ಮಹಾರಾಜ ಟ್ರೋಫಿ; ಇಂದು ಮೊದಲ ಪಂದ್ಯದಲ್ಲಿ ಮಂಗಳೂರು ಡ್ರ್ಯಾಗನ್ಸ್ ಮತ್ತು ಹುಬ್ಬಳ್ಳಿ ಟೈಗರ್ಸ್ ಮುಖಾಮುಖಿ

ನಿನ್ನೆ ಮಹಾರಾಜ ಟ್ರೋಫಿಯ ಮೊದಲ ಪಂದ್ಯದಲ್ಲಿ ಬೆಂಗಳೂರು ಬ್ಲಾಸ್ಟರ್ಸ್ ತಂಡ ಗುಲ್ಬರ್ಗ ಮೈಸ್ಟಿಕ್ಸ್ ಎದುರು ಒಂಬತ್ತು ವಿಕೆಟ್ಗಳ ಭರ್ಜರಿ ಜಯ ಸಾಧಿಸಿದರೆ, ಮತ್ತೊಂದು ಪಂದ್ಯದಲ್ಲಿ ಮೈಸೂರು ವಾರಿಯರ್ಸ್ ತಂಡ ಶಿವಮೊಗ್ಗ ಲಯನ್ಸ್ ಎದುರು ಕೇವಲ ಏಳು ರನ್ ಗಳಿಂದ ರೋಚಕ ಜಯ ಸಾಧಿಸಿದೆ.

ಇಂದು ಮೂರನೇ ಪಂದ್ಯದಲ್ಲಿ ಶ್ರೇಯಸ್ ಗೋಪಾಲ್ ನಾಯಕತ್ವದ ಮಂಗಳೂರು ಡ್ರ್ಯಾಗನ್ಸ್ ಹಾಗೂ ಮನೀಶ್ ಪಾಂಡೆ ನೇತೃತ್ವದ ಹುಬ್ಬಳ್ಳಿ ಟೈಗರ್ಸ್ ಮುಖಾಮುಖಿಯಾಗಲಿವೆ. ಕಳೆದ ಸೀಸನ್ ನ ಚಾಂಪಿಯನಾಗಿದ್ದ ಹುಬ್ಬಳ್ಳಿ  ಟೈಗರ್ಸ್ ಬಲಿಷ್ಠ ಬ್ಯಾಟ್ಸ್ ಮ್ಯಾನ್ ಗಳನ್ನು ಹೊಂದಿದ್ದು, ಮಂಗಳೂರು ಡ್ರ್ಯಾಗನ್ಸ್ ತಂಡ ಯಾವ ರೀತಿ ಉತ್ತರ ನೀಡಲಿದೆ ಕಾದುನೋಡಬೇಕಾಗಿದೆ. ಇದಾದ ಬಳಿಕ ಮತ್ತೊಂದು ಪಂದ್ಯದಲ್ಲಿ ನಿನ್ನೆ ಗೆದ್ದಿರುವ ತಂಡಗಳಾದ ಬೆಂಗಳೂರು ಬ್ಲಾಸ್ಟರ್ಸ್ ಹಾಗೂ ಮೈಸೂರು ವಾರಿಯರ್ಸ್ ಕಾದಾಡಲಿವೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read