alex Certify BREAKING : ಪೊಲೀಸರ ಮೇಲಿನ ಸಿಟ್ಟಿಗೆ ವಿಧಾನಸೌಧದ ಮುಂದೆಯೇ ಬೈಕ್ ಗೆ ಬೆಂಕಿ ಹಚ್ಚಿದ ಯುವಕ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಪೊಲೀಸರ ಮೇಲಿನ ಸಿಟ್ಟಿಗೆ ವಿಧಾನಸೌಧದ ಮುಂದೆಯೇ ಬೈಕ್ ಗೆ ಬೆಂಕಿ ಹಚ್ಚಿದ ಯುವಕ..!

ಬೆಂಗಳೂರು : ವಿಧಾನಸೌಧದ ಮುಂದೆ ಯುವಕನೋರ್ವ ತನ್ನ ಬೈಕ್ ಗೆ ಬೆಂಕಿ ಹಚ್ಚಿದ ಘಟನೆ ನಡೆದಿದೆ.

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಮೂಲದ ಪ್ರಥ್ವಿರಾಜ್ ಎಂಬಾತ ವಿಧಾನಸೌಧದ ಮುಂದೆ ತನ್ನ ಎಲೆಕ್ಟ್ರಿಕ್ ಗೆ ಬೈಕ್ ಗೆ ಬೆಂಕಿ ಹಚ್ಚಿದ್ದಾನೆ ಎಂದು ತಿಳಿದು ಬಂದಿದೆ.

ಪೊಲೀಸರ ಮೇಲಿನ ಸಿಟ್ಟಿಗೆ ಈತ ಈ ಕೃತ್ಯ ಎಸಗಿದ್ದು, ತನ್ನ ತಾಯಿಗೆ ಪೊಲೀಸರು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಆರೋಪಿಸಿದ್ದಾನೆ. ಟ್ರಕ್ಕಿಂಗ್ ನಲ್ಲಿ ಯುವಕ ಪ್ರಥ್ವಿರಾಜ್ ಮಿಸ್ ಆಗಿದ್ದರು. ನಂತರ ಯುವಕನ ತಾಯಿ ದೂರು ನೀಡಲು ಚಳ್ಳಕೆರೆ ಠಾಣೆಗೆ ಹೋದಾಗ ಪೊಲೀಸರು ತನ್ನ ತಾಯಿಗೆ ಬೈಯ್ದಿದ್ದರು ಎಂದು ಯುವಕ ಆರೋಪಿಸಿದ್ದಾನೆ. ಘಟನೆ ನಡೆದ ಸ್ಥಳಕ್ಕೆ ಅಗ್ನಿಶಾಮದ ದಳದ ಸಿಬ್ಬಂದಿಗಳು ದೌಡಾಯಿಸಿ ಬೆಂಕಿ ನಂದಿಸಿದ್ದಾರೆ. ಸದ್ಯ, ಪ್ರಥ್ವಿರಾಜ್ ನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...