೆಯಾದ 90ರ ದಶಕದ ನಟ !

Sports

BREAKING NEWS: ಐಸಿಸಿ ಮಹಿಳಾ ವಿಶ್ವಕಪ್ ಕ್ರಿಕೆಟ್ ಟೂರ್ನಿ ವೇಳಾಪಟ್ಟಿ ಪ್ರಕಟ: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿಯೇ ನಡೆಯಲಿದೆ ಉದ್ಘಾಟನಾ ಸಮಾರಂಭ
ಇಂಗ್ಲೆಂಡ್ ಸರಣಿಗೂ ಮುನ್ನವೇ ಭಾರತಕ್ಕೆ ‘ಪಂತ್’ ಆತಂಕ: ನೆಟ್ಸ್‌ನಲ್ಲಿ ಗಾಯ !
‘ಕ್ಯಾಪ್ಟನ್ ಕೂಲ್’ ಧೋನಿಗೆ ಐಸಿಸಿ ಹಾಲ್ ಆಫ್ ಫೇಮ್ ಗೌರವ: ಭಾರತಕ್ಕೆ ಹೆಮ್ಮೆ!

Special

ಗರ್ಭಿಣಿಯರಿಗೆ ʼಕೇಸರಿʼ ಬೆರೆಸಿದ ಹಾಲು ಕೊಡುವುದೇಕೆ….? ತಿಳಿಯಿರಿ ಇದರ ಅನುಕೂಲ ಮತ್ತು ಅನಾನುಕೂಲ
ಒತ್ತಡದಿಂದ ಮುಕ್ತಿ ಪಡೆಯಲು ಫಾಲೋ ಮಾಡಿ ಈ ಟಿಪ್ಸ್‌
ನಿಮ್ಮ ಈ 3 ಅಭ್ಯಾಸಗಳು ಬ್ರೇಕಪ್‌ ಗೆ ಕಾರಣವಾಗಬಹುದು ಕೂಡಲೇ ಅದನ್ನು ಬದಲಾಯಿಸಿಕೊಳ್ಳಿ…!

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?