KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

BIG UPDATE : ಯಜಮಾನಿಯರಿಗೆ ಗುಡ್ ನ್ಯೂಸ್ : ಜೂನ್, ಜುಲೈ ತಿಂಗಳ ‘ಗೃಹಲಕ್ಷ್ಮಿ’ ಹಣ ಖಾತೆಗೆ ಜಮಾ

Published August 7, 2024 at 5:01 pm
Share
SHARE

ಬೆಂಗಳೂರು : ಯಜಮಾನಿಯರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಜೂನ್ ಹಾಗೂ ಜುಲೈ ತಿಂಗಳ ಗೃಹಲಕ್ಷ್ಮಿ ಹಣ ಯಜಮಾನಿಯರ ಖಾತೆಗೆ ಜಮಾ ಆಗಿದೆ.

ಗೃಹಲಕ್ಷ್ಮಿ ಹಣ ಜಮಾ ಆಗಿರುವ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಕೆಲವರು ಪೋಸ್ಟ್ ಹಂಚಿಕೊಳ್ಳುತ್ತಿದ್ದಾರೆ. ಕೆಲವರು 1 ತಿಂಗಳ ಹಣ ಬಂದಿದೆ. ಇನ್ನೂ ಕೆಲವರು ನಮಗೆ 2 ತಿಂಗಳ ಹಣ ಬಂದಿದೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಹಣ ಬಂದ ಎಸ್ ಎಮ್ ಎಸ್ ನ ಸ್ಕ್ರೀನ್ ಶಾಟ್ ಹಂಚಿಕೊಳ್ಳುತ್ತಿದ್ದಾರೆ.

ಎಲ್ಲ ಫಲಾನುಭವಿಗಳ ಖಾತೆಗೆ ಇಂದಿನಿಂದ ಹಣ ಜಮೆಯಾಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನಿನ್ನೆ ಹೇಳಿದ್ದರು.

ಮಂಡ್ಯದಲ್ಲಿ ನಡೆದ ಕಾಂಗ್ರೆಸ್ ಜನಾಂದೋಲನ ಸಭೆಯಲ್ಲಿ ಮಾತನಾಡಿದ್ದಂತಹ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಾಂತ್ರಿಕ ದೋಷದಿಂದ ಕಳೆದ 2 ತಿಂಗಳಿಂದ ಹಣ ಬಂದಿಲ್ಲ ಎಂದು ನಮಗೆ ಕೆಲವರು ದೂರು ನೀಡಿದ್ದಾರೆ. ತಾಂತ್ರಿಕ ಸಮಸ್ಯೆಯಿಂದ ಕೆಲವರ ಖಾತೆಗೆ ಹಣ ಜಮೆಯಾಗಿಲ್ಲ. ಇಂದಿನಿಂದ ಎಲ್ಲ ಫಲಾನುಭವಿಗಳ ಖಾತೆಗೂ ಹಣ ಜಮೆಯಾಗಲಿದೆ ಎಂದು ಹೇಳಿದ್ದರು.

ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿಗಳ ಪೈಕಿ ಗೃಹಲಕ್ಷ್ಮಿ ಯೋಜನೆಯಡಿ ಮಹಿಳೆಯರಿಗೆ 2000 ಹಣ ನೀಡಲಾಗುತ್ತಿದೆ. ಗೃಹಲಕ್ಷ್ಮಿ ಯೋಜನೆಯು ಕಾಂಗ್ರೆಸ್ ಸರ್ಕಾರವು ಜಾರಿಗೆ ತಂದಿರುವ ಯೋಜನೆಯಾಗಿದೆ. ಜೂನ್ ಮತ್ತು ಜುಲೈತಿಂಗಳ 2 ತಿಂಗಳ ಕಂತಿನ ಹಣವನ್ನು ಒಟ್ಟಿಗೆ ಇದೇ ಆಗಸ್ಟ್ ಮೊದಲ ವಾರದಲ್ಲಿ ಯಜಮಾನಿಯರ ಖಾತೆಗೆ ಜಮಾ ಮಾಡಲಾಗುತ್ತದೆ ಎಂದು ತಿಳಿದುಬಂದಿದೆ.ಇನ್ಮುಂದೆ ಪ್ರತಿ ತಿಂಗಳು 15 ರೊಳಗೆ ಗೃಹಲಕ್ಷ್ಮಿ ಹಣ ಜಮಾ ಆಗಲಿದೆ ,ಚಿಂತೆ ಬೇಡ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಇತ್ತೀಚೆಗೆ ಹೇಳಿದ್ದರು.

 

You Might Also Like

ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ ಅರ್ಜಿ ಸಲ್ಲಿಕೆ, ಶುಲ್ಕ ಪಾವತಿ ಕೊನೆ ದಿನಾಂಕ ವಿಸ್ತರಣೆ

BIG NEWS: ‘ಹಿಂಡೆನ್‌ ಬರ್ಗ್ ಪ್ರಕರಣ’ದಲ್ಲಿ ಅದಾನಿ ಗ್ರೂಪ್‌ ಗೆ ಕ್ಲೀನ್ ಚಿಟ್ ನೀಡಿದ ಸೆಬಿ; ಗೌತಮ್ ಅದಾನಿ ಪ್ರತಿಕ್ರಿಯೆ

BIG NEWS: ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

BREAKING NEWS: 2796 ಕೋಟಿ ರೂ. ಭ್ರಷ್ಟಾಚಾರ ಪ್ರಕರಣದಲ್ಲಿ ಅನಿಲ್ ಅಂಬಾನಿ, ರಾಣಾ ಕಪೂರ್ ವಿರುದ್ಧ ಸಿಬಿಐ ಆರೋಪಪಟ್ಟಿ ಸಲ್ಲಿಕೆ

BIG NEWS: ನಿಂತಿದ್ದ ಟ್ರಕ್ ಗೆ ಡಿಕ್ಕಿ ಹೊಡೆದ ಕಾರು: ಭೀಕರ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವು

TAGGED:JulyBIG UPDATE : Good News for Owners : Deposit to 'Grilahakshmi' money account for June
Share This Article
Facebook Copy Link Print

Latest News

ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ ಅರ್ಜಿ ಸಲ್ಲಿಕೆ, ಶುಲ್ಕ ಪಾವತಿ ಕೊನೆ ದಿನಾಂಕ ವಿಸ್ತರಣೆ
BIG NEWS: ‘ಹಿಂಡೆನ್‌ ಬರ್ಗ್ ಪ್ರಕರಣ’ದಲ್ಲಿ ಅದಾನಿ ಗ್ರೂಪ್‌ ಗೆ ಕ್ಲೀನ್ ಚಿಟ್ ನೀಡಿದ ಸೆಬಿ; ಗೌತಮ್ ಅದಾನಿ ಪ್ರತಿಕ್ರಿಯೆ
BIG NEWS: ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು
BREAKING NEWS: 2796 ಕೋಟಿ ರೂ. ಭ್ರಷ್ಟಾಚಾರ ಪ್ರಕರಣದಲ್ಲಿ ಅನಿಲ್ ಅಂಬಾನಿ, ರಾಣಾ ಕಪೂರ್ ವಿರುದ್ಧ ಸಿಬಿಐ ಆರೋಪಪಟ್ಟಿ ಸಲ್ಲಿಕೆ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BIG NEWS: ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ಹಿಂಪಡೆಯುವಂತೆ ಜಿಲ್ಲಾಧಿಕಾರಿಗೆ ಹಿಂದೂ ಜಾಗರಣ ವೇದಿಕೆ ಮನವಿ
ಆಸ್ಪತ್ರೆಯಲ್ಲಿ ವೈದ್ಯರಿಲ್ಲದ ಕಾರಣ ಹೆರಿಗೆ ಮಾಡಿಸಿದ ನರ್ಸ್: ತೀವ್ರ ರಕ್ತಸ್ರಾವದಿಂದ ಬಾಣಂತಿ, ಮಗು ಸಾವು
ರಾಜ್ಯ ಸರ್ಕಾರದಿಂದ ವಿಕಲಚೇತನರಿಗೆ ಗುಡ್ ನ್ಯೂಸ್ :   ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
BIG NEWS : ಕರ್ನಾಟಕ ‘SSLC’ ಅರ್ಧವಾರ್ಷಿಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟ, ಸೆ.12 ರಿಂದ ಪರೀಕ್ಷೆ ಆರಂಭ.!

Automotive

ALERT : 16 ಬಿಲಿಯನ್ ಜನರ ಆ್ಯಪಲ್, ಫೇಸ್’ಬುಕ್, ಗೂಗಲ್, ಪಾಸ್’ವರ್ಡ್ ಸೋರಿಕೆ : ತಜ್ಞರಿಂದ ಎಚ್ಚರಿಕೆ
ಭಾರತ ಪ್ರವೇಶದ ಹೊತ್ತಲ್ಲೇ ಟೆಸ್ಲಾ ಮಿರಾಕಲ್ ; ಸುರಕ್ಷತೆಗೆ ಹೊಸ ಭಾಷ್ಯ ಬರೆದ ಇವಿ | Watch Video
BIG ALERT : ‘G-mail’ ಬಳಕೆದಾರರಿಗೆ ಬಿಗ್ ಅಲರ್ಟ್ : ಹೀಗೆ ಮಾಡದಂತೆ ‘ಸೈಬರ್ ತಜ್ಞ’ರಿಂದ ಎಚ್ಚರಿಕೆ.!

Entertainment

BREAKING: ಜೈಲಿಂದ ಅಭಿಮಾನಿಗಳಿಗೆ ಸಂದೇಶ ಕಳಿಸಿದ ನಟ ದರ್ಶನ್: ಕೇವಲ ಮನರಂಜನೆಯ ದೃಷ್ಟಿಯಿಂದ ಮಾತ್ರ ಸಿನಿಮಾ ನೋಡಲು ಮನವಿ
BREAKING: ನಟ ಉಪೇಂದ್ರ, ಪತ್ನಿ ಪ್ರಿಯಾಂಕ ಫೋನ್ ನಂಬರ್ ಹ್ಯಾಕ್
ಭರ್ಜರಿ ಓಪನಿಂಗ್ ಪಡೆದ ರಜನಿಕಾಂತ್ ‘ಕೂಲಿ’: ಮೊದಲ ದಿನವೇ 130 ಕೋಟಿ ರೂ. ಗಳಿಕೆ

Sports

BREAKING: ಪಾಕಿಸ್ತಾನ ನಾಯಕನಿಗೆ ಕ್ಷಮೆಯಾಚಿಸಿದ ಮ್ಯಾಚ್ ರೆಫರಿ ಆಂಡಿ ಪೈಕ್ರಾಫ್ಟ್: ಹ್ಯಾಂಡ್‌ ಶೇಕ್ ವಿವಾದದ ಬಗ್ಗೆ ಐಸಿಸಿ ವಿಚಾರಣೆ: ಪಿಸಿಬಿ
BREAKING: ಯಾವುದೇ ಬೇಡಿಕೆ, ಬೆದರಿಕೆಗೆ ಬಗ್ಗದ ಐಸಿಸಿ: ಯುಎಇ ವಿರುದ್ಧ ಪಂದ್ಯವಾಡಲು ಬಂದ ಪಾಕಿಸ್ತಾನ
BREAKING: ಭಾರತದೊಂದಿಗೆ ಹ್ಯಾಂಡ್‌ ಶೇಕ್ ವಿವಾದ: ಏಷ್ಯಾ ಕಪ್ ಟೂರ್ನಿಯಿಂದ ಹಿಂದೆ ಸರಿದ ಪಾಕಿಸ್ತಾನ

Special

ಮಕ್ಕಳಲ್ಲಿ ಕಾಣಿಸಿಕೊಳ್ಳುವ ನಿದ್ರಾಹೀನತೆ ಸಮಸ್ಯೆ ನಿವಾರಿಸಲು ಪಾಲಿಸಿ ಈ ಸಲಹೆ
ನಮ್ಮ ದೇಹಕ್ಕೆ ಎಷ್ಟು ನೀರು ಬೇಕು ? ಇಲ್ಲಿದೆ ವೈಜ್ಞಾನಿಕ ಉತ್ತರ !
ಈ ಕೆಲವು ಪದಾರ್ಥಗಳನ್ನು ಫ್ರಿಜ್ ನಲ್ಲಿಟ್ಟರೆ ಹಾಳಾಗುತ್ತೆ ಆಹಾರದ ಸ್ವಾದ

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?