alex Certify ಸ್ವಾತಂತ್ರ್ಯ ದಿನಾಚರಣೆಯಂದೇ ಗೃಹ ಸಚಿವರ ತವರು ಜಿಲ್ಲೆಯಲ್ಲಿ ಪ್ಯಾಲೇಸ್ತೀನ್ ಬಾವುಟ ಹಾರಿಸಲು ಯತ್ನ: 6 ಯುವಕರು ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸ್ವಾತಂತ್ರ್ಯ ದಿನಾಚರಣೆಯಂದೇ ಗೃಹ ಸಚಿವರ ತವರು ಜಿಲ್ಲೆಯಲ್ಲಿ ಪ್ಯಾಲೇಸ್ತೀನ್ ಬಾವುಟ ಹಾರಿಸಲು ಯತ್ನ: 6 ಯುವಕರು ಅರೆಸ್ಟ್

ತುಮಕೂರು: ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ನಡೆಯುವ ವೇದಿಕೆಯ ಬಳಿ ಪ್ಯಾಲೇಸ್ತೀನ್ ಬಾವುಟ ಹಾರಿಸಲು ಯತ್ನಿಸಿದ ಅನ್ಯಕೋಮಿನ 6 ಯುವಕರನ್ನು ಪೊಲೀಸರು ಬಂಧಿಸಿದ್ದಾರೆ.

ಕುಣಿಗಲ್ ಪಟ್ಟಣದ ಜಿಕೆಬಿಎಂಎಸ್ ಮೈದಾನದಲ್ಲಿ ತಾಲೂಕು ಆಡಳಿತದ ವತಿಯಿಂದ ಗುರುವಾರ ಹಮ್ಮಿಕೊಂಡಿದ್ದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಅನ್ಯಕೋಮಿನ ಯುವಕರ ಗುಂಪು ಪ್ಯಾಲೇಸ್ತೀನ್ ಬಾವುಟ ಹಾರಿಸಲು ಯತ್ನಿಸಿದೆ.

ಸ್ವಾತಂತ್ರ್ಯ ದಿನಾಚರಣೆ ವೇದಿಕೆ ಕಾರ್ಯಕ್ರಮ ಮುಂಭಾಗ ದೇಶಭಕ್ತಿ ಕಾರ್ಯಕ್ರಮಗಳು ನಡೆಯುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದ್ದು, ಇದನ್ನು ಗಮನಿಸಿದ ಕೆಲವರು ತಡೆದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಯುವಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ಗೃಹ ಸಚಿವ ಡಾ.ಜಿ. ಪರಮೇಶ್ವರ್ ತವರು ಜಿಲ್ಲೆಯಲ್ಲಿಯೇ ಸ್ವಾತಂತ್ರ್ಯ ದಿನಾಚರಣೆಯಂದು ಈ ಘಟನೆ ನಡೆದಿದರುವುದು ಚರ್ಚೆಗೆ ಗ್ರಾಸವಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Только гении могут найти Найдите 3 различия на картинках с зайцами для людей Как пройти по крыше: