alex Certify ರಾಜ್ಯ ಸರ್ಕಾರಕ್ಕೆ ಮತ್ತೊಂದು ತಲೆನೋವು ; ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಅತಿಥಿ ಉಪನ್ಯಾಸಕರ ಪ್ರತಿಭಟನೆ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯ ಸರ್ಕಾರಕ್ಕೆ ಮತ್ತೊಂದು ತಲೆನೋವು ; ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಅತಿಥಿ ಉಪನ್ಯಾಸಕರ ಪ್ರತಿಭಟನೆ.!

ಬೆಂಗಳೂರು : ರಾಜ್ಯ ಸರ್ಕಾರಕ್ಕೆ ಮತ್ತೊಂದು ತಲೆನೋವು ಶುರುವಾಗಿದ್ದು, ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಅತಿಥಿ ಉಪನ್ಯಾಸಕರು ಮೈಸೂರಿನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಅತಿಥಿ ಉಪನ್ಯಾಸಕರ ಖಾಯಂ, ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಸರ್ಕಾರ ನಮ್ಮ ಮನವಿಗೆ ಸ್ಪಂದಿಸದೇ ಇದ್ದರೆ ಅಹೋರಾತ್ರಿ ಧರಣಿ ನಡೆಸುವುದಾಗಿ ಪ್ರತಿಭಟನಾಕಾರರು ಎಚ್ಚರಿಕೆ ನೀಡಿದ್ದಾರೆ.

ವಾಲ್ಮೀಕಿ ಹಗರಣ, ಪಿಎಸ್ ಐ ಡೆತ್ ಕೇಸ್ , ದೋಸ್ತಿ ಪಕ್ಷಗಳ ಪಾದಯಾತ್ರೆ ಸೇರಿದಂತೆ ವಿವಿಧ ಹಲವು ವಿಚಾರಗಳ ರಾಜ್ಯ ಸರ್ಕಾರಕ್ಕೆ ತಲೆನೋವು ತಂದಿದೆ. ಇದರ ನಡುವೆ ರಾಜ್ಯ ಸರ್ಕಾರಕ್ಕೆ ಮತ್ತೊಂದು ತಲೆನೋವು ಎದುರಾಗಿದ್ದು, ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಅತಿಥಿ ಉಪನ್ಯಾಸಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಮಕ್ಕಳ ಹಿತದೃಷ್ಟಿ ಹಿನ್ನೆಲೆ ಸರ್ಕಾರ ಈ ಬಗ್ಗೆ ಕ್ರಮ ಕೈಗೊಂಡು ಬೇಗ ಉಪನ್ಯಾಸಕರ ಸಮಸ್ಯೆ ಇತ್ಯರ್ಥಗೊಳಿಸುವಂತೆ ಉಪನ್ಯಾಸಕರು ಆಗ್ರಹಿಸಿದ್ದಾರೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...