alex Certify BREAKING : ಗೃಹ ಸಚಿವ ಜಿ.ಪರಮೇಶ್ವರ್ ಬರ್ತ್’ಡೇ ಆಚರಣೆ ವೇಳೆ ಉರುಳಿ ಬಿದ್ದ ತೆಂಗಿನ ಮರ ; ತಪ್ಪಿದ ಭಾರಿ ಅನಾಹುತ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಗೃಹ ಸಚಿವ ಜಿ.ಪರಮೇಶ್ವರ್ ಬರ್ತ್’ಡೇ ಆಚರಣೆ ವೇಳೆ ಉರುಳಿ ಬಿದ್ದ ತೆಂಗಿನ ಮರ ; ತಪ್ಪಿದ ಭಾರಿ ಅನಾಹುತ..!

ಬೆಂಗಳೂರು : ಗೃಹ ಸಚಿವ ಡಾ.ಪರಮೇಶ್ವರ್ ಹುಟ್ಟು ಹಬ್ಬದ ಆಚರಣೆ ವೇಳೆ ತೆಂಗಿನಮರವೊಂದು ಉರುಳಿ ಬಿದಿದ್ದು, ಭಾರಿ ಅನಾಹುತವೊಂದು ತಪ್ಪಿದೆ.

ಬೆಂಗಳೂರಿನ ಸದಾಶಿವನಗರದ ಪರಮೇಶ್ವರ್ ನಿವಾಸದಲ್ಲಿ ಡಾ.ಪರಮೇಶ್ವರ್ ಬರ್ತ್ ಡೇ ಕಾರ್ಯಕ್ರಮದ ಆಚರಣೆ ವೇಳೆ ಭಾರಿ ಗಾಳಿ ಮಳೆಗೆ ತೆಂಗಿನಮರವೊಂದು ಉರುಳಿ ಬಿದ್ದಿದೆ. ಅದೃಷ್ಟವಶಾತ್ ತೆಂಗಿನ ಮರ ಜರ್ಮನ್ ಟೆಂಟ್ ಮೇಲೆ ಉರುಳಿ ಬಿದ್ದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂಬುದಾಗಿ ತಿಳಿದು ಬಂದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಬೆಂಗಳೂರಿನ ಹಲವು ಕಡೆ ಧಾರಾಕಾರ ಮಳೆಯಾಗುತ್ತಿದ್ದು, ವಾಹನ ಸವಾರರು ಪರದಾಡಿದ್ದಾರೆ. ಉತ್ತರಹಳ್ಳಿ, ಬನಶಂಕರಿ , ಪದ್ಮನಾಭನಗರ ಸೇರಿದಂತೆ ಹಲವು ಕಡೆ ಭಾರಿ ಮಳೆಯಾಗುತ್ತಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...